AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಕೆಸ್ಟ್ರಾ ಕಲಾವಿದರ ಪ್ರತಿಭಟನೆಗೆ ಕಿಚ್ಚ ಸುದೀಪ್​ ಬೆಂಬಲ; ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಒತ್ತಾಯ

ದೂರದರ್ಶನಗಳು ಇಲ್ಲದ ಕಾಲದಿಂದಲೂ ನಮ್ಮನ್ನು ರಂಜಿಸುತ್ತಿರುವ ಈ ಕಲಾಬಳಗವನ್ನು ಮುಂದಿನ ತಲೆಮಾರುಗಳ ತನಕ ಕಾಪಾಡಿಕೊಳ್ಳಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.

ಆರ್ಕೆಸ್ಟ್ರಾ ಕಲಾವಿದರ ಪ್ರತಿಭಟನೆಗೆ ಕಿಚ್ಚ ಸುದೀಪ್​ ಬೆಂಬಲ; ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಒತ್ತಾಯ
ನಟ ಸುದೀಪ್​
Lakshmi Hegde
|

Updated on:Jan 18, 2021 | 3:34 PM

Share

ಬೆಂಗಳೂರು: ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಆರ್ಕೆಸ್ಟ್ರಾ ನಿಷೇಧ ಮಾಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿರುವ ವಾದ್ಯಗೋಷ್ಠಿ ಕಲಾವಿದರ ಬೆಂಬಲಕ್ಕೆ ನಟ ಕಿಚ್ಚ ಸುದೀಪ್​ ನಿಂತಿದ್ದಾರೆ.

ಆರ್ಕೆಸ್ಟ್ರಾ ಕಲಾವಿದರಿಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿರುವ ಸುದೀಪ್​, ನಾನು ಪ್ರತಿಭಟನಾ ನಿರತ ವಾದ್ಯಗೋಷ್ಠಿ ಕಲಾವಿದರ ಜತೆಗೆ ಇದ್ದೇನೆ. ಅವರ ಹೋರಾಟಕ್ಕೆ ನನ್ನ ಬೆಂಬಲವಿದೆ. ಅವರಿಗೆ ನಿಮ್ಮಿಂದಾದ ನೆರವು ನೀಡಿ ಎಂದು ನನ್ನ ಸ್ನೇಹಿತರು ಮತ್ತು ಅಭಿಮಾನಿಗಳನ್ನು ವಿನಂತಿಸುತ್ತೇನೆ.

ಹಾಗೆಯೇ.. ಈ ಕಲಾವಿದರ ಪರವಾಗಿ ಸರ್ಕಾರ ಸಹ ಪೂರಕ ಕ್ರಮ ಕೈಗೊಳ್ಳಬೇಕು ಎಂದೂ ಕೋರುತ್ತೇನೆ. ದೂರದರ್ಶನಗಳು ಇಲ್ಲದ ಕಾಲದಿಂದಲೂ ನಮ್ಮನ್ನು ರಂಜಿಸುತ್ತಿರುವ ಈ ಕಲಾ ಬಳಗವನ್ನು ಮುಂದಿನ ತಲೆಮಾರುಗಳ ತನಕ ಕಾಪಾಡಿಕೊಳ್ಳಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂಬುದು ನನ್ನ ಭಾವನೆ. ನಮ್ಮ ಈ ಪ್ರತಿಭೆಗಳ ಪರವಾಗಿ ನಾವೇ ನಿಲ್ಲದಿದ್ದರೆ, ಇನ್ಯಾರು ನಿಲ್ಲುತ್ತಾರೆ ಅಲ್ಲವೇ? ಎಂದು ಹೇಳಿದ್ದಾರೆ.

ಹಾಡುವವರ ಪಾಡು ಕೇಳೋರು ಯಾರೂ ಇಲ್ಲ.. ಆದ್ರೆ ಹಾಡು ಹಕ್ಕಿಗೂ ಬೇಕಿದೆ ಒಂದು ಗೂಡು, ನೆಲೆ!

Published On - 3:04 pm, Mon, 18 January 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?