Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲಕಾವೇರಿಯಲ್ಲಿ ಕೇರಳದವರ ಪುಂಡಾಟ: ಪ್ರಶ್ನಿಸಲು ಹೋದ ಭಕ್ತನ ಮೇಲೆ ಮನಬಂದಂತೆ ಹಲ್ಲೆ

ಕೊಡಗು: ಮಾಸ್ಕ್ ಹಾಕುವಂತೆ ಹೇಳಿದಕ್ಕೆ ರೋಚಿಗೆದ್ದ ಯುವಕರ ಗುಂಪು ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ ಅವರ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ತಡ ರಾತ್ರಿ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ನಡೆದಿದೆ. ಪ್ರವಾಸಕ್ಕೆಂದು ಬಂದಿದ್ದ ಕೇರಳದ ಯುವಕರು ಮಾಸ್ಕ್​ ಧರಿಸಿರಲಿಲ್ಲ. ಹೀಗಾಗಿ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಇದನ್ನು ಕೇಳಲು ಹೋದ ಭಕ್ತಾಧಿ ರಾಕೇಶ್ ದೇವಯ್ಯ ಅವರ ಕೈ ಬೆರಳನ್ನು ಕೇರಳದ ಪುಂಡರು ಮುರಿದಿದ್ದಾರೆ. ಈ ನೀಚರು ಹುಡುಗಿಯರನ್ನು ಚುಡಾಯಿಸುತ್ತಿದ್ದರು.. […]

ತಲಕಾವೇರಿಯಲ್ಲಿ ಕೇರಳದವರ ಪುಂಡಾಟ: ಪ್ರಶ್ನಿಸಲು ಹೋದ ಭಕ್ತನ ಮೇಲೆ ಮನಬಂದಂತೆ ಹಲ್ಲೆ
Follow us
ಪೃಥ್ವಿಶಂಕರ
|

Updated on: Nov 16, 2020 | 11:05 AM

ಕೊಡಗು: ಮಾಸ್ಕ್ ಹಾಕುವಂತೆ ಹೇಳಿದಕ್ಕೆ ರೋಚಿಗೆದ್ದ ಯುವಕರ ಗುಂಪು ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ ಅವರ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ತಡ ರಾತ್ರಿ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ನಡೆದಿದೆ.

ಪ್ರವಾಸಕ್ಕೆಂದು ಬಂದಿದ್ದ ಕೇರಳದ ಯುವಕರು ಮಾಸ್ಕ್​ ಧರಿಸಿರಲಿಲ್ಲ. ಹೀಗಾಗಿ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಇದನ್ನು ಕೇಳಲು ಹೋದ ಭಕ್ತಾಧಿ ರಾಕೇಶ್ ದೇವಯ್ಯ ಅವರ ಕೈ ಬೆರಳನ್ನು ಕೇರಳದ ಪುಂಡರು ಮುರಿದಿದ್ದಾರೆ.

ಈ ನೀಚರು ಹುಡುಗಿಯರನ್ನು ಚುಡಾಯಿಸುತ್ತಿದ್ದರು.. ಅಷ್ಟೇ ಅಲ್ಲದೆ ಈ ನೀಚರು ಹುಡುಗಿಯರನ್ನು ಚುಡಾಯಿಸುತ್ತಿದ್ದರು ಎಂಬ ಆರೋಪವು ಸಹ ಕೇಳಿಬಂದಿದೆ. ಇದರ ಬಗ್ಗೆ ಕ್ಷೇತ್ರದ ಸೆಕ್ಯೂರಿಟಿ ಸಿಬ್ಬಂದಿ ಎಚ್ಚರಿಕೆ ನೀಡಿದರು ಸಹ ಪುಂಡರು ತಲೆ ಕೆಡಿಸಿಕೊಂಡಿಲ್ಲ. ಕ್ಷೇತ್ರಕ್ಕೆ ಬಂದಿದ್ದ ದಕ್ಷಿಣ ಕೊಡಗಿನ ಹಲವು ಭಕ್ತರಿಂದಲೂ ಯುವಕರಿಗೆ ಎಚ್ಚರಿಕೆ ನೀಡಿದರು ಕ್ಯಾರೆ ಎಂದಿಲ್ಲ.

ಬುದ್ದಿವಾದ ಹೇಳಲು ಬಂದ ಸ್ಥಳೀಯರ ಮೇಲೆ ಈ ಪುಂಡರ ಹಿಂಡು ಹಲ್ಲೆಗೆ ಮುಂದಾಗಿದೆ. ಇವರ ಈ ವರ್ತನೆ ಕಂಡ ಸ್ಥಳೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ನಿಯಂತ್ರಣ ಮಾಡಿ. ದಾಂದಲೆ ನಿರತ ಯುವಕರನ್ನು ವಶಕ್ಕೆ ಪಡೆದ ಪೊಲೀಸರು, ತಡರಾತ್ರಿ ಹತ್ತು ಮಂದಿ ಪುಂಡರ ವಿರುದ್ದ ಕೇಸ್ ದಾಖಲಿಸಿದ್ದಾರೆ.

ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ