AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ನಾಯಿಯ ಜೀವ ಉಳಿಸಲು ಹೋಗಿ ಪ್ರಾಣ ತೆತ್ತ ಪಿಎಸ್​ಐ

ಬೆಳಗಾವಿ: ಕೊರೊನಾ ಭದ್ರತೆಗೆ ತೆರಳುತ್ತಿದ್ದಾಗ ಅಡ್ಡಬಂದ ನಾಯಿಯ ಜೀವ ಉಳಿಸಲು ಹೋಗಿ PSI ಎಂ.ಜಿ.ಗಣಾಚಾರಿ ಮೃತಪಟ್ಟಿರುವ ಘಟನೆ ಯಳ್ಳೂರು ಗ್ರಾಮದ ಬಳಿ ನಡೆದಿದೆ. ಯಳ್ಳೂರು ಗ್ರಾಮದಿಂದ ಪೊಲೀಸ್ ಠಾಣೆಗೆ ಬರುವಾಗ ರಸ್ತೆಯಲ್ಲಿ ನಾಯಿ ಅಡ್ಡಬಂದಿದೆ. ಈ ವೇಳೆ ನಾಯಿಯ ಜೀವ ಉಳಿಸಲು ಹೋಗಿ ಬೈಕ್​ ಸ್ಕಿಡ್ ಆಗಿದೆ. ಬೈಕ್​ನಿಂದ ಕೆಳಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಖಡೇಬಜಾರ್ ಪೊಲೀಸ್ ಠಾಣೆಯ ಪಿಎಸ್ಐ ಎಂ.ಜಿ.ಗಣಾಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ […]

ಬೆಳಗಾವಿಯಲ್ಲಿ ನಾಯಿಯ ಜೀವ ಉಳಿಸಲು ಹೋಗಿ ಪ್ರಾಣ ತೆತ್ತ ಪಿಎಸ್​ಐ
ಸಾಧು ಶ್ರೀನಾಥ್​
|

Updated on:Apr 23, 2020 | 10:45 AM

Share

ಬೆಳಗಾವಿ: ಕೊರೊನಾ ಭದ್ರತೆಗೆ ತೆರಳುತ್ತಿದ್ದಾಗ ಅಡ್ಡಬಂದ ನಾಯಿಯ ಜೀವ ಉಳಿಸಲು ಹೋಗಿ PSI ಎಂ.ಜಿ.ಗಣಾಚಾರಿ ಮೃತಪಟ್ಟಿರುವ ಘಟನೆ ಯಳ್ಳೂರು ಗ್ರಾಮದ ಬಳಿ ನಡೆದಿದೆ. ಯಳ್ಳೂರು ಗ್ರಾಮದಿಂದ ಪೊಲೀಸ್ ಠಾಣೆಗೆ ಬರುವಾಗ ರಸ್ತೆಯಲ್ಲಿ ನಾಯಿ ಅಡ್ಡಬಂದಿದೆ. ಈ ವೇಳೆ ನಾಯಿಯ ಜೀವ ಉಳಿಸಲು ಹೋಗಿ ಬೈಕ್​ ಸ್ಕಿಡ್ ಆಗಿದೆ.

ಬೈಕ್​ನಿಂದ ಕೆಳಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಖಡೇಬಜಾರ್ ಪೊಲೀಸ್ ಠಾಣೆಯ ಪಿಎಸ್ಐ ಎಂ.ಜಿ.ಗಣಾಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 9:06 am, Sat, 18 April 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ