AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲು ಗಣಿಗಾರಿಕೆ ಮಾಫಿಯಾ ವಿರುದ್ಧ ತೊಡೆ ತಟ್ಟಿದ್ದ KAS ಅಧಿಕಾರಿ ಟ್ರಾನ್ಸ್​ಫರ್​!

ದಕ್ಷಿಣ ಕನ್ನಡ: ಭೂ ಮಾಫಿಯ ವಿರುದ್ಧ ತೊಡೆ ತಟ್ಟಿದ್ದ KAS ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಈ ಹಿಂದೆ ಕೇಳಿಬಂದಿತ್ತು. ಇದೀಗ, ಅಧಿಕಾರಿಯನ್ನು ವರ್ಗಾವಣೆ ಮಾಡಿಸಲು ಯತ್ನಿಸುತ್ತಿದ್ದ ಪ್ರಭಾವಿಗಳಿಗೆ ಕೋರ್ಟ್​ನ ಆದೇಶವೊಂದು ಪರೋಕ್ಷವಾಗಿ ವರದಾನದಂತೆ ಪರಿಣಮಿಸಿದೆ ಎಂದು ಹೇಳಲಾಗಿದೆ. ಮಂಗಳೂರು ಉಪವಿಭಾಗಾಧಿಕಾರಿಯಾಗಿದ್ದ ಮದನ್ ಮೋಹನ್​ರನ್ನು ವರ್ಗಾವಣೆ ಮಾಡಲಾಗಿದೆ. ಮದನ್​ ಇತ್ತೀಚೆಗೆ ನಗರದ ಮುಡಿಪು ಬಳಿ ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ದಾಳಿ‌ ಮಾಡಿದ್ದರು. ಈ ದಾಳಿ ಸಾಕಷ್ಟು ಸುದ್ದಿ ಸಹ ಮಾಡಿತ್ತು. ಜೊತೆಗೆ, […]

ಕಲ್ಲು ಗಣಿಗಾರಿಕೆ ಮಾಫಿಯಾ ವಿರುದ್ಧ ತೊಡೆ ತಟ್ಟಿದ್ದ KAS ಅಧಿಕಾರಿ ಟ್ರಾನ್ಸ್​ಫರ್​!
KUSHAL V
|

Updated on:Oct 15, 2020 | 12:56 PM

Share

ದಕ್ಷಿಣ ಕನ್ನಡ: ಭೂ ಮಾಫಿಯ ವಿರುದ್ಧ ತೊಡೆ ತಟ್ಟಿದ್ದ KAS ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಈ ಹಿಂದೆ ಕೇಳಿಬಂದಿತ್ತು. ಇದೀಗ, ಅಧಿಕಾರಿಯನ್ನು ವರ್ಗಾವಣೆ ಮಾಡಿಸಲು ಯತ್ನಿಸುತ್ತಿದ್ದ ಪ್ರಭಾವಿಗಳಿಗೆ ಕೋರ್ಟ್​ನ ಆದೇಶವೊಂದು ಪರೋಕ್ಷವಾಗಿ ವರದಾನದಂತೆ ಪರಿಣಮಿಸಿದೆ ಎಂದು ಹೇಳಲಾಗಿದೆ.

ಮಂಗಳೂರು ಉಪವಿಭಾಗಾಧಿಕಾರಿಯಾಗಿದ್ದ ಮದನ್ ಮೋಹನ್​ರನ್ನು ವರ್ಗಾವಣೆ ಮಾಡಲಾಗಿದೆ. ಮದನ್​ ಇತ್ತೀಚೆಗೆ ನಗರದ ಮುಡಿಪು ಬಳಿ ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ದಾಳಿ‌ ಮಾಡಿದ್ದರು. ಈ ದಾಳಿ ಸಾಕಷ್ಟು ಸುದ್ದಿ ಸಹ ಮಾಡಿತ್ತು. ಜೊತೆಗೆ, ದಾಳಿ ಕುರಿತು ಅಧಿಕಾರಿಗೆ ಅಕ್ಟೋಬರ್ 20 ರ ಒಳಗೆ ತನಿಖೆ ನಡೆಸಿ ವರದಿ ಕೊಡಲು ಸಹ ಆದೇಶಿಸಲಾಗಿತ್ತು.

ಆದರೆ, ಈ ಹಿಂದೆ AC ಯಾಗಿದ್ದ ರವಿಚಂದ್ರ ನಾಯಕ್​ರ ವರ್ಗಾವಣೆ ಬಳಿಕ ಅವರ ಜಾಗಕ್ಕೆ ಮದನ್ ಮೋಹನ್​ರನ್ನು ನೇಮಕ ಮಾಡಲಾಗಿತ್ತು. ಆಗ, ರವಿಚಂದ್ರ ನಾಯಕ್ ತಮ್ಮ ವರ್ಗಾವಣೆಯನ್ನು ಪ್ರಶ್ನಿಸಿ ಕೋರ್ಟ್​ಗೆ ಹೋಗಿದ್ದರು. ಇದೀಗ, ರವಿಚಂದ್ರ ನಾಯಕ್ ಪರ ತೀರ್ಪು ಕೋರ್ಟ್ ನೀಡಿದ್ದು ಮದನ್ ಮೋಹನ್​ರನ್ನು ಮತ್ತೆ ವರ್ಗಾವಣೆ ಮಾಡಲಾಗಿದೆ.

ಜೊತೆಗೆ, ಅವರಿಗೆ ಇನ್ನು ಸೂಕ್ತ ಸ್ಥಳವನ್ನು ಸರ್ಕಾರ ತೋರಿಸಿಲ್ಲ. ತನಿಖಾ ವರದಿ ನೀಡುವ ಮುನ್ನವೆ ಮದನ್ ವರ್ಗಾವಣೆ ಆಗಿರುವುದರಿಂದ ಕಲ್ಲು ಗಣಿಗಾರಿಕೆ ಮಾಫಿಯಾಗೆ ಪರೋಕ್ಷವಾಗಿ ನೆರವಾಗಿದೆ ಎಂದು ಮುಡಿಪು ಸ್ಥಳೀಯರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Published On - 12:51 pm, Thu, 15 October 20

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!