AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನಿಗೆ ಸರ್ಜರಿ ಮಾಡಿದ ವೈದ್ಯರು, ಸಿಬ್ಬಂದಿಗೆ ಕ್ವಾರಂಟೈನ್​ ಪೀಕಲಾಟ! ಎಲ್ಲಿ?

ಹುಬ್ಬಳ್ಳಿ: ಮಹಾಮಾರಿ ಕೊರೊನಾ ಸೋಂಕಿತನಿಗೆ ಶಸ್ತ್ರಚಿಕಿತ್ಸೆ ಮಾಡಿ ಕಿಮ್ಸ್ ವೈದ್ಯಕೀಯ ತಂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಧಾರವಾಡದ ವ್ಯಕ್ತಿಗೆ ವೈದ್ಯರು ಆಪರೇಷನ್ ಮಾಡಿದ್ದರು. ಆದ್ರೆ ಶಸ್ತ್ರಚಿಕಿತ್ಸೆ ಬಳಿಕ ಆತನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಶಸ್ತ್ರಚಿಕಿತ್ಸೆ ಬಳಿಕ ಧಾರವಾಡದ 705ನೇ ಕೊರೊನಾ ಸೋಂಕಿತ ಚೇತರಿಸಿಕೊಳ್ಳುತ್ತಿದ್ದಾನೆ. ಗಂಟಲು ದ್ರವ ಪರೀಕ್ಷೆ ಬಳಿಕ ಆತನಿಗೆ ಸೋಂಕು ತಗುಲಿರುವು ಪತ್ತೆಯಾಗಿದೆ. ಹಾಗಾಗಿ ಸೋಂಕಿತನಿಗೆ ಚಿಕಿತ್ಸೆ ನೀಡಿದ್ದ ಐವರು ವೈದ್ಯರು ಮತ್ತು 6 ಅರೆ ವೈದ್ಯಕೀಯ ಸಿಬ್ಬಂದಿಗೆ ಕ್ವಾರಂಟೈನ್ ಮಾಡಲಾಗಿದೆ.

ಸೋಂಕಿತನಿಗೆ ಸರ್ಜರಿ ಮಾಡಿದ ವೈದ್ಯರು, ಸಿಬ್ಬಂದಿಗೆ ಕ್ವಾರಂಟೈನ್​ ಪೀಕಲಾಟ! ಎಲ್ಲಿ?
ಸಾಧು ಶ್ರೀನಾಥ್​
|

Updated on:May 08, 2020 | 6:00 PM

Share

ಹುಬ್ಬಳ್ಳಿ: ಮಹಾಮಾರಿ ಕೊರೊನಾ ಸೋಂಕಿತನಿಗೆ ಶಸ್ತ್ರಚಿಕಿತ್ಸೆ ಮಾಡಿ ಕಿಮ್ಸ್ ವೈದ್ಯಕೀಯ ತಂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಧಾರವಾಡದ ವ್ಯಕ್ತಿಗೆ ವೈದ್ಯರು ಆಪರೇಷನ್ ಮಾಡಿದ್ದರು. ಆದ್ರೆ ಶಸ್ತ್ರಚಿಕಿತ್ಸೆ ಬಳಿಕ ಆತನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸದ್ಯ ಶಸ್ತ್ರಚಿಕಿತ್ಸೆ ಬಳಿಕ ಧಾರವಾಡದ 705ನೇ ಕೊರೊನಾ ಸೋಂಕಿತ ಚೇತರಿಸಿಕೊಳ್ಳುತ್ತಿದ್ದಾನೆ. ಗಂಟಲು ದ್ರವ ಪರೀಕ್ಷೆ ಬಳಿಕ ಆತನಿಗೆ ಸೋಂಕು ತಗುಲಿರುವು ಪತ್ತೆಯಾಗಿದೆ. ಹಾಗಾಗಿ ಸೋಂಕಿತನಿಗೆ ಚಿಕಿತ್ಸೆ ನೀಡಿದ್ದ ಐವರು ವೈದ್ಯರು ಮತ್ತು 6 ಅರೆ ವೈದ್ಯಕೀಯ ಸಿಬ್ಬಂದಿಗೆ ಕ್ವಾರಂಟೈನ್ ಮಾಡಲಾಗಿದೆ.

Published On - 3:37 pm, Fri, 8 May 20

Follow Us
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್