AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

EMI ಕಟ್ಟುತ್ತೇವೆ ಎಂದು ವಾಹನ ಖರೀದಿಸುತ್ತಾ.. ಮೋಸ ಮಾಡ್ತಿದ್ದ ಅಂತರರಾಜ್ಯ ಗ್ಯಾಂಗ್ ಅರೆಸ್ಟ್

ಲಾಕ್ ಡೌನ್​ನ ಸಂದರ್ಭವನ್ನ ಬಳಸಿಕೊಂಡು EMI ಕಟ್ಟದ ಕಾರುಗಳನ್ನ ಗುರುತಿಸಿ ಖರೀದಿಗೆ ಮುಂದಾಗುತ್ತಿದ್ದರು. EMI ತಾವು ಕಟ್ಟುವುದಾಗಿ ಸ್ವಲ್ಪ ಹಣ ನೀಡಿ ಕಾರುಗಳ ದಾಖಲಾತಿ ಪಡೆಯುತ್ತಿದ್ದರು. ಆದರೆ EMI ಕಟ್ಟದೆ ಕಾರನ್ನು ಆಂಧ್ರಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ವಾಹನಕ್ಕೆ ಬೇರೆ ಸಂಖ್ಯೆ ನೊಂದಣಿ ಮಾಡಿಸಿ ಮಾರಾಟ ಮಾಡುತ್ತಿದ್ದರು.

EMI ಕಟ್ಟುತ್ತೇವೆ ಎಂದು ವಾಹನ ಖರೀದಿಸುತ್ತಾ.. ಮೋಸ ಮಾಡ್ತಿದ್ದ ಅಂತರರಾಜ್ಯ ಗ್ಯಾಂಗ್ ಅರೆಸ್ಟ್
ಆರೋಪಿಗಳಿಂದ ವಶಕ್ಕೆ ಪಡೆದಿರುವ ಕಾರುಗಳು.
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Feb 01, 2021 | 1:09 PM

ಬೆಂಗಳೂರು: ಮಾಸಿಕ ಕಂತುಗಳ ಮೂಲಕ (EMI) ಸರಿಯಾಗಿ ಹಣ ಕಟ್ಟುವುದಾಗಿ ಹೇಳಿ ಕಾರು ಖರೀದಿಸುತ್ತಾ..  ವಂಚಿಸುತ್ತಿದ್ದ ಅಂತರಾಜ್ಯ ಗ್ಯಾಂಗ್ ಈಗ ಪೊಲೀಸರ ಬಲೆಗೆ ಬಿದ್ದಿದೆ. ಪ್ರಕರಣ ಸಂಬಂಧ ಕೆ.ಜಿ ಹಳ್ಳಿ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ಬರೋಬ್ಬರಿ 4 ಕೋಟಿ ರೂ ಮೌಲ್ಯದ ವಿವಿಧ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.

ರಿಯಾಜ್, ಶೇಕ್ ಮುಕ್ತಿಯಾರ್, ವಿನೋದ್, ರಮೇಶ್, ನರಸಿಂಹ , ಪ್ರಭಾಕರ್ ಹಾಗೂ ಚಾಕ್ಲಿ ನರೇಶ್ ಬಂಧಿತ ಆರೋಪಿಗಳು. ಲಾಕ್ ಡೌನ್​ನ ಸಂದರ್ಭವನ್ನ ಬಳಸಿಕೊಂಡು EMI ಕಟ್ಟದ ಕಾರುಗಳನ್ನ ಗುರುತಿಸಿ ಖರೀದಿಗೆ ಮುಂದಾಗುತ್ತಿದ್ದರು. EMI ತಾವು ಕಟ್ಟುವುದಾಗಿ ಸ್ವಲ್ಪ ಹಣ ನೀಡಿ ಕಾರುಗಳ ದಾಖಲಾತಿ ಪಡೆಯುತ್ತಿದ್ದರು.

ಆದರೆ EMI ಕಟ್ಟದೆ ಕಾರನ್ನು ಆಂಧ್ರಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ವಾಹನಕ್ಕೆ ಬೇರೆ ಸಂಖ್ಯೆ ನೋಂದಣಿ ಮಾಡಿಸಿ ಮಾರಾಟ ಮಾಡುತ್ತಿದ್ದರು. ಅನಂತಪುರದ RTO ಅಧಿಕಾರಿಗಳು ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಇಲ್ಲಿಯವರೆಗೆ ಒಟ್ಟು 48 ಕಾರುಗಳನ್ನ ವಶಪಡಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

KIADBಯಿಂದ ರೈತರಿಗೆ ವಂಚನೆ ಆರೋಪ: ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ವಕೀಲ

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ