AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ನಾಯಿಯ ಜೀವ ಉಳಿಸಲು ಹೋಗಿ ಪ್ರಾಣ ತೆತ್ತ ಪಿಎಸ್​ಐ

ಬೆಳಗಾವಿ: ಕೊರೊನಾ ಭದ್ರತೆಗೆ ತೆರಳುತ್ತಿದ್ದಾಗ ಅಡ್ಡಬಂದ ನಾಯಿಯ ಜೀವ ಉಳಿಸಲು ಹೋಗಿ PSI ಎಂ.ಜಿ.ಗಣಾಚಾರಿ ಮೃತಪಟ್ಟಿರುವ ಘಟನೆ ಯಳ್ಳೂರು ಗ್ರಾಮದ ಬಳಿ ನಡೆದಿದೆ. ಯಳ್ಳೂರು ಗ್ರಾಮದಿಂದ ಪೊಲೀಸ್ ಠಾಣೆಗೆ ಬರುವಾಗ ರಸ್ತೆಯಲ್ಲಿ ನಾಯಿ ಅಡ್ಡಬಂದಿದೆ. ಈ ವೇಳೆ ನಾಯಿಯ ಜೀವ ಉಳಿಸಲು ಹೋಗಿ ಬೈಕ್​ ಸ್ಕಿಡ್ ಆಗಿದೆ. ಬೈಕ್​ನಿಂದ ಕೆಳಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಖಡೇಬಜಾರ್ ಪೊಲೀಸ್ ಠಾಣೆಯ ಪಿಎಸ್ಐ ಎಂ.ಜಿ.ಗಣಾಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ […]

ಬೆಳಗಾವಿಯಲ್ಲಿ ನಾಯಿಯ ಜೀವ ಉಳಿಸಲು ಹೋಗಿ ಪ್ರಾಣ ತೆತ್ತ ಪಿಎಸ್​ಐ
ಸಾಧು ಶ್ರೀನಾಥ್​
|

Updated on:Apr 23, 2020 | 10:45 AM

Share

ಬೆಳಗಾವಿ: ಕೊರೊನಾ ಭದ್ರತೆಗೆ ತೆರಳುತ್ತಿದ್ದಾಗ ಅಡ್ಡಬಂದ ನಾಯಿಯ ಜೀವ ಉಳಿಸಲು ಹೋಗಿ PSI ಎಂ.ಜಿ.ಗಣಾಚಾರಿ ಮೃತಪಟ್ಟಿರುವ ಘಟನೆ ಯಳ್ಳೂರು ಗ್ರಾಮದ ಬಳಿ ನಡೆದಿದೆ. ಯಳ್ಳೂರು ಗ್ರಾಮದಿಂದ ಪೊಲೀಸ್ ಠಾಣೆಗೆ ಬರುವಾಗ ರಸ್ತೆಯಲ್ಲಿ ನಾಯಿ ಅಡ್ಡಬಂದಿದೆ. ಈ ವೇಳೆ ನಾಯಿಯ ಜೀವ ಉಳಿಸಲು ಹೋಗಿ ಬೈಕ್​ ಸ್ಕಿಡ್ ಆಗಿದೆ.

ಬೈಕ್​ನಿಂದ ಕೆಳಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಖಡೇಬಜಾರ್ ಪೊಲೀಸ್ ಠಾಣೆಯ ಪಿಎಸ್ಐ ಎಂ.ಜಿ.ಗಣಾಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 9:06 am, Sat, 18 April 20

Follow Us
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!