AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

EMI ಕಟ್ಟುತ್ತೇವೆ ಎಂದು ವಾಹನ ಖರೀದಿಸುತ್ತಾ.. ಮೋಸ ಮಾಡ್ತಿದ್ದ ಅಂತರರಾಜ್ಯ ಗ್ಯಾಂಗ್ ಅರೆಸ್ಟ್

ಲಾಕ್ ಡೌನ್​ನ ಸಂದರ್ಭವನ್ನ ಬಳಸಿಕೊಂಡು EMI ಕಟ್ಟದ ಕಾರುಗಳನ್ನ ಗುರುತಿಸಿ ಖರೀದಿಗೆ ಮುಂದಾಗುತ್ತಿದ್ದರು. EMI ತಾವು ಕಟ್ಟುವುದಾಗಿ ಸ್ವಲ್ಪ ಹಣ ನೀಡಿ ಕಾರುಗಳ ದಾಖಲಾತಿ ಪಡೆಯುತ್ತಿದ್ದರು. ಆದರೆ EMI ಕಟ್ಟದೆ ಕಾರನ್ನು ಆಂಧ್ರಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ವಾಹನಕ್ಕೆ ಬೇರೆ ಸಂಖ್ಯೆ ನೊಂದಣಿ ಮಾಡಿಸಿ ಮಾರಾಟ ಮಾಡುತ್ತಿದ್ದರು.

EMI ಕಟ್ಟುತ್ತೇವೆ ಎಂದು ವಾಹನ ಖರೀದಿಸುತ್ತಾ.. ಮೋಸ ಮಾಡ್ತಿದ್ದ ಅಂತರರಾಜ್ಯ ಗ್ಯಾಂಗ್ ಅರೆಸ್ಟ್
ಆರೋಪಿಗಳಿಂದ ವಶಕ್ಕೆ ಪಡೆದಿರುವ ಕಾರುಗಳು.
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Feb 01, 2021 | 1:09 PM

Share

ಬೆಂಗಳೂರು: ಮಾಸಿಕ ಕಂತುಗಳ ಮೂಲಕ (EMI) ಸರಿಯಾಗಿ ಹಣ ಕಟ್ಟುವುದಾಗಿ ಹೇಳಿ ಕಾರು ಖರೀದಿಸುತ್ತಾ..  ವಂಚಿಸುತ್ತಿದ್ದ ಅಂತರಾಜ್ಯ ಗ್ಯಾಂಗ್ ಈಗ ಪೊಲೀಸರ ಬಲೆಗೆ ಬಿದ್ದಿದೆ. ಪ್ರಕರಣ ಸಂಬಂಧ ಕೆ.ಜಿ ಹಳ್ಳಿ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ಬರೋಬ್ಬರಿ 4 ಕೋಟಿ ರೂ ಮೌಲ್ಯದ ವಿವಿಧ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.

ರಿಯಾಜ್, ಶೇಕ್ ಮುಕ್ತಿಯಾರ್, ವಿನೋದ್, ರಮೇಶ್, ನರಸಿಂಹ , ಪ್ರಭಾಕರ್ ಹಾಗೂ ಚಾಕ್ಲಿ ನರೇಶ್ ಬಂಧಿತ ಆರೋಪಿಗಳು. ಲಾಕ್ ಡೌನ್​ನ ಸಂದರ್ಭವನ್ನ ಬಳಸಿಕೊಂಡು EMI ಕಟ್ಟದ ಕಾರುಗಳನ್ನ ಗುರುತಿಸಿ ಖರೀದಿಗೆ ಮುಂದಾಗುತ್ತಿದ್ದರು. EMI ತಾವು ಕಟ್ಟುವುದಾಗಿ ಸ್ವಲ್ಪ ಹಣ ನೀಡಿ ಕಾರುಗಳ ದಾಖಲಾತಿ ಪಡೆಯುತ್ತಿದ್ದರು.

ಆದರೆ EMI ಕಟ್ಟದೆ ಕಾರನ್ನು ಆಂಧ್ರಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ವಾಹನಕ್ಕೆ ಬೇರೆ ಸಂಖ್ಯೆ ನೋಂದಣಿ ಮಾಡಿಸಿ ಮಾರಾಟ ಮಾಡುತ್ತಿದ್ದರು. ಅನಂತಪುರದ RTO ಅಧಿಕಾರಿಗಳು ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಇಲ್ಲಿಯವರೆಗೆ ಒಟ್ಟು 48 ಕಾರುಗಳನ್ನ ವಶಪಡಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

KIADBಯಿಂದ ರೈತರಿಗೆ ವಂಚನೆ ಆರೋಪ: ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ವಕೀಲ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ