AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಗೆ ಸೀಲ್ ಹಾಕಿದ್ರೂ ಡೋಂಟ್ ಕೇರ್, ಇಬ್ಬರನ್ನ ಬಂಧಿಸಿ ಮತ್ತೆ ಕ್ವಾರಂಟೈನ್​ ಮಾಡಿದ ಪೊಲೀಸರು

ಉಡುಪಿ: ಕೈಗೆ ಕ್ವಾರಂಟೈನ್ ಸೀಲ್ ಇದ್ದರೂ ಸಾರ್ವಜನಿಕ ಸ್ಥಳಗಳಲ್ಲಿ ಅಲೆದಾಡುತ್ತ ಆತಂಕ ಸೃಷ್ಟಿಸಿದ ಇಬ್ಬರು ಹಿರಿಯ ನಾಗರಿಕರನ್ನು ಪೊಲೀಸರು ಮತ್ತು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ವಶಕ್ಕೆ ಪಡೆದು, ಕ್ವಾರಂಟೈನ್ ಕೇಂದ್ರದಲ್ಲಿ ದಾಖಲಿಸಿದ್ದಾರೆ. ಇವರಲ್ಲಿ ಒಬ್ಬರು ಕೇರಳದ ಮಠದ ಸ್ವಾಮೀಜಿ ಎಂದು ತಿಳಿದು ಬಂದಿದೆ. ಇವರು ಕೇರಳ ಮಾರ್ಗವಾಗಿ ಮಂಗಳೂರು ಮೂಲಕ ಉಡುಪಿಗೆ ಬಸ್ಸಿನಲ್ಲಿ ಆಗಮಿಸಿದ್ದರು. ಇವರ ಕೈ ಮೇಲೆ ಕ್ವಾರಂಟೈನ್ ಮುದ್ರೆ ಹಾಕಿರುವುದು ಕಂಡು ಬಂದಿದೆ. ಹಾಗೆಯೇ ವಾರಣಾಸಿಯಿಂದ ರೈಲು ಮೂಲಕ ಮಂಗಳೂರಿಗೆ ಆಗಮಿಸಿದ […]

ಕೈಗೆ ಸೀಲ್ ಹಾಕಿದ್ರೂ ಡೋಂಟ್ ಕೇರ್, ಇಬ್ಬರನ್ನ ಬಂಧಿಸಿ ಮತ್ತೆ ಕ್ವಾರಂಟೈನ್​ ಮಾಡಿದ ಪೊಲೀಸರು
ಆಯೇಷಾ ಬಾನು
|

Updated on:Jun 07, 2020 | 3:41 PM

Share

ಉಡುಪಿ: ಕೈಗೆ ಕ್ವಾರಂಟೈನ್ ಸೀಲ್ ಇದ್ದರೂ ಸಾರ್ವಜನಿಕ ಸ್ಥಳಗಳಲ್ಲಿ ಅಲೆದಾಡುತ್ತ ಆತಂಕ ಸೃಷ್ಟಿಸಿದ ಇಬ್ಬರು ಹಿರಿಯ ನಾಗರಿಕರನ್ನು ಪೊಲೀಸರು ಮತ್ತು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ವಶಕ್ಕೆ ಪಡೆದು, ಕ್ವಾರಂಟೈನ್ ಕೇಂದ್ರದಲ್ಲಿ ದಾಖಲಿಸಿದ್ದಾರೆ. ಇವರಲ್ಲಿ ಒಬ್ಬರು ಕೇರಳದ ಮಠದ ಸ್ವಾಮೀಜಿ ಎಂದು ತಿಳಿದು ಬಂದಿದೆ. ಇವರು ಕೇರಳ ಮಾರ್ಗವಾಗಿ ಮಂಗಳೂರು ಮೂಲಕ ಉಡುಪಿಗೆ ಬಸ್ಸಿನಲ್ಲಿ ಆಗಮಿಸಿದ್ದರು.

ಇವರ ಕೈ ಮೇಲೆ ಕ್ವಾರಂಟೈನ್ ಮುದ್ರೆ ಹಾಕಿರುವುದು ಕಂಡು ಬಂದಿದೆ. ಹಾಗೆಯೇ ವಾರಣಾಸಿಯಿಂದ ರೈಲು ಮೂಲಕ ಮಂಗಳೂರಿಗೆ ಆಗಮಿಸಿದ ಶಿವಮೊಗ್ಗ ಮೂಲದ ಮಹಿಳೆಯೋರ್ವಳು, ಮಂಗಳೂರಿನಿಂದ ಊರಿಗೆ ತೆರಳಲೆಂದು ಉಡುಪಿಗೆ ಆಗಮಿಸಿದ್ದರು. ಇವರಿಗೂ ಕ್ವಾರಂಟೈನ್ ಮುದ್ರೆ ಹಾಕಲಾಗಿದೆ.

ಎರಡು ಪ್ರಯಾಣಿಕರು ಹೊರ ರಾಜ್ಯದಿಂದ ಜಿಲ್ಲೆಗೆ ಪ್ರವೇಶ ಪಡೆದವರಾಗಿದ್ದರು. ಉಡುಪಿ ಸರ್ವಿಸ್ ಬಸ್ ನಿಲ್ದಾಣದಲ್ಲಿ ಇವರಿಬ್ಬರು ಸಂಚರಿಸುತ್ತಿದ್ದಾಗ ಸಾರ್ವಜನಿಕರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಾರ್ಯಾಚರಣೆಯಲ್ಲಿ ಸಮಾಜಸೇವಕ ನಿತ್ಯಾನಂದ ಒಳಕಾಡು ಇಲಾಖೆಗೆ ಸಹಕಾರ ನೀಡಿದರು.

Published On - 1:37 pm, Sun, 7 June 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್