AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಗೆ ಸೀಲ್ ಹಾಕಿದ್ರೂ ಡೋಂಟ್ ಕೇರ್, ಇಬ್ಬರನ್ನ ಬಂಧಿಸಿ ಮತ್ತೆ ಕ್ವಾರಂಟೈನ್​ ಮಾಡಿದ ಪೊಲೀಸರು

ಉಡುಪಿ: ಕೈಗೆ ಕ್ವಾರಂಟೈನ್ ಸೀಲ್ ಇದ್ದರೂ ಸಾರ್ವಜನಿಕ ಸ್ಥಳಗಳಲ್ಲಿ ಅಲೆದಾಡುತ್ತ ಆತಂಕ ಸೃಷ್ಟಿಸಿದ ಇಬ್ಬರು ಹಿರಿಯ ನಾಗರಿಕರನ್ನು ಪೊಲೀಸರು ಮತ್ತು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ವಶಕ್ಕೆ ಪಡೆದು, ಕ್ವಾರಂಟೈನ್ ಕೇಂದ್ರದಲ್ಲಿ ದಾಖಲಿಸಿದ್ದಾರೆ. ಇವರಲ್ಲಿ ಒಬ್ಬರು ಕೇರಳದ ಮಠದ ಸ್ವಾಮೀಜಿ ಎಂದು ತಿಳಿದು ಬಂದಿದೆ. ಇವರು ಕೇರಳ ಮಾರ್ಗವಾಗಿ ಮಂಗಳೂರು ಮೂಲಕ ಉಡುಪಿಗೆ ಬಸ್ಸಿನಲ್ಲಿ ಆಗಮಿಸಿದ್ದರು. ಇವರ ಕೈ ಮೇಲೆ ಕ್ವಾರಂಟೈನ್ ಮುದ್ರೆ ಹಾಕಿರುವುದು ಕಂಡು ಬಂದಿದೆ. ಹಾಗೆಯೇ ವಾರಣಾಸಿಯಿಂದ ರೈಲು ಮೂಲಕ ಮಂಗಳೂರಿಗೆ ಆಗಮಿಸಿದ […]

ಕೈಗೆ ಸೀಲ್ ಹಾಕಿದ್ರೂ ಡೋಂಟ್ ಕೇರ್, ಇಬ್ಬರನ್ನ ಬಂಧಿಸಿ ಮತ್ತೆ ಕ್ವಾರಂಟೈನ್​ ಮಾಡಿದ ಪೊಲೀಸರು
ಆಯೇಷಾ ಬಾನು
|

Updated on:Jun 07, 2020 | 3:41 PM

Share

ಉಡುಪಿ: ಕೈಗೆ ಕ್ವಾರಂಟೈನ್ ಸೀಲ್ ಇದ್ದರೂ ಸಾರ್ವಜನಿಕ ಸ್ಥಳಗಳಲ್ಲಿ ಅಲೆದಾಡುತ್ತ ಆತಂಕ ಸೃಷ್ಟಿಸಿದ ಇಬ್ಬರು ಹಿರಿಯ ನಾಗರಿಕರನ್ನು ಪೊಲೀಸರು ಮತ್ತು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ವಶಕ್ಕೆ ಪಡೆದು, ಕ್ವಾರಂಟೈನ್ ಕೇಂದ್ರದಲ್ಲಿ ದಾಖಲಿಸಿದ್ದಾರೆ. ಇವರಲ್ಲಿ ಒಬ್ಬರು ಕೇರಳದ ಮಠದ ಸ್ವಾಮೀಜಿ ಎಂದು ತಿಳಿದು ಬಂದಿದೆ. ಇವರು ಕೇರಳ ಮಾರ್ಗವಾಗಿ ಮಂಗಳೂರು ಮೂಲಕ ಉಡುಪಿಗೆ ಬಸ್ಸಿನಲ್ಲಿ ಆಗಮಿಸಿದ್ದರು.

ಇವರ ಕೈ ಮೇಲೆ ಕ್ವಾರಂಟೈನ್ ಮುದ್ರೆ ಹಾಕಿರುವುದು ಕಂಡು ಬಂದಿದೆ. ಹಾಗೆಯೇ ವಾರಣಾಸಿಯಿಂದ ರೈಲು ಮೂಲಕ ಮಂಗಳೂರಿಗೆ ಆಗಮಿಸಿದ ಶಿವಮೊಗ್ಗ ಮೂಲದ ಮಹಿಳೆಯೋರ್ವಳು, ಮಂಗಳೂರಿನಿಂದ ಊರಿಗೆ ತೆರಳಲೆಂದು ಉಡುಪಿಗೆ ಆಗಮಿಸಿದ್ದರು. ಇವರಿಗೂ ಕ್ವಾರಂಟೈನ್ ಮುದ್ರೆ ಹಾಕಲಾಗಿದೆ.

ಎರಡು ಪ್ರಯಾಣಿಕರು ಹೊರ ರಾಜ್ಯದಿಂದ ಜಿಲ್ಲೆಗೆ ಪ್ರವೇಶ ಪಡೆದವರಾಗಿದ್ದರು. ಉಡುಪಿ ಸರ್ವಿಸ್ ಬಸ್ ನಿಲ್ದಾಣದಲ್ಲಿ ಇವರಿಬ್ಬರು ಸಂಚರಿಸುತ್ತಿದ್ದಾಗ ಸಾರ್ವಜನಿಕರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಾರ್ಯಾಚರಣೆಯಲ್ಲಿ ಸಮಾಜಸೇವಕ ನಿತ್ಯಾನಂದ ಒಳಕಾಡು ಇಲಾಖೆಗೆ ಸಹಕಾರ ನೀಡಿದರು.

Published On - 1:37 pm, Sun, 7 June 20

ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?