AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KIMS ನಿರ್ಲಕ್ಷ್ಯ: ಆಕ್ಸಿಜನ್ ಅಳವಡಿಸಿದ ಮಗುವನ್ನ ಕೈಯಲ್ಲಿ ಹಿಡಿದುಕೊಂಡೇ ಸಾಗಿದ ಅಪ್ಪ

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯ ನಿರ್ಲಕ್ಷ್ಯತನ ಮತ್ತೊಮ್ಮೆ ಹೊರಬಿದ್ದಿದೆ. ಸ್ಟ್ರೆಚರ್ ಇಲ್ಲದಕ್ಕೆ ಆಕ್ಸಿಜನ್ ಅಳವಡಿಸಿದ ಮಗುವನ್ನ ಕೈಯಲ್ಲಿ ಹಿಡಿದುಕೊಂಡೇ ಸಾಗಿದ್ದಾರೆ. ಮಗುವನ್ನ ಮಕ್ಕಳ ವಾರ್ಡ್​ವರೆಗೆ ತನ್ನ ಎರಡೂ ಕೈಯಲ್ಲಿ ಹೊತ್ತುಕೊಂಡು ತಂದೆ ಸಾಗಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ನಡೆದ ಮನಕಲಕುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದ ನೆಟ್ಟಿಗರು ಕಿಮ್ಸ್ ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪದೇ ಪದೇ ಈ ರೀತಿ ನಿರ್ಲಕ್ಷ್ಯ ಆಗುತ್ತಿದ್ರೂ ಕಿಮ್ಸ್ ಸಿಬ್ಬಂದಿ ಎಚ್ಚೆತ್ತುಕೊಂಡಿಲ್ಲ.

KIMS ನಿರ್ಲಕ್ಷ್ಯ: ಆಕ್ಸಿಜನ್ ಅಳವಡಿಸಿದ ಮಗುವನ್ನ ಕೈಯಲ್ಲಿ ಹಿಡಿದುಕೊಂಡೇ ಸಾಗಿದ ಅಪ್ಪ
ಸಾಧು ಶ್ರೀನಾಥ್​
| Edited By: |

Updated on:May 30, 2020 | 11:46 AM

Share

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯ ನಿರ್ಲಕ್ಷ್ಯತನ ಮತ್ತೊಮ್ಮೆ ಹೊರಬಿದ್ದಿದೆ. ಸ್ಟ್ರೆಚರ್ ಇಲ್ಲದಕ್ಕೆ ಆಕ್ಸಿಜನ್ ಅಳವಡಿಸಿದ ಮಗುವನ್ನ ಕೈಯಲ್ಲಿ ಹಿಡಿದುಕೊಂಡೇ ಸಾಗಿದ್ದಾರೆ. ಮಗುವನ್ನ ಮಕ್ಕಳ ವಾರ್ಡ್​ವರೆಗೆ ತನ್ನ ಎರಡೂ ಕೈಯಲ್ಲಿ ಹೊತ್ತುಕೊಂಡು ತಂದೆ ಸಾಗಿದ್ದಾರೆ.

ಕಿಮ್ಸ್ ಆಸ್ಪತ್ರೆಯಲ್ಲಿ ನಡೆದ ಮನಕಲಕುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದ ನೆಟ್ಟಿಗರು ಕಿಮ್ಸ್ ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪದೇ ಪದೇ ಈ ರೀತಿ ನಿರ್ಲಕ್ಷ್ಯ ಆಗುತ್ತಿದ್ರೂ ಕಿಮ್ಸ್ ಸಿಬ್ಬಂದಿ ಎಚ್ಚೆತ್ತುಕೊಂಡಿಲ್ಲ.

Published On - 11:07 am, Sat, 30 May 20

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು