AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಸಿ.ಜನರಲ್ ಆಸ್ಪತ್ರೆ ಮತ್ತೈದು ಕೊವಿಡ್ ವಾರಿಯರ್ಸ್‌ಗೆ ಸೋಂಕು

ಬೆಂಗಳೂರು: ನಗರದಲ್ಲಿ ಇಂದು ಮತ್ತೆ 5 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಫ್ರಂಟ್ ಲೈನ್ ಕೊರೊನಾ ವಾರಿಯರ್ಸ್​ಗೆ ಕೊವಿಡ್ ಕಂಟಕ ಶುರುವಾಗಿದೆ. ಕೆ.ಸಿ.ಜನರಲ್ ಆಸ್ಪತ್ರೆ ಕೊವಿಡ್ ವಾರಿಯರ್ಸ್‌ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಇಂದು ಮತ್ತೆ ಇಬ್ಬರು ವೈದ್ಯರು, ಇಬ್ಬರು ನರ್ಸ್‌ ಮತ್ತು ಲ್ಯಾಬ್‌ ಟೆಕ್ನಿಷಿಯನ್‌ ಸೇರಿದಂತೆ ಐವರಿಗೆ ಸೋಂಕು ತಗುಲಿದೆ. ಇದುವರೆಗೂ ಒಟ್ಟು 30 ವಾರಿಯರ್ಸ್‌ಗೆ ಕೊರೊನಾ ದೃಢವಾಗಿದೆ. 96 ಸ್ಟಾಫ್ ನರ್ಸ್‌ಗಳ ಪೈಕಿ ಕೆಲವರು ರಜೆಯಲ್ಲಿದ್ದಾರೆ. ಇನ್ನು ಕೆಲವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಉಳಿದ […]

ಕೆ.ಸಿ.ಜನರಲ್ ಆಸ್ಪತ್ರೆ ಮತ್ತೈದು ಕೊವಿಡ್ ವಾರಿಯರ್ಸ್‌ಗೆ ಸೋಂಕು
ಆಯೇಷಾ ಬಾನು
| Edited By: |

Updated on:Jul 12, 2020 | 2:12 PM

Share

ಬೆಂಗಳೂರು: ನಗರದಲ್ಲಿ ಇಂದು ಮತ್ತೆ 5 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಫ್ರಂಟ್ ಲೈನ್ ಕೊರೊನಾ ವಾರಿಯರ್ಸ್​ಗೆ ಕೊವಿಡ್ ಕಂಟಕ ಶುರುವಾಗಿದೆ. ಕೆ.ಸಿ.ಜನರಲ್ ಆಸ್ಪತ್ರೆ ಕೊವಿಡ್ ವಾರಿಯರ್ಸ್‌ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.

ಇಂದು ಮತ್ತೆ ಇಬ್ಬರು ವೈದ್ಯರು, ಇಬ್ಬರು ನರ್ಸ್‌ ಮತ್ತು ಲ್ಯಾಬ್‌ ಟೆಕ್ನಿಷಿಯನ್‌ ಸೇರಿದಂತೆ ಐವರಿಗೆ ಸೋಂಕು ತಗುಲಿದೆ. ಇದುವರೆಗೂ ಒಟ್ಟು 30 ವಾರಿಯರ್ಸ್‌ಗೆ ಕೊರೊನಾ ದೃಢವಾಗಿದೆ. 96 ಸ್ಟಾಫ್ ನರ್ಸ್‌ಗಳ ಪೈಕಿ ಕೆಲವರು ರಜೆಯಲ್ಲಿದ್ದಾರೆ. ಇನ್ನು ಕೆಲವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಉಳಿದ 40 ಸ್ಟಾಫ್‌ ನರ್ಸ್‌ಗಳೇ ಸೋಂಕಿತರನ್ನ ನೋಡಿಕೊಳ್ಳಬೇಕಾಗಿದೆ. ದಿನೇ ದಿನೇ ವಾರಿಯರ್ಸ್​ಗಳಲ್ಲಿ ಮಹಾಮಾರಿ ಕಾಣಿಸಿಕೊಳ್ಳುತ್ತಿರುವುದರಿಂದ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಹೇಗೆ ಕೊಡುವುದು ಎಂಬ ಆತಂಕ ಶುರುವಾಗಿದೆ.

Published On - 10:48 am, Sun, 12 July 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ