AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಸಿ.ಜನರಲ್ ಆಸ್ಪತ್ರೆ ಮತ್ತೈದು ಕೊವಿಡ್ ವಾರಿಯರ್ಸ್‌ಗೆ ಸೋಂಕು

ಬೆಂಗಳೂರು: ನಗರದಲ್ಲಿ ಇಂದು ಮತ್ತೆ 5 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಫ್ರಂಟ್ ಲೈನ್ ಕೊರೊನಾ ವಾರಿಯರ್ಸ್​ಗೆ ಕೊವಿಡ್ ಕಂಟಕ ಶುರುವಾಗಿದೆ. ಕೆ.ಸಿ.ಜನರಲ್ ಆಸ್ಪತ್ರೆ ಕೊವಿಡ್ ವಾರಿಯರ್ಸ್‌ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಇಂದು ಮತ್ತೆ ಇಬ್ಬರು ವೈದ್ಯರು, ಇಬ್ಬರು ನರ್ಸ್‌ ಮತ್ತು ಲ್ಯಾಬ್‌ ಟೆಕ್ನಿಷಿಯನ್‌ ಸೇರಿದಂತೆ ಐವರಿಗೆ ಸೋಂಕು ತಗುಲಿದೆ. ಇದುವರೆಗೂ ಒಟ್ಟು 30 ವಾರಿಯರ್ಸ್‌ಗೆ ಕೊರೊನಾ ದೃಢವಾಗಿದೆ. 96 ಸ್ಟಾಫ್ ನರ್ಸ್‌ಗಳ ಪೈಕಿ ಕೆಲವರು ರಜೆಯಲ್ಲಿದ್ದಾರೆ. ಇನ್ನು ಕೆಲವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಉಳಿದ […]

ಕೆ.ಸಿ.ಜನರಲ್ ಆಸ್ಪತ್ರೆ ಮತ್ತೈದು ಕೊವಿಡ್ ವಾರಿಯರ್ಸ್‌ಗೆ ಸೋಂಕು
ಆಯೇಷಾ ಬಾನು
| Edited By: |

Updated on:Jul 12, 2020 | 2:12 PM

Share

ಬೆಂಗಳೂರು: ನಗರದಲ್ಲಿ ಇಂದು ಮತ್ತೆ 5 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಫ್ರಂಟ್ ಲೈನ್ ಕೊರೊನಾ ವಾರಿಯರ್ಸ್​ಗೆ ಕೊವಿಡ್ ಕಂಟಕ ಶುರುವಾಗಿದೆ. ಕೆ.ಸಿ.ಜನರಲ್ ಆಸ್ಪತ್ರೆ ಕೊವಿಡ್ ವಾರಿಯರ್ಸ್‌ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.

ಇಂದು ಮತ್ತೆ ಇಬ್ಬರು ವೈದ್ಯರು, ಇಬ್ಬರು ನರ್ಸ್‌ ಮತ್ತು ಲ್ಯಾಬ್‌ ಟೆಕ್ನಿಷಿಯನ್‌ ಸೇರಿದಂತೆ ಐವರಿಗೆ ಸೋಂಕು ತಗುಲಿದೆ. ಇದುವರೆಗೂ ಒಟ್ಟು 30 ವಾರಿಯರ್ಸ್‌ಗೆ ಕೊರೊನಾ ದೃಢವಾಗಿದೆ. 96 ಸ್ಟಾಫ್ ನರ್ಸ್‌ಗಳ ಪೈಕಿ ಕೆಲವರು ರಜೆಯಲ್ಲಿದ್ದಾರೆ. ಇನ್ನು ಕೆಲವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಉಳಿದ 40 ಸ್ಟಾಫ್‌ ನರ್ಸ್‌ಗಳೇ ಸೋಂಕಿತರನ್ನ ನೋಡಿಕೊಳ್ಳಬೇಕಾಗಿದೆ. ದಿನೇ ದಿನೇ ವಾರಿಯರ್ಸ್​ಗಳಲ್ಲಿ ಮಹಾಮಾರಿ ಕಾಣಿಸಿಕೊಳ್ಳುತ್ತಿರುವುದರಿಂದ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಹೇಗೆ ಕೊಡುವುದು ಎಂಬ ಆತಂಕ ಶುರುವಾಗಿದೆ.

Published On - 10:48 am, Sun, 12 July 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ