AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಕೆಸ್ಟ್ರಾ ಕಲಾವಿದರ ಪ್ರತಿಭಟನೆಗೆ ಕಿಚ್ಚ ಸುದೀಪ್​ ಬೆಂಬಲ; ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಒತ್ತಾಯ

ದೂರದರ್ಶನಗಳು ಇಲ್ಲದ ಕಾಲದಿಂದಲೂ ನಮ್ಮನ್ನು ರಂಜಿಸುತ್ತಿರುವ ಈ ಕಲಾಬಳಗವನ್ನು ಮುಂದಿನ ತಲೆಮಾರುಗಳ ತನಕ ಕಾಪಾಡಿಕೊಳ್ಳಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.

ಆರ್ಕೆಸ್ಟ್ರಾ ಕಲಾವಿದರ ಪ್ರತಿಭಟನೆಗೆ ಕಿಚ್ಚ ಸುದೀಪ್​ ಬೆಂಬಲ; ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಒತ್ತಾಯ
ನಟ ಸುದೀಪ್​
Lakshmi Hegde
|

Updated on:Jan 18, 2021 | 3:34 PM

Share

ಬೆಂಗಳೂರು: ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಆರ್ಕೆಸ್ಟ್ರಾ ನಿಷೇಧ ಮಾಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿರುವ ವಾದ್ಯಗೋಷ್ಠಿ ಕಲಾವಿದರ ಬೆಂಬಲಕ್ಕೆ ನಟ ಕಿಚ್ಚ ಸುದೀಪ್​ ನಿಂತಿದ್ದಾರೆ.

ಆರ್ಕೆಸ್ಟ್ರಾ ಕಲಾವಿದರಿಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿರುವ ಸುದೀಪ್​, ನಾನು ಪ್ರತಿಭಟನಾ ನಿರತ ವಾದ್ಯಗೋಷ್ಠಿ ಕಲಾವಿದರ ಜತೆಗೆ ಇದ್ದೇನೆ. ಅವರ ಹೋರಾಟಕ್ಕೆ ನನ್ನ ಬೆಂಬಲವಿದೆ. ಅವರಿಗೆ ನಿಮ್ಮಿಂದಾದ ನೆರವು ನೀಡಿ ಎಂದು ನನ್ನ ಸ್ನೇಹಿತರು ಮತ್ತು ಅಭಿಮಾನಿಗಳನ್ನು ವಿನಂತಿಸುತ್ತೇನೆ.

ಹಾಗೆಯೇ.. ಈ ಕಲಾವಿದರ ಪರವಾಗಿ ಸರ್ಕಾರ ಸಹ ಪೂರಕ ಕ್ರಮ ಕೈಗೊಳ್ಳಬೇಕು ಎಂದೂ ಕೋರುತ್ತೇನೆ. ದೂರದರ್ಶನಗಳು ಇಲ್ಲದ ಕಾಲದಿಂದಲೂ ನಮ್ಮನ್ನು ರಂಜಿಸುತ್ತಿರುವ ಈ ಕಲಾ ಬಳಗವನ್ನು ಮುಂದಿನ ತಲೆಮಾರುಗಳ ತನಕ ಕಾಪಾಡಿಕೊಳ್ಳಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂಬುದು ನನ್ನ ಭಾವನೆ. ನಮ್ಮ ಈ ಪ್ರತಿಭೆಗಳ ಪರವಾಗಿ ನಾವೇ ನಿಲ್ಲದಿದ್ದರೆ, ಇನ್ಯಾರು ನಿಲ್ಲುತ್ತಾರೆ ಅಲ್ಲವೇ? ಎಂದು ಹೇಳಿದ್ದಾರೆ.

ಹಾಡುವವರ ಪಾಡು ಕೇಳೋರು ಯಾರೂ ಇಲ್ಲ.. ಆದ್ರೆ ಹಾಡು ಹಕ್ಕಿಗೂ ಬೇಕಿದೆ ಒಂದು ಗೂಡು, ನೆಲೆ!

Published On - 3:04 pm, Mon, 18 January 21

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?