AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಸಿ.ಜನರಲ್ ಆಸ್ಪತ್ರೆ ಮತ್ತೈದು ಕೊವಿಡ್ ವಾರಿಯರ್ಸ್‌ಗೆ ಸೋಂಕು

ಬೆಂಗಳೂರು: ನಗರದಲ್ಲಿ ಇಂದು ಮತ್ತೆ 5 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಫ್ರಂಟ್ ಲೈನ್ ಕೊರೊನಾ ವಾರಿಯರ್ಸ್​ಗೆ ಕೊವಿಡ್ ಕಂಟಕ ಶುರುವಾಗಿದೆ. ಕೆ.ಸಿ.ಜನರಲ್ ಆಸ್ಪತ್ರೆ ಕೊವಿಡ್ ವಾರಿಯರ್ಸ್‌ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಇಂದು ಮತ್ತೆ ಇಬ್ಬರು ವೈದ್ಯರು, ಇಬ್ಬರು ನರ್ಸ್‌ ಮತ್ತು ಲ್ಯಾಬ್‌ ಟೆಕ್ನಿಷಿಯನ್‌ ಸೇರಿದಂತೆ ಐವರಿಗೆ ಸೋಂಕು ತಗುಲಿದೆ. ಇದುವರೆಗೂ ಒಟ್ಟು 30 ವಾರಿಯರ್ಸ್‌ಗೆ ಕೊರೊನಾ ದೃಢವಾಗಿದೆ. 96 ಸ್ಟಾಫ್ ನರ್ಸ್‌ಗಳ ಪೈಕಿ ಕೆಲವರು ರಜೆಯಲ್ಲಿದ್ದಾರೆ. ಇನ್ನು ಕೆಲವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಉಳಿದ […]

ಕೆ.ಸಿ.ಜನರಲ್ ಆಸ್ಪತ್ರೆ ಮತ್ತೈದು ಕೊವಿಡ್ ವಾರಿಯರ್ಸ್‌ಗೆ ಸೋಂಕು
ಆಯೇಷಾ ಬಾನು
| Edited By: |

Updated on:Jul 12, 2020 | 2:12 PM

Share

ಬೆಂಗಳೂರು: ನಗರದಲ್ಲಿ ಇಂದು ಮತ್ತೆ 5 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಫ್ರಂಟ್ ಲೈನ್ ಕೊರೊನಾ ವಾರಿಯರ್ಸ್​ಗೆ ಕೊವಿಡ್ ಕಂಟಕ ಶುರುವಾಗಿದೆ. ಕೆ.ಸಿ.ಜನರಲ್ ಆಸ್ಪತ್ರೆ ಕೊವಿಡ್ ವಾರಿಯರ್ಸ್‌ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.

ಇಂದು ಮತ್ತೆ ಇಬ್ಬರು ವೈದ್ಯರು, ಇಬ್ಬರು ನರ್ಸ್‌ ಮತ್ತು ಲ್ಯಾಬ್‌ ಟೆಕ್ನಿಷಿಯನ್‌ ಸೇರಿದಂತೆ ಐವರಿಗೆ ಸೋಂಕು ತಗುಲಿದೆ. ಇದುವರೆಗೂ ಒಟ್ಟು 30 ವಾರಿಯರ್ಸ್‌ಗೆ ಕೊರೊನಾ ದೃಢವಾಗಿದೆ. 96 ಸ್ಟಾಫ್ ನರ್ಸ್‌ಗಳ ಪೈಕಿ ಕೆಲವರು ರಜೆಯಲ್ಲಿದ್ದಾರೆ. ಇನ್ನು ಕೆಲವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಉಳಿದ 40 ಸ್ಟಾಫ್‌ ನರ್ಸ್‌ಗಳೇ ಸೋಂಕಿತರನ್ನ ನೋಡಿಕೊಳ್ಳಬೇಕಾಗಿದೆ. ದಿನೇ ದಿನೇ ವಾರಿಯರ್ಸ್​ಗಳಲ್ಲಿ ಮಹಾಮಾರಿ ಕಾಣಿಸಿಕೊಳ್ಳುತ್ತಿರುವುದರಿಂದ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಹೇಗೆ ಕೊಡುವುದು ಎಂಬ ಆತಂಕ ಶುರುವಾಗಿದೆ.

Published On - 10:48 am, Sun, 12 July 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ