AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಟ್ ವಿತರಣೆ ವದಂತಿ: ಕೇಂದ್ರ ಸಚಿವರ ಕಚೇರಿ ಮುಂದೆ ಜಮಾಯಿಸಿದ ಜನ

ಬೆಳಗಾವಿ: ದಿನಸಿ ಕಿಟ್ ವಿತರಣೆ ಮಾಡುತ್ತಿದ್ದಾರೆ ಎಂಬ ವದಂತಿ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಕಚೇರಿ ಮುಂದೆ ಸಾಮಾಜಿಕ ಅಂತರ ಮರೆತು ಜನಜಂಗುಳಿ ಸೇರಿದ್ದಾರೆ. ಚೆನ್ನಮ್ಮ ವೃತ್ತದ ಬಳಿ ಇರುವ ಕಚೇರಿ ಮುಂದೆ ಸಾವಿರಕ್ಕೂ ಅಧಿಕ ಜನರು. ಕ್ಯೂ ನಿಂತಿದ್ದಾರೆ. ಬೆಳಗಾವಿಯ ಶಹಾಪುರ, ವಡಗಾಂವಿ ಸೇರಿದಂತೆ ವಿವಿಧ ಕಡೆಗಳಿಂದ ಜನರು ಆಗಮಿಸಿದ್ದಾರೆ. ಸಾಮಾಜಿಕ ಅಂತರ ಮರೆತು ಮಹಿಳೆಯರು ಮತ್ತು ಪುರುಷರ ಕ್ಯೂನಲ್ಲಿದ್ದಾರೆ. ಸುರೇಶ್ ಅಂಗಡಿ ಆಗಮಿಸುತ್ತಿದ್ದಂತೆ ಗುಂಪುಗೂಡಿದರು. ನಾನು ಯಾವುದೇ ಕಿಟ್ ವಿತರಣೆ ಮಾಡುತ್ತಿಲ್ಲ. ವಾಪಸ್ […]

ಕಿಟ್ ವಿತರಣೆ ವದಂತಿ: ಕೇಂದ್ರ ಸಚಿವರ ಕಚೇರಿ ಮುಂದೆ ಜಮಾಯಿಸಿದ ಜನ
ಸಾಧು ಶ್ರೀನಾಥ್​
| Edited By: |

Updated on:May 26, 2020 | 2:27 PM

Share

ಬೆಳಗಾವಿ: ದಿನಸಿ ಕಿಟ್ ವಿತರಣೆ ಮಾಡುತ್ತಿದ್ದಾರೆ ಎಂಬ ವದಂತಿ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಕಚೇರಿ ಮುಂದೆ ಸಾಮಾಜಿಕ ಅಂತರ ಮರೆತು ಜನಜಂಗುಳಿ ಸೇರಿದ್ದಾರೆ. ಚೆನ್ನಮ್ಮ ವೃತ್ತದ ಬಳಿ ಇರುವ ಕಚೇರಿ ಮುಂದೆ ಸಾವಿರಕ್ಕೂ ಅಧಿಕ ಜನರು. ಕ್ಯೂ ನಿಂತಿದ್ದಾರೆ.

ಬೆಳಗಾವಿಯ ಶಹಾಪುರ, ವಡಗಾಂವಿ ಸೇರಿದಂತೆ ವಿವಿಧ ಕಡೆಗಳಿಂದ ಜನರು ಆಗಮಿಸಿದ್ದಾರೆ. ಸಾಮಾಜಿಕ ಅಂತರ ಮರೆತು ಮಹಿಳೆಯರು ಮತ್ತು ಪುರುಷರ ಕ್ಯೂನಲ್ಲಿದ್ದಾರೆ. ಸುರೇಶ್ ಅಂಗಡಿ ಆಗಮಿಸುತ್ತಿದ್ದಂತೆ ಗುಂಪುಗೂಡಿದರು. ನಾನು ಯಾವುದೇ ಕಿಟ್ ವಿತರಣೆ ಮಾಡುತ್ತಿಲ್ಲ. ವಾಪಸ್ ಹೋಗಿ ಎಂದು ಸುರೇಶ್ ಅಂಗಡಿ ಮನವಿ ಮಾಡಿದರು.

ನಾವು ಯಾರ ಕಡೆಯೂ ಕೈಚಾಚಿಲ್ಲ. ಈಗ ಸುರೇಶ್ ಅಂಗಡಿ ವಾಪಸ್ ಕಳುಹಿಸುತ್ತಿದ್ದಾರೆ. ಕೆಲಸವಿಲ್ಲದೆ ಊಟಕ್ಕೂ ಪರದಾಡುತ್ತಿದ್ದೇವೆ. ನಮಗೆ ಸಹಾಯ ಮಾಡಿ, ಕಿಟ್ ವಿತರಣೆ ಮಾಡಿ ಎಂದು ಮಹಿಳೆಯರು ಕಣ್ಣೀರಿಡುತ್ತಿದ್ದಾರೆ.

Published On - 12:25 pm, Tue, 26 May 20

ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸ್ಥಗಿತಕ್ಕೆ ಕಾರಣ ಕೊಟ್ಟ ಅಮೆರಿಕ
ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸ್ಥಗಿತಕ್ಕೆ ಕಾರಣ ಕೊಟ್ಟ ಅಮೆರಿಕ
ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’
ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’
ಲೋಡ್​ಗಟ್ಟಲೆ ಬಿಯರ್, ವೈನ್ ಚರಂಡಿ ಪಾಲು! ಯಾಕೆ ಗೊತ್ತೇ?
ಲೋಡ್​ಗಟ್ಟಲೆ ಬಿಯರ್, ವೈನ್ ಚರಂಡಿ ಪಾಲು! ಯಾಕೆ ಗೊತ್ತೇ?
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ