AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಾಧಿಕಾರಿಯ ತಾರತಮ್ಯದ ವಿರುದ್ಧ ಸಿಡಿದೆದ್ದ KIMS ಸಿಬ್ಬಂದಿ

ಬೆಂಗಳೂರು: ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲೊಂದಾಗಿರುವ ಕಿಮ್ಸ್​ನ ನರ್ಸ್, ಆಯಾ ಮತ್ತು ವಾರ್ಡ್​ ಬಾಯ್​ಗಳು ಆಸ್ಪತ್ರೆಯ ಆಡಳಿತಾತ್ಮಕ ವೈದ್ಯಾಧಿಕಾರಿ ಡಾ. ವಿನೋದ್ ಅವರ ಕಾರ್ಯವೈಖರಿ ಖಂಡಿಸಿ ಪ್ರತಿಭಟನೆ ನಡೆಸಿದರು. ತಮ್ಮ ಕೆಲಸವನ್ನು ನಿಲ್ಲಿಸಿ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆಗೆ ಕುಳಿತ ಸಿಬ್ಬಂದಿಯ ಆರೋಪವೇನೆಂದರೆ, ಕೊರೊನಾ ವಾರ್ಡ್​ಗಳಲ್ಲಿ ಬಹಳಷ್ಟು ನರ್ಸ್ ಮತ್ತು ವಾರ್ಡ್​ ಬಾಯ್​ಗಳು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮೊದಲಿದ್ದ ಒಂದು ವಾರ ಕೆಲಸ-ಒಂದು ವಾರ ಕ್ವಾರಂಟೈನ್ ವ್ಯವಸ್ಥೆಯನ್ನು ಡಾ. ವಿನೋದ್ ರದ್ದು ಮಾಡಿ ಬಿಡುವಿಲ್ಲದಂತೆ ದುಡಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಐವರು ನರ್ಸ್​ಗಳು […]

ವೈದ್ಯಾಧಿಕಾರಿಯ ತಾರತಮ್ಯದ ವಿರುದ್ಧ ಸಿಡಿದೆದ್ದ KIMS ಸಿಬ್ಬಂದಿ
KUSHAL V
| Edited By: |

Updated on:Jul 31, 2020 | 12:18 AM

Share

ಬೆಂಗಳೂರು: ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲೊಂದಾಗಿರುವ ಕಿಮ್ಸ್​ನ ನರ್ಸ್, ಆಯಾ ಮತ್ತು ವಾರ್ಡ್​ ಬಾಯ್​ಗಳು ಆಸ್ಪತ್ರೆಯ ಆಡಳಿತಾತ್ಮಕ ವೈದ್ಯಾಧಿಕಾರಿ ಡಾ. ವಿನೋದ್ ಅವರ ಕಾರ್ಯವೈಖರಿ ಖಂಡಿಸಿ ಪ್ರತಿಭಟನೆ ನಡೆಸಿದರು.

ತಮ್ಮ ಕೆಲಸವನ್ನು ನಿಲ್ಲಿಸಿ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆಗೆ ಕುಳಿತ ಸಿಬ್ಬಂದಿಯ ಆರೋಪವೇನೆಂದರೆ, ಕೊರೊನಾ ವಾರ್ಡ್​ಗಳಲ್ಲಿ ಬಹಳಷ್ಟು ನರ್ಸ್ ಮತ್ತು ವಾರ್ಡ್​ ಬಾಯ್​ಗಳು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮೊದಲಿದ್ದ ಒಂದು ವಾರ ಕೆಲಸ-ಒಂದು ವಾರ ಕ್ವಾರಂಟೈನ್ ವ್ಯವಸ್ಥೆಯನ್ನು ಡಾ. ವಿನೋದ್ ರದ್ದು ಮಾಡಿ ಬಿಡುವಿಲ್ಲದಂತೆ ದುಡಿಸಿಕೊಳ್ಳುತ್ತಿದ್ದಾರೆ.

ಇದರಿಂದಾಗಿ ಐವರು ನರ್ಸ್​ಗಳು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಡ್ಯೂಟಿ ಅವಧಿ ಮೀರಿ ಕೆಲಸ ಮಾಡುವಂತೆ ವಿನೋದ್ ಒತ್ತಡ ಹೇರುತ್ತಿದ್ದಾರೆ ಎಂದು ಪ್ರತಿಭಟನಾನಿರತ ಸಿಬ್ಬಂದಿ ಆರೋಪಿಸಿದರು. ಇದಲ್ಲದೆ, PPE ಕಿಟ್ ಹಂಚುವುದರಲ್ಲೂ ಡಾ. ವಿನೋದ್ ತಾರತಮ್ಯವೆಸಗುತ್ತಿದ್ದಾರೆ ಎಂದು ಆರೋಪಿಸಿದ ನರ್ಸ್​ಗಳು ತಮಗೆ ನ್ಯಾಯ ಒದಗಿಸುವ ಭರವಸೆ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಹೇಳಿದರು.

Published On - 5:33 pm, Wed, 29 July 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ