AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರಿಕೆಯಾಗುತ್ತಾ ನಂದಿನಿ ಹಾಲಿನ ದರ?

ಬೆಂಗಳೂರು: ರಾಜ್ಯದ ಮಂದಿಗೆ ಕೆಎಂಫ್ ಶಾಕ್ ಕೊಡಲಿದೆ. ನಂದಿನ ಹಾಲಿನ ದರ ಹೆಚ್ಚಳಕ್ಕೆ ಚಿಂತನೆ ಮಾಡಲಾಗುತ್ತಿದ್ದು, ಪ್ರತೀ ಲೀಟರ್​ಗೆ ಎರಡರಿಂದ ಮೂರು ರೂಪಾಯಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. 14 ಹಾಲು ಒಕ್ಕೂಟಗಳ ವತಿಯಿಂದ ಹಾಲಿನ ದರ ಹೆಚ್ಚಳಕ್ಕಾಗಿ ಕೆಎಂಎಫ್​ಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪ್ರತೀ ಲೀಟರ್​ಗೆ ಎರಡರಿಂದ ಮೂರು ರೂಪಾಯಿ ಹೆಚ್ಚಳ ಮಾಡುವಂತೆ ಬೇಡಿಕೆ ಇಡಲಾಗಿದೆ. ಹೀಗಾಗಿ ನಾಳೆ ಹಾಲಿನ ದರ ಹೆಚ್ಚಿಸುವ ಕುರಿತು ಆಡಳಿತ ಮಂಡಳಿಯ ಸಭೆ ನಡೆಸಲಿದ್ದು, ಸಭೆಯಲ್ಲಿ ದರ ಹೆಚ್ಚಳದ ಬಗ್ಗೆ ಅಂತಿಮ […]

ಏರಿಕೆಯಾಗುತ್ತಾ ನಂದಿನಿ ಹಾಲಿನ ದರ?
ಸಾಧು ಶ್ರೀನಾಥ್​
|

Updated on: Jan 16, 2020 | 2:35 PM

Share

ಬೆಂಗಳೂರು: ರಾಜ್ಯದ ಮಂದಿಗೆ ಕೆಎಂಫ್ ಶಾಕ್ ಕೊಡಲಿದೆ. ನಂದಿನ ಹಾಲಿನ ದರ ಹೆಚ್ಚಳಕ್ಕೆ ಚಿಂತನೆ ಮಾಡಲಾಗುತ್ತಿದ್ದು, ಪ್ರತೀ ಲೀಟರ್​ಗೆ ಎರಡರಿಂದ ಮೂರು ರೂಪಾಯಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. 14 ಹಾಲು ಒಕ್ಕೂಟಗಳ ವತಿಯಿಂದ ಹಾಲಿನ ದರ ಹೆಚ್ಚಳಕ್ಕಾಗಿ ಕೆಎಂಎಫ್​ಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಪ್ರತೀ ಲೀಟರ್​ಗೆ ಎರಡರಿಂದ ಮೂರು ರೂಪಾಯಿ ಹೆಚ್ಚಳ ಮಾಡುವಂತೆ ಬೇಡಿಕೆ ಇಡಲಾಗಿದೆ. ಹೀಗಾಗಿ ನಾಳೆ ಹಾಲಿನ ದರ ಹೆಚ್ಚಿಸುವ ಕುರಿತು ಆಡಳಿತ ಮಂಡಳಿಯ ಸಭೆ ನಡೆಸಲಿದ್ದು, ಸಭೆಯಲ್ಲಿ ದರ ಹೆಚ್ಚಳದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಸಭೆಯಲ್ಲಿ ಸಾದಕ ಬಾಧಕಗಳ ಚರ್ಚೆ ಬಳಿಕ ದರ ಪ್ರಕಟ ಮಾಡುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ನಗರದ ಖಾಸಗಿ ಹೋಟೆಲ್​ನಲ್ಲಿ ನಡೆದ ಕೆಎಂಎಫ್ ಕಾರ್ಯಕ್ರಮದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಖಾಸಗಿ ಅವರ ಹಾಲಿನಿ ದರಕ್ಕೂ ನಂದಿನ ಹಾಲಿನ ದರಕ್ಕೂ ಭಾರಿ ವ್ಯತ್ಯಾಸವಿದೆ. ಇದರಿಂದ ಕಳೆದ ಮೂರು ವರ್ಷಗಳಿಂದ ಹಾಲಿನ ದರದಲ್ಲಿ ಹೆಚ್ಚಳ ಮಾಡಿಲ್ಲ ಹಾಗಾಗಿ ಈ ಬಾರಿ ಹೆಚ್ಚಳ ಮಾಡುವುದು ಬಹುತೇಕ ಖಚಿತ ಎಂದು ದರ ಹೆಚ್ಚಿಸುವ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!