AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ದಿನಗಳಿಂದ ಕಾಫಿ ತೋಟಕ್ಕೆ ಬರುತ್ತಿದ್ದ ಕಿಂಗ್ ಕೋಬ್ರಾ ಕೊನೆಗೂ ಸೆರೆ!

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ತೆಕ್ಕೂರು ಗ್ರಾಮದಲ್ಲಿ ಬೃಹತ್ ಗಾತ್ರದ ಕಿಂಗ್ ಕೋಬ್ರಾ ಕಾಣಿಸಿಕೊಂಡಿದೆ. ಮಹೇಶ್ ಎಂಬವರ ಕಾಫಿ ತೋಟದಲ್ಲಿ ಕಿಂಗ್ ಕೋಬ್ರಾ ಪತ್ತೆಯಾಗಿದ್ದು, ಕಾಳಿಂಗ ಸರ್ಪವನ್ನು ಕಂಡು ಅಲ್ಲಿದ್ದವರು ಬೆಚ್ಚಿಬಿದ್ದಿದ್ದಾರೆ. ಕಳೆದ 15ದಿನಗಳಿಂದ ಕಾಫಿ ತೋಟಕ್ಕೆ ಕಾಳಿಂಗ ಸರ್ಪ ಬರುತ್ತಿತ್ತು. ಕಾಳಿಂಗ ಸರ್ಪವನ್ನು ಕಂಡು ಕಾರ್ಮಿಕರು ಭಯಭೀತರಾಗಿದ್ದರು. ಹೀಗಾಗಿ ಉರಗ ಪ್ರೇಮಿ ಸ್ನೇಕ್ ಅರ್ಜುನ್ ಎಂಬುವರು ಸ್ಥಳಕ್ಕೆ ಆಗಮಿಸಿ ಕಾಳಿಂಗ ಸರ್ಪವನ್ನು ಸೆರೆಹಿಡಿದಿದ್ದಾರೆ. ಬಳಿಕ ಸುರಕ್ಷಿತವಾಗಿ ಕಾಳಿಂಗ ಸರ್ಪವನ್ನು ಅರಣ್ಯಕ್ಕೆ ಬಿಟ್ಟಿದ್ದಾರೆ.

15 ದಿನಗಳಿಂದ ಕಾಫಿ ತೋಟಕ್ಕೆ ಬರುತ್ತಿದ್ದ ಕಿಂಗ್ ಕೋಬ್ರಾ ಕೊನೆಗೂ ಸೆರೆ!
ಸಾಧು ಶ್ರೀನಾಥ್​
|

Updated on:Feb 18, 2020 | 2:40 PM

Share

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ತೆಕ್ಕೂರು ಗ್ರಾಮದಲ್ಲಿ ಬೃಹತ್ ಗಾತ್ರದ ಕಿಂಗ್ ಕೋಬ್ರಾ ಕಾಣಿಸಿಕೊಂಡಿದೆ. ಮಹೇಶ್ ಎಂಬವರ ಕಾಫಿ ತೋಟದಲ್ಲಿ ಕಿಂಗ್ ಕೋಬ್ರಾ ಪತ್ತೆಯಾಗಿದ್ದು, ಕಾಳಿಂಗ ಸರ್ಪವನ್ನು ಕಂಡು ಅಲ್ಲಿದ್ದವರು ಬೆಚ್ಚಿಬಿದ್ದಿದ್ದಾರೆ.

ಕಳೆದ 15ದಿನಗಳಿಂದ ಕಾಫಿ ತೋಟಕ್ಕೆ ಕಾಳಿಂಗ ಸರ್ಪ ಬರುತ್ತಿತ್ತು. ಕಾಳಿಂಗ ಸರ್ಪವನ್ನು ಕಂಡು ಕಾರ್ಮಿಕರು ಭಯಭೀತರಾಗಿದ್ದರು. ಹೀಗಾಗಿ ಉರಗ ಪ್ರೇಮಿ ಸ್ನೇಕ್ ಅರ್ಜುನ್ ಎಂಬುವರು ಸ್ಥಳಕ್ಕೆ ಆಗಮಿಸಿ ಕಾಳಿಂಗ ಸರ್ಪವನ್ನು ಸೆರೆಹಿಡಿದಿದ್ದಾರೆ. ಬಳಿಕ ಸುರಕ್ಷಿತವಾಗಿ ಕಾಳಿಂಗ ಸರ್ಪವನ್ನು ಅರಣ್ಯಕ್ಕೆ ಬಿಟ್ಟಿದ್ದಾರೆ.

Published On - 2:08 pm, Tue, 18 February 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್