AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನಿಗೆ ಸರ್ಜರಿ ಮಾಡಿದ ವೈದ್ಯರು, ಸಿಬ್ಬಂದಿಗೆ ಕ್ವಾರಂಟೈನ್​ ಪೀಕಲಾಟ! ಎಲ್ಲಿ?

ಹುಬ್ಬಳ್ಳಿ: ಮಹಾಮಾರಿ ಕೊರೊನಾ ಸೋಂಕಿತನಿಗೆ ಶಸ್ತ್ರಚಿಕಿತ್ಸೆ ಮಾಡಿ ಕಿಮ್ಸ್ ವೈದ್ಯಕೀಯ ತಂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಧಾರವಾಡದ ವ್ಯಕ್ತಿಗೆ ವೈದ್ಯರು ಆಪರೇಷನ್ ಮಾಡಿದ್ದರು. ಆದ್ರೆ ಶಸ್ತ್ರಚಿಕಿತ್ಸೆ ಬಳಿಕ ಆತನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಶಸ್ತ್ರಚಿಕಿತ್ಸೆ ಬಳಿಕ ಧಾರವಾಡದ 705ನೇ ಕೊರೊನಾ ಸೋಂಕಿತ ಚೇತರಿಸಿಕೊಳ್ಳುತ್ತಿದ್ದಾನೆ. ಗಂಟಲು ದ್ರವ ಪರೀಕ್ಷೆ ಬಳಿಕ ಆತನಿಗೆ ಸೋಂಕು ತಗುಲಿರುವು ಪತ್ತೆಯಾಗಿದೆ. ಹಾಗಾಗಿ ಸೋಂಕಿತನಿಗೆ ಚಿಕಿತ್ಸೆ ನೀಡಿದ್ದ ಐವರು ವೈದ್ಯರು ಮತ್ತು 6 ಅರೆ ವೈದ್ಯಕೀಯ ಸಿಬ್ಬಂದಿಗೆ ಕ್ವಾರಂಟೈನ್ ಮಾಡಲಾಗಿದೆ.

ಸೋಂಕಿತನಿಗೆ ಸರ್ಜರಿ ಮಾಡಿದ ವೈದ್ಯರು, ಸಿಬ್ಬಂದಿಗೆ ಕ್ವಾರಂಟೈನ್​ ಪೀಕಲಾಟ! ಎಲ್ಲಿ?
ಸಾಧು ಶ್ರೀನಾಥ್​
|

Updated on:May 08, 2020 | 6:00 PM

Share

ಹುಬ್ಬಳ್ಳಿ: ಮಹಾಮಾರಿ ಕೊರೊನಾ ಸೋಂಕಿತನಿಗೆ ಶಸ್ತ್ರಚಿಕಿತ್ಸೆ ಮಾಡಿ ಕಿಮ್ಸ್ ವೈದ್ಯಕೀಯ ತಂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಧಾರವಾಡದ ವ್ಯಕ್ತಿಗೆ ವೈದ್ಯರು ಆಪರೇಷನ್ ಮಾಡಿದ್ದರು. ಆದ್ರೆ ಶಸ್ತ್ರಚಿಕಿತ್ಸೆ ಬಳಿಕ ಆತನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸದ್ಯ ಶಸ್ತ್ರಚಿಕಿತ್ಸೆ ಬಳಿಕ ಧಾರವಾಡದ 705ನೇ ಕೊರೊನಾ ಸೋಂಕಿತ ಚೇತರಿಸಿಕೊಳ್ಳುತ್ತಿದ್ದಾನೆ. ಗಂಟಲು ದ್ರವ ಪರೀಕ್ಷೆ ಬಳಿಕ ಆತನಿಗೆ ಸೋಂಕು ತಗುಲಿರುವು ಪತ್ತೆಯಾಗಿದೆ. ಹಾಗಾಗಿ ಸೋಂಕಿತನಿಗೆ ಚಿಕಿತ್ಸೆ ನೀಡಿದ್ದ ಐವರು ವೈದ್ಯರು ಮತ್ತು 6 ಅರೆ ವೈದ್ಯಕೀಯ ಸಿಬ್ಬಂದಿಗೆ ಕ್ವಾರಂಟೈನ್ ಮಾಡಲಾಗಿದೆ.

Published On - 3:37 pm, Fri, 8 May 20

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ