AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ನಾಯಿಯ ಜೀವ ಉಳಿಸಲು ಹೋಗಿ ಪ್ರಾಣ ತೆತ್ತ ಪಿಎಸ್​ಐ

ಬೆಳಗಾವಿ: ಕೊರೊನಾ ಭದ್ರತೆಗೆ ತೆರಳುತ್ತಿದ್ದಾಗ ಅಡ್ಡಬಂದ ನಾಯಿಯ ಜೀವ ಉಳಿಸಲು ಹೋಗಿ PSI ಎಂ.ಜಿ.ಗಣಾಚಾರಿ ಮೃತಪಟ್ಟಿರುವ ಘಟನೆ ಯಳ್ಳೂರು ಗ್ರಾಮದ ಬಳಿ ನಡೆದಿದೆ. ಯಳ್ಳೂರು ಗ್ರಾಮದಿಂದ ಪೊಲೀಸ್ ಠಾಣೆಗೆ ಬರುವಾಗ ರಸ್ತೆಯಲ್ಲಿ ನಾಯಿ ಅಡ್ಡಬಂದಿದೆ. ಈ ವೇಳೆ ನಾಯಿಯ ಜೀವ ಉಳಿಸಲು ಹೋಗಿ ಬೈಕ್​ ಸ್ಕಿಡ್ ಆಗಿದೆ. ಬೈಕ್​ನಿಂದ ಕೆಳಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಖಡೇಬಜಾರ್ ಪೊಲೀಸ್ ಠಾಣೆಯ ಪಿಎಸ್ಐ ಎಂ.ಜಿ.ಗಣಾಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ […]

ಬೆಳಗಾವಿಯಲ್ಲಿ ನಾಯಿಯ ಜೀವ ಉಳಿಸಲು ಹೋಗಿ ಪ್ರಾಣ ತೆತ್ತ ಪಿಎಸ್​ಐ
ಸಾಧು ಶ್ರೀನಾಥ್​
|

Updated on:Apr 23, 2020 | 10:45 AM

Share

ಬೆಳಗಾವಿ: ಕೊರೊನಾ ಭದ್ರತೆಗೆ ತೆರಳುತ್ತಿದ್ದಾಗ ಅಡ್ಡಬಂದ ನಾಯಿಯ ಜೀವ ಉಳಿಸಲು ಹೋಗಿ PSI ಎಂ.ಜಿ.ಗಣಾಚಾರಿ ಮೃತಪಟ್ಟಿರುವ ಘಟನೆ ಯಳ್ಳೂರು ಗ್ರಾಮದ ಬಳಿ ನಡೆದಿದೆ. ಯಳ್ಳೂರು ಗ್ರಾಮದಿಂದ ಪೊಲೀಸ್ ಠಾಣೆಗೆ ಬರುವಾಗ ರಸ್ತೆಯಲ್ಲಿ ನಾಯಿ ಅಡ್ಡಬಂದಿದೆ. ಈ ವೇಳೆ ನಾಯಿಯ ಜೀವ ಉಳಿಸಲು ಹೋಗಿ ಬೈಕ್​ ಸ್ಕಿಡ್ ಆಗಿದೆ.

ಬೈಕ್​ನಿಂದ ಕೆಳಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಖಡೇಬಜಾರ್ ಪೊಲೀಸ್ ಠಾಣೆಯ ಪಿಎಸ್ಐ ಎಂ.ಜಿ.ಗಣಾಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 9:06 am, Sat, 18 April 20

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ