AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

EMI ಕಟ್ಟುತ್ತೇವೆ ಎಂದು ವಾಹನ ಖರೀದಿಸುತ್ತಾ.. ಮೋಸ ಮಾಡ್ತಿದ್ದ ಅಂತರರಾಜ್ಯ ಗ್ಯಾಂಗ್ ಅರೆಸ್ಟ್

ಲಾಕ್ ಡೌನ್​ನ ಸಂದರ್ಭವನ್ನ ಬಳಸಿಕೊಂಡು EMI ಕಟ್ಟದ ಕಾರುಗಳನ್ನ ಗುರುತಿಸಿ ಖರೀದಿಗೆ ಮುಂದಾಗುತ್ತಿದ್ದರು. EMI ತಾವು ಕಟ್ಟುವುದಾಗಿ ಸ್ವಲ್ಪ ಹಣ ನೀಡಿ ಕಾರುಗಳ ದಾಖಲಾತಿ ಪಡೆಯುತ್ತಿದ್ದರು. ಆದರೆ EMI ಕಟ್ಟದೆ ಕಾರನ್ನು ಆಂಧ್ರಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ವಾಹನಕ್ಕೆ ಬೇರೆ ಸಂಖ್ಯೆ ನೊಂದಣಿ ಮಾಡಿಸಿ ಮಾರಾಟ ಮಾಡುತ್ತಿದ್ದರು.

EMI ಕಟ್ಟುತ್ತೇವೆ ಎಂದು ವಾಹನ ಖರೀದಿಸುತ್ತಾ.. ಮೋಸ ಮಾಡ್ತಿದ್ದ ಅಂತರರಾಜ್ಯ ಗ್ಯಾಂಗ್ ಅರೆಸ್ಟ್
ಆರೋಪಿಗಳಿಂದ ವಶಕ್ಕೆ ಪಡೆದಿರುವ ಕಾರುಗಳು.
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Feb 01, 2021 | 1:09 PM

Share

ಬೆಂಗಳೂರು: ಮಾಸಿಕ ಕಂತುಗಳ ಮೂಲಕ (EMI) ಸರಿಯಾಗಿ ಹಣ ಕಟ್ಟುವುದಾಗಿ ಹೇಳಿ ಕಾರು ಖರೀದಿಸುತ್ತಾ..  ವಂಚಿಸುತ್ತಿದ್ದ ಅಂತರಾಜ್ಯ ಗ್ಯಾಂಗ್ ಈಗ ಪೊಲೀಸರ ಬಲೆಗೆ ಬಿದ್ದಿದೆ. ಪ್ರಕರಣ ಸಂಬಂಧ ಕೆ.ಜಿ ಹಳ್ಳಿ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ಬರೋಬ್ಬರಿ 4 ಕೋಟಿ ರೂ ಮೌಲ್ಯದ ವಿವಿಧ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.

ರಿಯಾಜ್, ಶೇಕ್ ಮುಕ್ತಿಯಾರ್, ವಿನೋದ್, ರಮೇಶ್, ನರಸಿಂಹ , ಪ್ರಭಾಕರ್ ಹಾಗೂ ಚಾಕ್ಲಿ ನರೇಶ್ ಬಂಧಿತ ಆರೋಪಿಗಳು. ಲಾಕ್ ಡೌನ್​ನ ಸಂದರ್ಭವನ್ನ ಬಳಸಿಕೊಂಡು EMI ಕಟ್ಟದ ಕಾರುಗಳನ್ನ ಗುರುತಿಸಿ ಖರೀದಿಗೆ ಮುಂದಾಗುತ್ತಿದ್ದರು. EMI ತಾವು ಕಟ್ಟುವುದಾಗಿ ಸ್ವಲ್ಪ ಹಣ ನೀಡಿ ಕಾರುಗಳ ದಾಖಲಾತಿ ಪಡೆಯುತ್ತಿದ್ದರು.

ಆದರೆ EMI ಕಟ್ಟದೆ ಕಾರನ್ನು ಆಂಧ್ರಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ವಾಹನಕ್ಕೆ ಬೇರೆ ಸಂಖ್ಯೆ ನೋಂದಣಿ ಮಾಡಿಸಿ ಮಾರಾಟ ಮಾಡುತ್ತಿದ್ದರು. ಅನಂತಪುರದ RTO ಅಧಿಕಾರಿಗಳು ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಇಲ್ಲಿಯವರೆಗೆ ಒಟ್ಟು 48 ಕಾರುಗಳನ್ನ ವಶಪಡಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

KIADBಯಿಂದ ರೈತರಿಗೆ ವಂಚನೆ ಆರೋಪ: ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ವಕೀಲ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್