AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವ ಪುತ್ರನಿಗೂ ಬೆಂಗಳೂರು Drugs ನೆಟ್​ವರ್ಕ್ ನಂಟು? ಸಮನ್ಸ್​ ಜಾರಿಗೆ ಸಿದ್ಧತೆ

ಬೆಂಗಳೂರು: ನಗರದಲ್ಲಿ ಹರಡಿರುವ ಡ್ರಗ್ಸ್ ನೆಟ್​ವರ್ಕ್​ಗೂ ಕೇರಳದ ಮಾಜಿ ಸಚಿವರ ಪುತ್ರನಿಗೂ ನಂಟಿರುವ ಗುಮಾನಿ ವ್ಯಕ್ತವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಮಾಜಿ ಸಚಿವರ ಪುತ್ರನಿಗೆ ಸಮನ್ಸ್ ನೀಡುವುದಕ್ಕೆ ಜಾರಿ ನಿರ್ದೇಶನಾಲಯವು ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ. ಕೇರಳ ಮಾಜಿ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿಗೆ ಸಮನ್ಸ್ ನೀಡುವುದಕ್ಕೆ ಸಿದ್ಧತೆ ನಡೆಸಲಾಗುತ್ತಿದ್ದು ಡ್ರಗ್ಸ್ ಪ್ರಕರಣದಲ್ಲಿ NCBಯಿಂದ ಬಂಧಿತನಾಗಿರುವ ಆರೋಪಿ ಅನೂಪ್ ತಾನು ರೆಸ್ಟೋರಂಟ್ ತೆರೆಯಲು ಬಿನೀಶ್ ಹಣ ನೀಡಿದ್ದ ಎಂದು ವಿಚಾರಣೆ ವೇಳೆ ಹೇಳಿದ್ದಾನಂತೆ. ಸುಮಾರು […]

ಮಾಜಿ ಸಚಿವ ಪುತ್ರನಿಗೂ ಬೆಂಗಳೂರು Drugs ನೆಟ್​ವರ್ಕ್ ನಂಟು? ಸಮನ್ಸ್​ ಜಾರಿಗೆ ಸಿದ್ಧತೆ
KUSHAL V
| Edited By: |

Updated on: Oct 01, 2020 | 1:20 PM

Share

ಬೆಂಗಳೂರು: ನಗರದಲ್ಲಿ ಹರಡಿರುವ ಡ್ರಗ್ಸ್ ನೆಟ್​ವರ್ಕ್​ಗೂ ಕೇರಳದ ಮಾಜಿ ಸಚಿವರ ಪುತ್ರನಿಗೂ ನಂಟಿರುವ ಗುಮಾನಿ ವ್ಯಕ್ತವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಮಾಜಿ ಸಚಿವರ ಪುತ್ರನಿಗೆ ಸಮನ್ಸ್ ನೀಡುವುದಕ್ಕೆ ಜಾರಿ ನಿರ್ದೇಶನಾಲಯವು ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.

ಕೇರಳ ಮಾಜಿ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿಗೆ ಸಮನ್ಸ್ ನೀಡುವುದಕ್ಕೆ ಸಿದ್ಧತೆ ನಡೆಸಲಾಗುತ್ತಿದ್ದು ಡ್ರಗ್ಸ್ ಪ್ರಕರಣದಲ್ಲಿ NCBಯಿಂದ ಬಂಧಿತನಾಗಿರುವ ಆರೋಪಿ ಅನೂಪ್ ತಾನು ರೆಸ್ಟೋರಂಟ್ ತೆರೆಯಲು ಬಿನೀಶ್ ಹಣ ನೀಡಿದ್ದ ಎಂದು ವಿಚಾರಣೆ ವೇಳೆ ಹೇಳಿದ್ದಾನಂತೆ. ಸುಮಾರು 50 ಲಕ್ಷ ರೂಪಾಯಿ ಹಣ ನೀಡಿರುವುದಾಗಿ ಅನೂಪ್​ ಹೇಳಿದ್ದಾನೆ ಎಂದು ತಿಳಿದುಬಂದಿದೆ. ಇದಲ್ಲದೆ, ವಿಚಾರಣೆ ವೇಳೆ ಅನೂಪ್​ ತಾನು 2015ರಿಂದ ಡೀಲಿಂಗ್ ಮಾಡುತ್ತಿರುವುದಾಗಿ ಹೇಳಿದ್ದಾನಂತೆ.

ಸದ್ಯ NCB ಅಧಿಕಾರಿಗಳಿಂದ ಮಾಹಿತಿ ಪಡೆದಿರುವ ED ತಂಡವು ಬಿನೀಶ್​ಗೆ ಸಮನ್ಸ್​ ಜಾರಿ ಮಾಡಲು ಸಿದ್ಧತೆ ನಡೆಸಿದೆ.

Follow Us
KUSHAL V
KUSHAL V
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ