AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಕೆಸ್ಟ್ರಾ ಕಲಾವಿದರ ಪ್ರತಿಭಟನೆಗೆ ಕಿಚ್ಚ ಸುದೀಪ್​ ಬೆಂಬಲ; ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಒತ್ತಾಯ

ದೂರದರ್ಶನಗಳು ಇಲ್ಲದ ಕಾಲದಿಂದಲೂ ನಮ್ಮನ್ನು ರಂಜಿಸುತ್ತಿರುವ ಈ ಕಲಾಬಳಗವನ್ನು ಮುಂದಿನ ತಲೆಮಾರುಗಳ ತನಕ ಕಾಪಾಡಿಕೊಳ್ಳಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.

ಆರ್ಕೆಸ್ಟ್ರಾ ಕಲಾವಿದರ ಪ್ರತಿಭಟನೆಗೆ ಕಿಚ್ಚ ಸುದೀಪ್​ ಬೆಂಬಲ; ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಒತ್ತಾಯ
ನಟ ಸುದೀಪ್​
Lakshmi Hegde
|

Updated on:Jan 18, 2021 | 3:34 PM

Share

ಬೆಂಗಳೂರು: ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಆರ್ಕೆಸ್ಟ್ರಾ ನಿಷೇಧ ಮಾಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿರುವ ವಾದ್ಯಗೋಷ್ಠಿ ಕಲಾವಿದರ ಬೆಂಬಲಕ್ಕೆ ನಟ ಕಿಚ್ಚ ಸುದೀಪ್​ ನಿಂತಿದ್ದಾರೆ.

ಆರ್ಕೆಸ್ಟ್ರಾ ಕಲಾವಿದರಿಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿರುವ ಸುದೀಪ್​, ನಾನು ಪ್ರತಿಭಟನಾ ನಿರತ ವಾದ್ಯಗೋಷ್ಠಿ ಕಲಾವಿದರ ಜತೆಗೆ ಇದ್ದೇನೆ. ಅವರ ಹೋರಾಟಕ್ಕೆ ನನ್ನ ಬೆಂಬಲವಿದೆ. ಅವರಿಗೆ ನಿಮ್ಮಿಂದಾದ ನೆರವು ನೀಡಿ ಎಂದು ನನ್ನ ಸ್ನೇಹಿತರು ಮತ್ತು ಅಭಿಮಾನಿಗಳನ್ನು ವಿನಂತಿಸುತ್ತೇನೆ.

ಹಾಗೆಯೇ.. ಈ ಕಲಾವಿದರ ಪರವಾಗಿ ಸರ್ಕಾರ ಸಹ ಪೂರಕ ಕ್ರಮ ಕೈಗೊಳ್ಳಬೇಕು ಎಂದೂ ಕೋರುತ್ತೇನೆ. ದೂರದರ್ಶನಗಳು ಇಲ್ಲದ ಕಾಲದಿಂದಲೂ ನಮ್ಮನ್ನು ರಂಜಿಸುತ್ತಿರುವ ಈ ಕಲಾ ಬಳಗವನ್ನು ಮುಂದಿನ ತಲೆಮಾರುಗಳ ತನಕ ಕಾಪಾಡಿಕೊಳ್ಳಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂಬುದು ನನ್ನ ಭಾವನೆ. ನಮ್ಮ ಈ ಪ್ರತಿಭೆಗಳ ಪರವಾಗಿ ನಾವೇ ನಿಲ್ಲದಿದ್ದರೆ, ಇನ್ಯಾರು ನಿಲ್ಲುತ್ತಾರೆ ಅಲ್ಲವೇ? ಎಂದು ಹೇಳಿದ್ದಾರೆ.

ಹಾಡುವವರ ಪಾಡು ಕೇಳೋರು ಯಾರೂ ಇಲ್ಲ.. ಆದ್ರೆ ಹಾಡು ಹಕ್ಕಿಗೂ ಬೇಕಿದೆ ಒಂದು ಗೂಡು, ನೆಲೆ!

Published On - 3:04 pm, Mon, 18 January 21

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ