AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರಿಕೆಯಾಗುತ್ತಾ ನಂದಿನಿ ಹಾಲಿನ ದರ?

ಬೆಂಗಳೂರು: ರಾಜ್ಯದ ಮಂದಿಗೆ ಕೆಎಂಫ್ ಶಾಕ್ ಕೊಡಲಿದೆ. ನಂದಿನ ಹಾಲಿನ ದರ ಹೆಚ್ಚಳಕ್ಕೆ ಚಿಂತನೆ ಮಾಡಲಾಗುತ್ತಿದ್ದು, ಪ್ರತೀ ಲೀಟರ್​ಗೆ ಎರಡರಿಂದ ಮೂರು ರೂಪಾಯಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. 14 ಹಾಲು ಒಕ್ಕೂಟಗಳ ವತಿಯಿಂದ ಹಾಲಿನ ದರ ಹೆಚ್ಚಳಕ್ಕಾಗಿ ಕೆಎಂಎಫ್​ಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪ್ರತೀ ಲೀಟರ್​ಗೆ ಎರಡರಿಂದ ಮೂರು ರೂಪಾಯಿ ಹೆಚ್ಚಳ ಮಾಡುವಂತೆ ಬೇಡಿಕೆ ಇಡಲಾಗಿದೆ. ಹೀಗಾಗಿ ನಾಳೆ ಹಾಲಿನ ದರ ಹೆಚ್ಚಿಸುವ ಕುರಿತು ಆಡಳಿತ ಮಂಡಳಿಯ ಸಭೆ ನಡೆಸಲಿದ್ದು, ಸಭೆಯಲ್ಲಿ ದರ ಹೆಚ್ಚಳದ ಬಗ್ಗೆ ಅಂತಿಮ […]

ಏರಿಕೆಯಾಗುತ್ತಾ ನಂದಿನಿ ಹಾಲಿನ ದರ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 16, 2020 | 2:35 PM

Share

ಬೆಂಗಳೂರು: ರಾಜ್ಯದ ಮಂದಿಗೆ ಕೆಎಂಫ್ ಶಾಕ್ ಕೊಡಲಿದೆ. ನಂದಿನ ಹಾಲಿನ ದರ ಹೆಚ್ಚಳಕ್ಕೆ ಚಿಂತನೆ ಮಾಡಲಾಗುತ್ತಿದ್ದು, ಪ್ರತೀ ಲೀಟರ್​ಗೆ ಎರಡರಿಂದ ಮೂರು ರೂಪಾಯಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. 14 ಹಾಲು ಒಕ್ಕೂಟಗಳ ವತಿಯಿಂದ ಹಾಲಿನ ದರ ಹೆಚ್ಚಳಕ್ಕಾಗಿ ಕೆಎಂಎಫ್​ಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಪ್ರತೀ ಲೀಟರ್​ಗೆ ಎರಡರಿಂದ ಮೂರು ರೂಪಾಯಿ ಹೆಚ್ಚಳ ಮಾಡುವಂತೆ ಬೇಡಿಕೆ ಇಡಲಾಗಿದೆ. ಹೀಗಾಗಿ ನಾಳೆ ಹಾಲಿನ ದರ ಹೆಚ್ಚಿಸುವ ಕುರಿತು ಆಡಳಿತ ಮಂಡಳಿಯ ಸಭೆ ನಡೆಸಲಿದ್ದು, ಸಭೆಯಲ್ಲಿ ದರ ಹೆಚ್ಚಳದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಸಭೆಯಲ್ಲಿ ಸಾದಕ ಬಾಧಕಗಳ ಚರ್ಚೆ ಬಳಿಕ ದರ ಪ್ರಕಟ ಮಾಡುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ನಗರದ ಖಾಸಗಿ ಹೋಟೆಲ್​ನಲ್ಲಿ ನಡೆದ ಕೆಎಂಎಫ್ ಕಾರ್ಯಕ್ರಮದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಖಾಸಗಿ ಅವರ ಹಾಲಿನಿ ದರಕ್ಕೂ ನಂದಿನ ಹಾಲಿನ ದರಕ್ಕೂ ಭಾರಿ ವ್ಯತ್ಯಾಸವಿದೆ. ಇದರಿಂದ ಕಳೆದ ಮೂರು ವರ್ಷಗಳಿಂದ ಹಾಲಿನ ದರದಲ್ಲಿ ಹೆಚ್ಚಳ ಮಾಡಿಲ್ಲ ಹಾಗಾಗಿ ಈ ಬಾರಿ ಹೆಚ್ಚಳ ಮಾಡುವುದು ಬಹುತೇಕ ಖಚಿತ ಎಂದು ದರ ಹೆಚ್ಚಿಸುವ ಕುರಿತು ಸ್ಪಷ್ಟನೆ ನೀಡಿದ್ದಾರೆ.

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ