AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಯುಕ್ತಾ ಹೆಗ್ಡೆ ಹಲ್ಲೆ ಪ್ರಕರಣ: ಕಾಂಗ್ರೆಸ್​ ವಕ್ತಾರೆ ಕವಿತಾ ರೆಡ್ಡಿ ಅರೆಸ್ಟ್​

ಬೆಂಗಳೂರು: ನಟಿ ಸಂಯುಕ್ತಾ ಹೆಗ್ಡೆ ಮೇಲೆ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ವಕ್ತಾರೆ ಕವಿತಾ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. HSR ಲೇಔಟ್ ಪೋಲಿಸರಿಂದ ಕವಿತಾ ರೆಡ್ಡಿ ಬಂಧನವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ನಟಿ ಸಂಯುಕ್ತಾ ಹೆಗ್ಡೆ ಅಸಭ್ಯವಾಗಿ ವರ್ತಿಸಿದ್ದರು ಎಂದು ಕವಿತಾ ರೆಡ್ಡಿ ತನ್ನ ಮೇಲೆ ಹಲ್ಲೆ ನಡೆಸಿದ್ದರು ಎಂದು ಸಂಯುಕ್ತಾ ಹೆಗ್ಡೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ, ಠಾಣಾ ಜಾಮೀನಿನ ಮೇಲೆ ಕವಿತಾ ರೆಡ್ಡಿರನ್ನ ಬಿಡುಗಡೆ‌ ಮಾಡಲಾಗಿದೆ. ಇದನ್ನೂ ಓದಿ: ಪಾರ್ಕ್​ನಲ್ಲಿ ನನ್ನ […]

ಸಂಯುಕ್ತಾ ಹೆಗ್ಡೆ ಹಲ್ಲೆ ಪ್ರಕರಣ: ಕಾಂಗ್ರೆಸ್​ ವಕ್ತಾರೆ ಕವಿತಾ ರೆಡ್ಡಿ ಅರೆಸ್ಟ್​
KUSHAL V
|

Updated on:Sep 08, 2020 | 7:50 PM

Share

ಬೆಂಗಳೂರು: ನಟಿ ಸಂಯುಕ್ತಾ ಹೆಗ್ಡೆ ಮೇಲೆ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ವಕ್ತಾರೆ ಕವಿತಾ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ.

HSR ಲೇಔಟ್ ಪೋಲಿಸರಿಂದ ಕವಿತಾ ರೆಡ್ಡಿ ಬಂಧನವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ನಟಿ ಸಂಯುಕ್ತಾ ಹೆಗ್ಡೆ ಅಸಭ್ಯವಾಗಿ ವರ್ತಿಸಿದ್ದರು ಎಂದು ಕವಿತಾ ರೆಡ್ಡಿ ತನ್ನ ಮೇಲೆ ಹಲ್ಲೆ ನಡೆಸಿದ್ದರು ಎಂದು ಸಂಯುಕ್ತಾ ಹೆಗ್ಡೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ, ಠಾಣಾ ಜಾಮೀನಿನ ಮೇಲೆ ಕವಿತಾ ರೆಡ್ಡಿರನ್ನ ಬಿಡುಗಡೆ‌ ಮಾಡಲಾಗಿದೆ.

ಇದನ್ನೂ ಓದಿ: ಪಾರ್ಕ್​ನಲ್ಲಿ ನನ್ನ ಮೇಲೆ ಹಲ್ಲೆಗೆ ಯತ್ನ -ಕಾಂಗ್ರೆಸ್​ ವಕ್ತಾರೆ ವಿರುದ್ಧ ಸಂಯುಕ್ತಾ ಹೆಗ್ಡೆ ದೂರು

Published On - 6:50 pm, Tue, 8 September 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ