AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲಕಾವೇರಿಯಲ್ಲಿ ಕೇರಳದವರ ಪುಂಡಾಟ: ಪ್ರಶ್ನಿಸಲು ಹೋದ ಭಕ್ತನ ಮೇಲೆ ಮನಬಂದಂತೆ ಹಲ್ಲೆ

ಕೊಡಗು: ಮಾಸ್ಕ್ ಹಾಕುವಂತೆ ಹೇಳಿದಕ್ಕೆ ರೋಚಿಗೆದ್ದ ಯುವಕರ ಗುಂಪು ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ ಅವರ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ತಡ ರಾತ್ರಿ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ನಡೆದಿದೆ. ಪ್ರವಾಸಕ್ಕೆಂದು ಬಂದಿದ್ದ ಕೇರಳದ ಯುವಕರು ಮಾಸ್ಕ್​ ಧರಿಸಿರಲಿಲ್ಲ. ಹೀಗಾಗಿ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಇದನ್ನು ಕೇಳಲು ಹೋದ ಭಕ್ತಾಧಿ ರಾಕೇಶ್ ದೇವಯ್ಯ ಅವರ ಕೈ ಬೆರಳನ್ನು ಕೇರಳದ ಪುಂಡರು ಮುರಿದಿದ್ದಾರೆ. ಈ ನೀಚರು ಹುಡುಗಿಯರನ್ನು ಚುಡಾಯಿಸುತ್ತಿದ್ದರು.. […]

ತಲಕಾವೇರಿಯಲ್ಲಿ ಕೇರಳದವರ ಪುಂಡಾಟ: ಪ್ರಶ್ನಿಸಲು ಹೋದ ಭಕ್ತನ ಮೇಲೆ ಮನಬಂದಂತೆ ಹಲ್ಲೆ
ಪೃಥ್ವಿಶಂಕರ
|

Updated on: Nov 16, 2020 | 11:05 AM

Share

ಕೊಡಗು: ಮಾಸ್ಕ್ ಹಾಕುವಂತೆ ಹೇಳಿದಕ್ಕೆ ರೋಚಿಗೆದ್ದ ಯುವಕರ ಗುಂಪು ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ ಅವರ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ತಡ ರಾತ್ರಿ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ನಡೆದಿದೆ.

ಪ್ರವಾಸಕ್ಕೆಂದು ಬಂದಿದ್ದ ಕೇರಳದ ಯುವಕರು ಮಾಸ್ಕ್​ ಧರಿಸಿರಲಿಲ್ಲ. ಹೀಗಾಗಿ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಇದನ್ನು ಕೇಳಲು ಹೋದ ಭಕ್ತಾಧಿ ರಾಕೇಶ್ ದೇವಯ್ಯ ಅವರ ಕೈ ಬೆರಳನ್ನು ಕೇರಳದ ಪುಂಡರು ಮುರಿದಿದ್ದಾರೆ.

ಈ ನೀಚರು ಹುಡುಗಿಯರನ್ನು ಚುಡಾಯಿಸುತ್ತಿದ್ದರು.. ಅಷ್ಟೇ ಅಲ್ಲದೆ ಈ ನೀಚರು ಹುಡುಗಿಯರನ್ನು ಚುಡಾಯಿಸುತ್ತಿದ್ದರು ಎಂಬ ಆರೋಪವು ಸಹ ಕೇಳಿಬಂದಿದೆ. ಇದರ ಬಗ್ಗೆ ಕ್ಷೇತ್ರದ ಸೆಕ್ಯೂರಿಟಿ ಸಿಬ್ಬಂದಿ ಎಚ್ಚರಿಕೆ ನೀಡಿದರು ಸಹ ಪುಂಡರು ತಲೆ ಕೆಡಿಸಿಕೊಂಡಿಲ್ಲ. ಕ್ಷೇತ್ರಕ್ಕೆ ಬಂದಿದ್ದ ದಕ್ಷಿಣ ಕೊಡಗಿನ ಹಲವು ಭಕ್ತರಿಂದಲೂ ಯುವಕರಿಗೆ ಎಚ್ಚರಿಕೆ ನೀಡಿದರು ಕ್ಯಾರೆ ಎಂದಿಲ್ಲ.

ಬುದ್ದಿವಾದ ಹೇಳಲು ಬಂದ ಸ್ಥಳೀಯರ ಮೇಲೆ ಈ ಪುಂಡರ ಹಿಂಡು ಹಲ್ಲೆಗೆ ಮುಂದಾಗಿದೆ. ಇವರ ಈ ವರ್ತನೆ ಕಂಡ ಸ್ಥಳೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ನಿಯಂತ್ರಣ ಮಾಡಿ. ದಾಂದಲೆ ನಿರತ ಯುವಕರನ್ನು ವಶಕ್ಕೆ ಪಡೆದ ಪೊಲೀಸರು, ತಡರಾತ್ರಿ ಹತ್ತು ಮಂದಿ ಪುಂಡರ ವಿರುದ್ದ ಕೇಸ್ ದಾಖಲಿಸಿದ್ದಾರೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​