AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಯುಕ್ತಾ ಹೆಗ್ಡೆ ಹಲ್ಲೆ ಪ್ರಕರಣ: ಕಾಂಗ್ರೆಸ್​ ವಕ್ತಾರೆ ಕವಿತಾ ರೆಡ್ಡಿ ಅರೆಸ್ಟ್​

ಬೆಂಗಳೂರು: ನಟಿ ಸಂಯುಕ್ತಾ ಹೆಗ್ಡೆ ಮೇಲೆ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ವಕ್ತಾರೆ ಕವಿತಾ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. HSR ಲೇಔಟ್ ಪೋಲಿಸರಿಂದ ಕವಿತಾ ರೆಡ್ಡಿ ಬಂಧನವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ನಟಿ ಸಂಯುಕ್ತಾ ಹೆಗ್ಡೆ ಅಸಭ್ಯವಾಗಿ ವರ್ತಿಸಿದ್ದರು ಎಂದು ಕವಿತಾ ರೆಡ್ಡಿ ತನ್ನ ಮೇಲೆ ಹಲ್ಲೆ ನಡೆಸಿದ್ದರು ಎಂದು ಸಂಯುಕ್ತಾ ಹೆಗ್ಡೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ, ಠಾಣಾ ಜಾಮೀನಿನ ಮೇಲೆ ಕವಿತಾ ರೆಡ್ಡಿರನ್ನ ಬಿಡುಗಡೆ‌ ಮಾಡಲಾಗಿದೆ. ಇದನ್ನೂ ಓದಿ: ಪಾರ್ಕ್​ನಲ್ಲಿ ನನ್ನ […]

ಸಂಯುಕ್ತಾ ಹೆಗ್ಡೆ ಹಲ್ಲೆ ಪ್ರಕರಣ: ಕಾಂಗ್ರೆಸ್​ ವಕ್ತಾರೆ ಕವಿತಾ ರೆಡ್ಡಿ ಅರೆಸ್ಟ್​
Follow us
KUSHAL V
|

Updated on:Sep 08, 2020 | 7:50 PM

ಬೆಂಗಳೂರು: ನಟಿ ಸಂಯುಕ್ತಾ ಹೆಗ್ಡೆ ಮೇಲೆ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ವಕ್ತಾರೆ ಕವಿತಾ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ.

HSR ಲೇಔಟ್ ಪೋಲಿಸರಿಂದ ಕವಿತಾ ರೆಡ್ಡಿ ಬಂಧನವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ನಟಿ ಸಂಯುಕ್ತಾ ಹೆಗ್ಡೆ ಅಸಭ್ಯವಾಗಿ ವರ್ತಿಸಿದ್ದರು ಎಂದು ಕವಿತಾ ರೆಡ್ಡಿ ತನ್ನ ಮೇಲೆ ಹಲ್ಲೆ ನಡೆಸಿದ್ದರು ಎಂದು ಸಂಯುಕ್ತಾ ಹೆಗ್ಡೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ, ಠಾಣಾ ಜಾಮೀನಿನ ಮೇಲೆ ಕವಿತಾ ರೆಡ್ಡಿರನ್ನ ಬಿಡುಗಡೆ‌ ಮಾಡಲಾಗಿದೆ.

ಇದನ್ನೂ ಓದಿ: ಪಾರ್ಕ್​ನಲ್ಲಿ ನನ್ನ ಮೇಲೆ ಹಲ್ಲೆಗೆ ಯತ್ನ -ಕಾಂಗ್ರೆಸ್​ ವಕ್ತಾರೆ ವಿರುದ್ಧ ಸಂಯುಕ್ತಾ ಹೆಗ್ಡೆ ದೂರು

Published On - 6:50 pm, Tue, 8 September 20

ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ