ಮಂಗಳೂರಿನಲ್ಲಿ ಕೇರಳ ಸಂಸದ ಬಿನೋಯ್ ಅರೆಸ್ಟ್

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗೆ ಆಗಮಿಸಿದ್ದ ಕೇರಳ ಸಂಸದ ಬಿನೋಯ್ ವಿಶ್ವಂರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕರ್ಫ್ಯೂ ನಡುವೆಯೂ ಮಂಗಳೂರಿನ ಲಾಲ್​ಬಾಗ್ ಬಳಿ ಗೋ ಬ್ಯಾಕ್ ಯಡಿಯೂರಪ್ಪ ಎಂದು ಘೋಷಣೆ ಕೂಗಿದ್ದಾರೆ. ಹೀಗಾಗಿ ರಾಜ್ಯಸಭೆಯ ಸಿಪಿಐ ಸದಸ್ಯ ಬಿನೋಯ್ ವಿಶ್ವಂರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ಕೇರಳ ಸಂಸದ ಬಿನೋಯ್ ಅರೆಸ್ಟ್
ಸಾಧು ಶ್ರೀನಾಥ್​

Updated on: Dec 21, 2019 | 12:06 PM

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗೆ ಆಗಮಿಸಿದ್ದ ಕೇರಳ ಸಂಸದ ಬಿನೋಯ್ ವಿಶ್ವಂರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕರ್ಫ್ಯೂ ನಡುವೆಯೂ ಮಂಗಳೂರಿನ ಲಾಲ್​ಬಾಗ್ ಬಳಿ ಗೋ ಬ್ಯಾಕ್ ಯಡಿಯೂರಪ್ಪ ಎಂದು ಘೋಷಣೆ ಕೂಗಿದ್ದಾರೆ. ಹೀಗಾಗಿ ರಾಜ್ಯಸಭೆಯ ಸಿಪಿಐ ಸದಸ್ಯ ಬಿನೋಯ್ ವಿಶ್ವಂರನ್ನು ಪೊಲೀಸರು ಬಂಧಿಸಿದ್ದಾರೆ.

Published On - 11:56 am, Sat, 21 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us