AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡತನದಲ್ಲಿ ಬೆಳೆದಿದ್ದೇನೆ, ಬಡವರ ಸೇವೆಗಾಗಿ ಹಣ ವಿನಿಯೋಗ ಮಾಡುತ್ತೇನೆ: ಕಾಂಗ್ರೆಸ್​ ಶಿಸ್ತು ಸಮಿತಿಗೆ ಕೆಜಿಎಫ್ ಬಾಬು ಉತ್ತರ

ಬಡತನದಲ್ಲಿ ಬೆಳೆದಿದ್ದೇನೆ, ಬಡವರ ಸೇವೆಗಾಗಿ ಹಣ ವಿನಿಯೋಗ ಮಾಡುತ್ತೇನೆ ಎಂದು ಕಾಂಗ್ರೆಸ್​ ಮುಖಂಡ ಕೆಜಿಎಫ್ ಬಾಬುಗೆ ಕಾಂಗ್ರೆಸ್​ ಶಿಸ್ತು ಸಮಿತಿಗೆ 3 ಪುಟದ ಉತ್ತರ ಸಲ್ಲಿಕೆ ಮಾಡಿದ್ದಾರೆ.

ಬಡತನದಲ್ಲಿ ಬೆಳೆದಿದ್ದೇನೆ, ಬಡವರ ಸೇವೆಗಾಗಿ ಹಣ ವಿನಿಯೋಗ ಮಾಡುತ್ತೇನೆ: ಕಾಂಗ್ರೆಸ್​ ಶಿಸ್ತು ಸಮಿತಿಗೆ ಕೆಜಿಎಫ್ ಬಾಬು ಉತ್ತರ
ಕೆಜಿಎಫ್ ಬಾಬು
TV9 Web
| Edited By: |

Updated on: Aug 29, 2022 | 3:38 PM

Share

ಬೆಂಗಳೂರು: ಬಡತನದಲ್ಲಿ ಬೆಳೆದಿದ್ದೇನೆ, ಬಡವರ ಸೇವೆಗಾಗಿ ಹಣ ವಿನಿಯೋಗ ಮಾಡುತ್ತೇನೆ ಎಂದು ಕಾಂಗ್ರೆಸ್​ (Congress) ಮುಖಂಡ ಕೆಜಿಎಫ್ ಬಾಬುಗೆ (KGF Babu) ಕಾಂಗ್ರೆಸ್​ ಶಿಸ್ತು ಸಮಿತಿಗೆ 3 ಪುಟದ ಉತ್ತರ ಸಲ್ಲಿಕೆ ಮಾಡಿದ್ದಾರೆ. ಚಿಕ್ಕಪೇಟೆ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಕೆಜಿಎಫ್ ಬಾಬು ಹೇಳಿಕೆ ನೀಡಿದ ಹಿನ್ನೆಲೆ ಕಾಂಗ್ರೆಸ್​ ಶಿಸ್ತು ಸಮಿತಿ ಕೆಜಿಎಫ್ ಬಾಬುಗೆ ನೋಟಿಸ್​ ನೀಡಿತ್ತು.

ಈ ಸಂಬಂಧ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್​ಗೆ 3 ಪುಟದ ಉತ್ತರ ಸಲ್ಲಿಸಿದ್ದಾರೆ. ಸೇವಾ ಮನೋಭಾವದಿಂದ ಪರಿಷತ್​ ಚುನಾವಣೆಗೆ ಸ್ಪರ್ಧಿಸಿದ್ದೆ. ಪರಾಭವಗೊಂಡರೂ ರಾಜಕೀಯ ಅನುಭವ ಪಡೆದುಕೊಂಡಿದ್ದೇನೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಹಲವು ವರ್ಷದಿಂದ ನೆಲೆಸಿದ್ದೇನೆ. ಚಿಕ್ಕಪೇಟೆ ಕ್ಷೇತ್ರಕ್ಕೆ 350 ಕೋಟಿ ರೂಪಾಯಿ ಯೋಜನೆ ಸಿದ್ಧಪಡಿಸಿದ್ದೇನೆ ಎಂದು ಉತ್ತರ ನೀಡಿದ್ದಾರೆ.

ಮುಂದುವರೆದು ನನ್ನದೇ ಹಣ ವಿನಿಯೋಗಿಸಿ ಯೋಜನೆ ಅನುಷ್ಠಾನ ಮಾಡುವೆ. ಈ ವಿಚಾರ ಹೈಕಮಾಂಡ್ ಗಮನಕ್ಕೆ ತರಲು ಪ್ರಯತ್ನ ಮಾಡಿದ್ದೆ, ಆದರೆ ಹೈಕಮಾಂಡ್ ನಾಯಕರ ಭೇಟಿಗೆ ಅವಕಾಶ ಸಿಗಲಿಲ್ಲ. ಆದ್ದರಿಂದ ಮಾಧ್ಯಮಗಳ ಮೂಲಕ ನಾಯಕರ ಗಮನ ಸೆಳೆದೆ. ಕಾಂಗ್ರೆಸ್​ ಟಿಕೆಟ್ ಕೊಡಲಿ, ಬಿಡಲಿ ಸ್ಪರ್ಧಿಸುತ್ತೇನೆ ಎಂದು ಬಾಯ್ತಪ್ಪಿ ಹೇಳಿದೆ ಎಂದರು.

ನಾನು ಸವಾಲು ಹಾಕುವಷ್ಟ ದೊಡ್ಡವನಲ್ಲ, ಅಷ್ಟು ಬೆಳೆದಿಲ್ಲ. ನನ್ನ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರ ಆಗಿದ್ದರೇ ಕ್ಷಮೆ ಕೇಳುವೆ. ತಪ್ಪು ತಿದ್ದಿಕೊಂಡು ಪಕ್ಷದ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ