AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

EMI ಕಟ್ಟುತ್ತೇವೆ ಎಂದು ವಾಹನ ಖರೀದಿಸುತ್ತಾ.. ಮೋಸ ಮಾಡ್ತಿದ್ದ ಅಂತರರಾಜ್ಯ ಗ್ಯಾಂಗ್ ಅರೆಸ್ಟ್

ಲಾಕ್ ಡೌನ್​ನ ಸಂದರ್ಭವನ್ನ ಬಳಸಿಕೊಂಡು EMI ಕಟ್ಟದ ಕಾರುಗಳನ್ನ ಗುರುತಿಸಿ ಖರೀದಿಗೆ ಮುಂದಾಗುತ್ತಿದ್ದರು. EMI ತಾವು ಕಟ್ಟುವುದಾಗಿ ಸ್ವಲ್ಪ ಹಣ ನೀಡಿ ಕಾರುಗಳ ದಾಖಲಾತಿ ಪಡೆಯುತ್ತಿದ್ದರು. ಆದರೆ EMI ಕಟ್ಟದೆ ಕಾರನ್ನು ಆಂಧ್ರಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ವಾಹನಕ್ಕೆ ಬೇರೆ ಸಂಖ್ಯೆ ನೊಂದಣಿ ಮಾಡಿಸಿ ಮಾರಾಟ ಮಾಡುತ್ತಿದ್ದರು.

EMI ಕಟ್ಟುತ್ತೇವೆ ಎಂದು ವಾಹನ ಖರೀದಿಸುತ್ತಾ.. ಮೋಸ ಮಾಡ್ತಿದ್ದ ಅಂತರರಾಜ್ಯ ಗ್ಯಾಂಗ್ ಅರೆಸ್ಟ್
ಆರೋಪಿಗಳಿಂದ ವಶಕ್ಕೆ ಪಡೆದಿರುವ ಕಾರುಗಳು.
ಆಯೇಷಾ ಬಾನು
| Edited By: |

Updated on: Feb 01, 2021 | 1:09 PM

Share

ಬೆಂಗಳೂರು: ಮಾಸಿಕ ಕಂತುಗಳ ಮೂಲಕ (EMI) ಸರಿಯಾಗಿ ಹಣ ಕಟ್ಟುವುದಾಗಿ ಹೇಳಿ ಕಾರು ಖರೀದಿಸುತ್ತಾ..  ವಂಚಿಸುತ್ತಿದ್ದ ಅಂತರಾಜ್ಯ ಗ್ಯಾಂಗ್ ಈಗ ಪೊಲೀಸರ ಬಲೆಗೆ ಬಿದ್ದಿದೆ. ಪ್ರಕರಣ ಸಂಬಂಧ ಕೆ.ಜಿ ಹಳ್ಳಿ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ಬರೋಬ್ಬರಿ 4 ಕೋಟಿ ರೂ ಮೌಲ್ಯದ ವಿವಿಧ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.

ರಿಯಾಜ್, ಶೇಕ್ ಮುಕ್ತಿಯಾರ್, ವಿನೋದ್, ರಮೇಶ್, ನರಸಿಂಹ , ಪ್ರಭಾಕರ್ ಹಾಗೂ ಚಾಕ್ಲಿ ನರೇಶ್ ಬಂಧಿತ ಆರೋಪಿಗಳು. ಲಾಕ್ ಡೌನ್​ನ ಸಂದರ್ಭವನ್ನ ಬಳಸಿಕೊಂಡು EMI ಕಟ್ಟದ ಕಾರುಗಳನ್ನ ಗುರುತಿಸಿ ಖರೀದಿಗೆ ಮುಂದಾಗುತ್ತಿದ್ದರು. EMI ತಾವು ಕಟ್ಟುವುದಾಗಿ ಸ್ವಲ್ಪ ಹಣ ನೀಡಿ ಕಾರುಗಳ ದಾಖಲಾತಿ ಪಡೆಯುತ್ತಿದ್ದರು.

ಆದರೆ EMI ಕಟ್ಟದೆ ಕಾರನ್ನು ಆಂಧ್ರಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ವಾಹನಕ್ಕೆ ಬೇರೆ ಸಂಖ್ಯೆ ನೋಂದಣಿ ಮಾಡಿಸಿ ಮಾರಾಟ ಮಾಡುತ್ತಿದ್ದರು. ಅನಂತಪುರದ RTO ಅಧಿಕಾರಿಗಳು ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಇಲ್ಲಿಯವರೆಗೆ ಒಟ್ಟು 48 ಕಾರುಗಳನ್ನ ವಶಪಡಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

KIADBಯಿಂದ ರೈತರಿಗೆ ವಂಚನೆ ಆರೋಪ: ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ವಕೀಲ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ