AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಕೆಸ್ಟ್ರಾ ಕಲಾವಿದರ ಪ್ರತಿಭಟನೆಗೆ ಕಿಚ್ಚ ಸುದೀಪ್​ ಬೆಂಬಲ; ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಒತ್ತಾಯ

ದೂರದರ್ಶನಗಳು ಇಲ್ಲದ ಕಾಲದಿಂದಲೂ ನಮ್ಮನ್ನು ರಂಜಿಸುತ್ತಿರುವ ಈ ಕಲಾಬಳಗವನ್ನು ಮುಂದಿನ ತಲೆಮಾರುಗಳ ತನಕ ಕಾಪಾಡಿಕೊಳ್ಳಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.

ಆರ್ಕೆಸ್ಟ್ರಾ ಕಲಾವಿದರ ಪ್ರತಿಭಟನೆಗೆ ಕಿಚ್ಚ ಸುದೀಪ್​ ಬೆಂಬಲ; ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಒತ್ತಾಯ
ನಟ ಸುದೀಪ್​
Lakshmi Hegde
|

Updated on:Jan 18, 2021 | 3:34 PM

Share

ಬೆಂಗಳೂರು: ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಆರ್ಕೆಸ್ಟ್ರಾ ನಿಷೇಧ ಮಾಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿರುವ ವಾದ್ಯಗೋಷ್ಠಿ ಕಲಾವಿದರ ಬೆಂಬಲಕ್ಕೆ ನಟ ಕಿಚ್ಚ ಸುದೀಪ್​ ನಿಂತಿದ್ದಾರೆ.

ಆರ್ಕೆಸ್ಟ್ರಾ ಕಲಾವಿದರಿಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿರುವ ಸುದೀಪ್​, ನಾನು ಪ್ರತಿಭಟನಾ ನಿರತ ವಾದ್ಯಗೋಷ್ಠಿ ಕಲಾವಿದರ ಜತೆಗೆ ಇದ್ದೇನೆ. ಅವರ ಹೋರಾಟಕ್ಕೆ ನನ್ನ ಬೆಂಬಲವಿದೆ. ಅವರಿಗೆ ನಿಮ್ಮಿಂದಾದ ನೆರವು ನೀಡಿ ಎಂದು ನನ್ನ ಸ್ನೇಹಿತರು ಮತ್ತು ಅಭಿಮಾನಿಗಳನ್ನು ವಿನಂತಿಸುತ್ತೇನೆ.

ಹಾಗೆಯೇ.. ಈ ಕಲಾವಿದರ ಪರವಾಗಿ ಸರ್ಕಾರ ಸಹ ಪೂರಕ ಕ್ರಮ ಕೈಗೊಳ್ಳಬೇಕು ಎಂದೂ ಕೋರುತ್ತೇನೆ. ದೂರದರ್ಶನಗಳು ಇಲ್ಲದ ಕಾಲದಿಂದಲೂ ನಮ್ಮನ್ನು ರಂಜಿಸುತ್ತಿರುವ ಈ ಕಲಾ ಬಳಗವನ್ನು ಮುಂದಿನ ತಲೆಮಾರುಗಳ ತನಕ ಕಾಪಾಡಿಕೊಳ್ಳಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂಬುದು ನನ್ನ ಭಾವನೆ. ನಮ್ಮ ಈ ಪ್ರತಿಭೆಗಳ ಪರವಾಗಿ ನಾವೇ ನಿಲ್ಲದಿದ್ದರೆ, ಇನ್ಯಾರು ನಿಲ್ಲುತ್ತಾರೆ ಅಲ್ಲವೇ? ಎಂದು ಹೇಳಿದ್ದಾರೆ.

ಹಾಡುವವರ ಪಾಡು ಕೇಳೋರು ಯಾರೂ ಇಲ್ಲ.. ಆದ್ರೆ ಹಾಡು ಹಕ್ಕಿಗೂ ಬೇಕಿದೆ ಒಂದು ಗೂಡು, ನೆಲೆ!

Published On - 3:04 pm, Mon, 18 January 21

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್