AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರಿಕೆಯಾಗುತ್ತಾ ನಂದಿನಿ ಹಾಲಿನ ದರ?

ಬೆಂಗಳೂರು: ರಾಜ್ಯದ ಮಂದಿಗೆ ಕೆಎಂಫ್ ಶಾಕ್ ಕೊಡಲಿದೆ. ನಂದಿನ ಹಾಲಿನ ದರ ಹೆಚ್ಚಳಕ್ಕೆ ಚಿಂತನೆ ಮಾಡಲಾಗುತ್ತಿದ್ದು, ಪ್ರತೀ ಲೀಟರ್​ಗೆ ಎರಡರಿಂದ ಮೂರು ರೂಪಾಯಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. 14 ಹಾಲು ಒಕ್ಕೂಟಗಳ ವತಿಯಿಂದ ಹಾಲಿನ ದರ ಹೆಚ್ಚಳಕ್ಕಾಗಿ ಕೆಎಂಎಫ್​ಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪ್ರತೀ ಲೀಟರ್​ಗೆ ಎರಡರಿಂದ ಮೂರು ರೂಪಾಯಿ ಹೆಚ್ಚಳ ಮಾಡುವಂತೆ ಬೇಡಿಕೆ ಇಡಲಾಗಿದೆ. ಹೀಗಾಗಿ ನಾಳೆ ಹಾಲಿನ ದರ ಹೆಚ್ಚಿಸುವ ಕುರಿತು ಆಡಳಿತ ಮಂಡಳಿಯ ಸಭೆ ನಡೆಸಲಿದ್ದು, ಸಭೆಯಲ್ಲಿ ದರ ಹೆಚ್ಚಳದ ಬಗ್ಗೆ ಅಂತಿಮ […]

ಏರಿಕೆಯಾಗುತ್ತಾ ನಂದಿನಿ ಹಾಲಿನ ದರ?
ಸಾಧು ಶ್ರೀನಾಥ್​
|

Updated on: Jan 16, 2020 | 2:35 PM

Share

ಬೆಂಗಳೂರು: ರಾಜ್ಯದ ಮಂದಿಗೆ ಕೆಎಂಫ್ ಶಾಕ್ ಕೊಡಲಿದೆ. ನಂದಿನ ಹಾಲಿನ ದರ ಹೆಚ್ಚಳಕ್ಕೆ ಚಿಂತನೆ ಮಾಡಲಾಗುತ್ತಿದ್ದು, ಪ್ರತೀ ಲೀಟರ್​ಗೆ ಎರಡರಿಂದ ಮೂರು ರೂಪಾಯಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. 14 ಹಾಲು ಒಕ್ಕೂಟಗಳ ವತಿಯಿಂದ ಹಾಲಿನ ದರ ಹೆಚ್ಚಳಕ್ಕಾಗಿ ಕೆಎಂಎಫ್​ಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಪ್ರತೀ ಲೀಟರ್​ಗೆ ಎರಡರಿಂದ ಮೂರು ರೂಪಾಯಿ ಹೆಚ್ಚಳ ಮಾಡುವಂತೆ ಬೇಡಿಕೆ ಇಡಲಾಗಿದೆ. ಹೀಗಾಗಿ ನಾಳೆ ಹಾಲಿನ ದರ ಹೆಚ್ಚಿಸುವ ಕುರಿತು ಆಡಳಿತ ಮಂಡಳಿಯ ಸಭೆ ನಡೆಸಲಿದ್ದು, ಸಭೆಯಲ್ಲಿ ದರ ಹೆಚ್ಚಳದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಸಭೆಯಲ್ಲಿ ಸಾದಕ ಬಾಧಕಗಳ ಚರ್ಚೆ ಬಳಿಕ ದರ ಪ್ರಕಟ ಮಾಡುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ನಗರದ ಖಾಸಗಿ ಹೋಟೆಲ್​ನಲ್ಲಿ ನಡೆದ ಕೆಎಂಎಫ್ ಕಾರ್ಯಕ್ರಮದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಖಾಸಗಿ ಅವರ ಹಾಲಿನಿ ದರಕ್ಕೂ ನಂದಿನ ಹಾಲಿನ ದರಕ್ಕೂ ಭಾರಿ ವ್ಯತ್ಯಾಸವಿದೆ. ಇದರಿಂದ ಕಳೆದ ಮೂರು ವರ್ಷಗಳಿಂದ ಹಾಲಿನ ದರದಲ್ಲಿ ಹೆಚ್ಚಳ ಮಾಡಿಲ್ಲ ಹಾಗಾಗಿ ಈ ಬಾರಿ ಹೆಚ್ಚಳ ಮಾಡುವುದು ಬಹುತೇಕ ಖಚಿತ ಎಂದು ದರ ಹೆಚ್ಚಿಸುವ ಕುರಿತು ಸ್ಪಷ್ಟನೆ ನೀಡಿದ್ದಾರೆ.

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ