AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಟ್ ವಿತರಣೆ ವದಂತಿ: ಕೇಂದ್ರ ಸಚಿವರ ಕಚೇರಿ ಮುಂದೆ ಜಮಾಯಿಸಿದ ಜನ

ಬೆಳಗಾವಿ: ದಿನಸಿ ಕಿಟ್ ವಿತರಣೆ ಮಾಡುತ್ತಿದ್ದಾರೆ ಎಂಬ ವದಂತಿ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಕಚೇರಿ ಮುಂದೆ ಸಾಮಾಜಿಕ ಅಂತರ ಮರೆತು ಜನಜಂಗುಳಿ ಸೇರಿದ್ದಾರೆ. ಚೆನ್ನಮ್ಮ ವೃತ್ತದ ಬಳಿ ಇರುವ ಕಚೇರಿ ಮುಂದೆ ಸಾವಿರಕ್ಕೂ ಅಧಿಕ ಜನರು. ಕ್ಯೂ ನಿಂತಿದ್ದಾರೆ. ಬೆಳಗಾವಿಯ ಶಹಾಪುರ, ವಡಗಾಂವಿ ಸೇರಿದಂತೆ ವಿವಿಧ ಕಡೆಗಳಿಂದ ಜನರು ಆಗಮಿಸಿದ್ದಾರೆ. ಸಾಮಾಜಿಕ ಅಂತರ ಮರೆತು ಮಹಿಳೆಯರು ಮತ್ತು ಪುರುಷರ ಕ್ಯೂನಲ್ಲಿದ್ದಾರೆ. ಸುರೇಶ್ ಅಂಗಡಿ ಆಗಮಿಸುತ್ತಿದ್ದಂತೆ ಗುಂಪುಗೂಡಿದರು. ನಾನು ಯಾವುದೇ ಕಿಟ್ ವಿತರಣೆ ಮಾಡುತ್ತಿಲ್ಲ. ವಾಪಸ್ […]

ಕಿಟ್ ವಿತರಣೆ ವದಂತಿ: ಕೇಂದ್ರ ಸಚಿವರ ಕಚೇರಿ ಮುಂದೆ ಜಮಾಯಿಸಿದ ಜನ
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು|

Updated on:May 26, 2020 | 2:27 PM

Share

ಬೆಳಗಾವಿ: ದಿನಸಿ ಕಿಟ್ ವಿತರಣೆ ಮಾಡುತ್ತಿದ್ದಾರೆ ಎಂಬ ವದಂತಿ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಕಚೇರಿ ಮುಂದೆ ಸಾಮಾಜಿಕ ಅಂತರ ಮರೆತು ಜನಜಂಗುಳಿ ಸೇರಿದ್ದಾರೆ. ಚೆನ್ನಮ್ಮ ವೃತ್ತದ ಬಳಿ ಇರುವ ಕಚೇರಿ ಮುಂದೆ ಸಾವಿರಕ್ಕೂ ಅಧಿಕ ಜನರು. ಕ್ಯೂ ನಿಂತಿದ್ದಾರೆ.

ಬೆಳಗಾವಿಯ ಶಹಾಪುರ, ವಡಗಾಂವಿ ಸೇರಿದಂತೆ ವಿವಿಧ ಕಡೆಗಳಿಂದ ಜನರು ಆಗಮಿಸಿದ್ದಾರೆ. ಸಾಮಾಜಿಕ ಅಂತರ ಮರೆತು ಮಹಿಳೆಯರು ಮತ್ತು ಪುರುಷರ ಕ್ಯೂನಲ್ಲಿದ್ದಾರೆ. ಸುರೇಶ್ ಅಂಗಡಿ ಆಗಮಿಸುತ್ತಿದ್ದಂತೆ ಗುಂಪುಗೂಡಿದರು. ನಾನು ಯಾವುದೇ ಕಿಟ್ ವಿತರಣೆ ಮಾಡುತ್ತಿಲ್ಲ. ವಾಪಸ್ ಹೋಗಿ ಎಂದು ಸುರೇಶ್ ಅಂಗಡಿ ಮನವಿ ಮಾಡಿದರು.

ನಾವು ಯಾರ ಕಡೆಯೂ ಕೈಚಾಚಿಲ್ಲ. ಈಗ ಸುರೇಶ್ ಅಂಗಡಿ ವಾಪಸ್ ಕಳುಹಿಸುತ್ತಿದ್ದಾರೆ. ಕೆಲಸವಿಲ್ಲದೆ ಊಟಕ್ಕೂ ಪರದಾಡುತ್ತಿದ್ದೇವೆ. ನಮಗೆ ಸಹಾಯ ಮಾಡಿ, ಕಿಟ್ ವಿತರಣೆ ಮಾಡಿ ಎಂದು ಮಹಿಳೆಯರು ಕಣ್ಣೀರಿಡುತ್ತಿದ್ದಾರೆ.

Published On - 12:25 pm, Tue, 26 May 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ