AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಯುಕ್ತಾ ಹೆಗ್ಡೆ ಹಲ್ಲೆ ಪ್ರಕರಣ: ಕಾಂಗ್ರೆಸ್​ ವಕ್ತಾರೆ ಕವಿತಾ ರೆಡ್ಡಿ ಅರೆಸ್ಟ್​

ಬೆಂಗಳೂರು: ನಟಿ ಸಂಯುಕ್ತಾ ಹೆಗ್ಡೆ ಮೇಲೆ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ವಕ್ತಾರೆ ಕವಿತಾ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. HSR ಲೇಔಟ್ ಪೋಲಿಸರಿಂದ ಕವಿತಾ ರೆಡ್ಡಿ ಬಂಧನವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ನಟಿ ಸಂಯುಕ್ತಾ ಹೆಗ್ಡೆ ಅಸಭ್ಯವಾಗಿ ವರ್ತಿಸಿದ್ದರು ಎಂದು ಕವಿತಾ ರೆಡ್ಡಿ ತನ್ನ ಮೇಲೆ ಹಲ್ಲೆ ನಡೆಸಿದ್ದರು ಎಂದು ಸಂಯುಕ್ತಾ ಹೆಗ್ಡೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ, ಠಾಣಾ ಜಾಮೀನಿನ ಮೇಲೆ ಕವಿತಾ ರೆಡ್ಡಿರನ್ನ ಬಿಡುಗಡೆ‌ ಮಾಡಲಾಗಿದೆ. ಇದನ್ನೂ ಓದಿ: ಪಾರ್ಕ್​ನಲ್ಲಿ ನನ್ನ […]

ಸಂಯುಕ್ತಾ ಹೆಗ್ಡೆ ಹಲ್ಲೆ ಪ್ರಕರಣ: ಕಾಂಗ್ರೆಸ್​ ವಕ್ತಾರೆ ಕವಿತಾ ರೆಡ್ಡಿ ಅರೆಸ್ಟ್​
KUSHAL V
|

Updated on:Sep 08, 2020 | 7:50 PM

Share

ಬೆಂಗಳೂರು: ನಟಿ ಸಂಯುಕ್ತಾ ಹೆಗ್ಡೆ ಮೇಲೆ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ವಕ್ತಾರೆ ಕವಿತಾ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ.

HSR ಲೇಔಟ್ ಪೋಲಿಸರಿಂದ ಕವಿತಾ ರೆಡ್ಡಿ ಬಂಧನವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ನಟಿ ಸಂಯುಕ್ತಾ ಹೆಗ್ಡೆ ಅಸಭ್ಯವಾಗಿ ವರ್ತಿಸಿದ್ದರು ಎಂದು ಕವಿತಾ ರೆಡ್ಡಿ ತನ್ನ ಮೇಲೆ ಹಲ್ಲೆ ನಡೆಸಿದ್ದರು ಎಂದು ಸಂಯುಕ್ತಾ ಹೆಗ್ಡೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ, ಠಾಣಾ ಜಾಮೀನಿನ ಮೇಲೆ ಕವಿತಾ ರೆಡ್ಡಿರನ್ನ ಬಿಡುಗಡೆ‌ ಮಾಡಲಾಗಿದೆ.

ಇದನ್ನೂ ಓದಿ: ಪಾರ್ಕ್​ನಲ್ಲಿ ನನ್ನ ಮೇಲೆ ಹಲ್ಲೆಗೆ ಯತ್ನ -ಕಾಂಗ್ರೆಸ್​ ವಕ್ತಾರೆ ವಿರುದ್ಧ ಸಂಯುಕ್ತಾ ಹೆಗ್ಡೆ ದೂರು

Published On - 6:50 pm, Tue, 8 September 20

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!