AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಕೆಸ್ಟ್ರಾ ಕಲಾವಿದರ ಪ್ರತಿಭಟನೆಗೆ ಕಿಚ್ಚ ಸುದೀಪ್​ ಬೆಂಬಲ; ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಒತ್ತಾಯ

ದೂರದರ್ಶನಗಳು ಇಲ್ಲದ ಕಾಲದಿಂದಲೂ ನಮ್ಮನ್ನು ರಂಜಿಸುತ್ತಿರುವ ಈ ಕಲಾಬಳಗವನ್ನು ಮುಂದಿನ ತಲೆಮಾರುಗಳ ತನಕ ಕಾಪಾಡಿಕೊಳ್ಳಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.

ಆರ್ಕೆಸ್ಟ್ರಾ ಕಲಾವಿದರ ಪ್ರತಿಭಟನೆಗೆ ಕಿಚ್ಚ ಸುದೀಪ್​ ಬೆಂಬಲ; ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಒತ್ತಾಯ
ನಟ ಸುದೀಪ್​
Lakshmi Hegde
|

Updated on:Jan 18, 2021 | 3:34 PM

Share

ಬೆಂಗಳೂರು: ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಆರ್ಕೆಸ್ಟ್ರಾ ನಿಷೇಧ ಮಾಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿರುವ ವಾದ್ಯಗೋಷ್ಠಿ ಕಲಾವಿದರ ಬೆಂಬಲಕ್ಕೆ ನಟ ಕಿಚ್ಚ ಸುದೀಪ್​ ನಿಂತಿದ್ದಾರೆ.

ಆರ್ಕೆಸ್ಟ್ರಾ ಕಲಾವಿದರಿಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿರುವ ಸುದೀಪ್​, ನಾನು ಪ್ರತಿಭಟನಾ ನಿರತ ವಾದ್ಯಗೋಷ್ಠಿ ಕಲಾವಿದರ ಜತೆಗೆ ಇದ್ದೇನೆ. ಅವರ ಹೋರಾಟಕ್ಕೆ ನನ್ನ ಬೆಂಬಲವಿದೆ. ಅವರಿಗೆ ನಿಮ್ಮಿಂದಾದ ನೆರವು ನೀಡಿ ಎಂದು ನನ್ನ ಸ್ನೇಹಿತರು ಮತ್ತು ಅಭಿಮಾನಿಗಳನ್ನು ವಿನಂತಿಸುತ್ತೇನೆ.

ಹಾಗೆಯೇ.. ಈ ಕಲಾವಿದರ ಪರವಾಗಿ ಸರ್ಕಾರ ಸಹ ಪೂರಕ ಕ್ರಮ ಕೈಗೊಳ್ಳಬೇಕು ಎಂದೂ ಕೋರುತ್ತೇನೆ. ದೂರದರ್ಶನಗಳು ಇಲ್ಲದ ಕಾಲದಿಂದಲೂ ನಮ್ಮನ್ನು ರಂಜಿಸುತ್ತಿರುವ ಈ ಕಲಾ ಬಳಗವನ್ನು ಮುಂದಿನ ತಲೆಮಾರುಗಳ ತನಕ ಕಾಪಾಡಿಕೊಳ್ಳಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂಬುದು ನನ್ನ ಭಾವನೆ. ನಮ್ಮ ಈ ಪ್ರತಿಭೆಗಳ ಪರವಾಗಿ ನಾವೇ ನಿಲ್ಲದಿದ್ದರೆ, ಇನ್ಯಾರು ನಿಲ್ಲುತ್ತಾರೆ ಅಲ್ಲವೇ? ಎಂದು ಹೇಳಿದ್ದಾರೆ.

ಹಾಡುವವರ ಪಾಡು ಕೇಳೋರು ಯಾರೂ ಇಲ್ಲ.. ಆದ್ರೆ ಹಾಡು ಹಕ್ಕಿಗೂ ಬೇಕಿದೆ ಒಂದು ಗೂಡು, ನೆಲೆ!

Published On - 3:04 pm, Mon, 18 January 21

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!