AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ನಾಯಿಯ ಜೀವ ಉಳಿಸಲು ಹೋಗಿ ಪ್ರಾಣ ತೆತ್ತ ಪಿಎಸ್​ಐ

ಬೆಳಗಾವಿ: ಕೊರೊನಾ ಭದ್ರತೆಗೆ ತೆರಳುತ್ತಿದ್ದಾಗ ಅಡ್ಡಬಂದ ನಾಯಿಯ ಜೀವ ಉಳಿಸಲು ಹೋಗಿ PSI ಎಂ.ಜಿ.ಗಣಾಚಾರಿ ಮೃತಪಟ್ಟಿರುವ ಘಟನೆ ಯಳ್ಳೂರು ಗ್ರಾಮದ ಬಳಿ ನಡೆದಿದೆ. ಯಳ್ಳೂರು ಗ್ರಾಮದಿಂದ ಪೊಲೀಸ್ ಠಾಣೆಗೆ ಬರುವಾಗ ರಸ್ತೆಯಲ್ಲಿ ನಾಯಿ ಅಡ್ಡಬಂದಿದೆ. ಈ ವೇಳೆ ನಾಯಿಯ ಜೀವ ಉಳಿಸಲು ಹೋಗಿ ಬೈಕ್​ ಸ್ಕಿಡ್ ಆಗಿದೆ. ಬೈಕ್​ನಿಂದ ಕೆಳಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಖಡೇಬಜಾರ್ ಪೊಲೀಸ್ ಠಾಣೆಯ ಪಿಎಸ್ಐ ಎಂ.ಜಿ.ಗಣಾಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ […]

ಬೆಳಗಾವಿಯಲ್ಲಿ ನಾಯಿಯ ಜೀವ ಉಳಿಸಲು ಹೋಗಿ ಪ್ರಾಣ ತೆತ್ತ ಪಿಎಸ್​ಐ
ಸಾಧು ಶ್ರೀನಾಥ್​
|

Updated on:Apr 23, 2020 | 10:45 AM

Share

ಬೆಳಗಾವಿ: ಕೊರೊನಾ ಭದ್ರತೆಗೆ ತೆರಳುತ್ತಿದ್ದಾಗ ಅಡ್ಡಬಂದ ನಾಯಿಯ ಜೀವ ಉಳಿಸಲು ಹೋಗಿ PSI ಎಂ.ಜಿ.ಗಣಾಚಾರಿ ಮೃತಪಟ್ಟಿರುವ ಘಟನೆ ಯಳ್ಳೂರು ಗ್ರಾಮದ ಬಳಿ ನಡೆದಿದೆ. ಯಳ್ಳೂರು ಗ್ರಾಮದಿಂದ ಪೊಲೀಸ್ ಠಾಣೆಗೆ ಬರುವಾಗ ರಸ್ತೆಯಲ್ಲಿ ನಾಯಿ ಅಡ್ಡಬಂದಿದೆ. ಈ ವೇಳೆ ನಾಯಿಯ ಜೀವ ಉಳಿಸಲು ಹೋಗಿ ಬೈಕ್​ ಸ್ಕಿಡ್ ಆಗಿದೆ.

ಬೈಕ್​ನಿಂದ ಕೆಳಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಖಡೇಬಜಾರ್ ಪೊಲೀಸ್ ಠಾಣೆಯ ಪಿಎಸ್ಐ ಎಂ.ಜಿ.ಗಣಾಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 9:06 am, Sat, 18 April 20

Follow Us