AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹಳೇ ರೋಗ.. ಮುಂದೆ ಗಾಳಿಯಿಂದ ಮತ್ತೊಂದು ರೋಗ ಬರಲಿದೆ -ಕೋಡಿಹಳ್ಳಿ ಶ್ರೀ ಭವಿಷ್ಯ

ದಾವಣಗೆರೆ: ಕೊರೊನಾ ಇನ್ನಷ್ಟು ಹೆಚ್ಚಾಗುವ ಭೀತಿ ಇದೆ. ಕೊರೊನಾ ಗಾಳಿಯಿಂದ ಬರುವ ರೋಗವಲ್ಲ. ಮುಂದೆ ಗಾಳಿಯಿಂದ ಒಂದು ರೋಗ ಬರಲಿದೆ ಎಂದು ನಗರದಲ್ಲಿ ಹಾಸನ ಜಿಲ್ಲೆಯ ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ. ಕೊರೊನಾ ಹೊಸ ರೋಗ ಅಲ್ಲ. ಅದು ಹಳೇ ರೋಗ. ಮೊದಲು ಗಂಟಲು ರೋಗ ಎಂದು ಬರುತ್ತಿತ್ತು. ಈಗ ಕೊರೊನಾ ಅಂತಾ ಹೆಸರು ಬಂದಿದೆ. ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಶ್ರೀಗಳು ಹೇಳಿದರು. ಮನುಷ್ಯ ಸ್ವಚ್ಛತೆ ಮರೆತ ಹಿನ್ನಲೆಯಲ್ಲಿ […]

ಕೊರೊನಾ ಹಳೇ ರೋಗ.. ಮುಂದೆ ಗಾಳಿಯಿಂದ ಮತ್ತೊಂದು ರೋಗ ಬರಲಿದೆ -ಕೋಡಿಹಳ್ಳಿ ಶ್ರೀ ಭವಿಷ್ಯ
KUSHAL V
|

Updated on: Nov 23, 2020 | 1:58 PM

Share

ದಾವಣಗೆರೆ: ಕೊರೊನಾ ಇನ್ನಷ್ಟು ಹೆಚ್ಚಾಗುವ ಭೀತಿ ಇದೆ. ಕೊರೊನಾ ಗಾಳಿಯಿಂದ ಬರುವ ರೋಗವಲ್ಲ. ಮುಂದೆ ಗಾಳಿಯಿಂದ ಒಂದು ರೋಗ ಬರಲಿದೆ ಎಂದು ನಗರದಲ್ಲಿ ಹಾಸನ ಜಿಲ್ಲೆಯ ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ. ಕೊರೊನಾ ಹೊಸ ರೋಗ ಅಲ್ಲ. ಅದು ಹಳೇ ರೋಗ. ಮೊದಲು ಗಂಟಲು ರೋಗ ಎಂದು ಬರುತ್ತಿತ್ತು. ಈಗ ಕೊರೊನಾ ಅಂತಾ ಹೆಸರು ಬಂದಿದೆ. ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಶ್ರೀಗಳು ಹೇಳಿದರು. ಮನುಷ್ಯ ಸ್ವಚ್ಛತೆ ಮರೆತ ಹಿನ್ನಲೆಯಲ್ಲಿ ಈ ರೋಗ ಹೆಚ್ಚಾಗಲಿದೆ. ಆಷಾಢ ಮತ್ತು ಕಾರ್ತೀಕ ಮಾಸದಲ್ಲಿ ದೇಶದ ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಹೆಚ್ಚಾಗುವುದು ಎಂದು ಶ್ರೀಗಳು ಭವಿಷ್ಯ ನುಡಿದರು.

ಶ್ರೀಮಂತ ಮಣಿಪುರದ ರಾಜನಿಗೆ ಮಗ ಹುಟ್ಟಿ ಸಮುದ್ರ ರಾಜ್ಯಭಾರ ಮಾಡುತ್ತಿದ್ದರೇ, ಯುದ್ಧವಿಲ್ಲದೆ ಸಾಮ್ರಾಜ್ಯ ಸರ್ವನಾಶವಾದಿತು ನೋಡಾ ಎಂದ ಸ್ವಾಮೀಜಿ ಯಾವುದೇ ಯುದ್ಧಗಳಿಲ್ಲದೆ ಸಮಾಜ ಸರ್ವನಾಶವಾಗುವ ಕಾಲವಿದು ಎಂದು ಸ್ವಾಮೀಜಿ ಭವಿಷ್ಯ ನುಡಿದರು.

‘ದೇಶ ಹಾಗೂ ರಾಜ್ಯ ರಾಜಕೀಯದಲ್ಲಿ ವಿಪ್ಲವ ಆಗಲಿದೆ’ ದೇಶ ಹಾಗೂ ರಾಜ್ಯ ರಾಜಕೀಯದಲ್ಲಿ ವಿಪ್ಲವ ಆಗಲಿದೆ. ಇದಕ್ಕೆ ಬರುವ ಜನವರಿವರೆಗೆ ಸಮಯವಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯವಾಣಿ ನುಡಿದಿದ್ದಾರೆ. ಪರೋಕ್ಷವಾಗಿ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂದು ಹೇಳಿದ ಸ್ವಾಮೀಜಿ ಈಗಾಗಲೇ ಅಮೆರಿಕ ಸೇರಿದಂತೆ ಜಗತ್ತಿನ ಬಹುತೇಕ ಕಡೆ ರಾಜಕೀಯ ಬದಲಾವಣೆ ಆಗುತ್ತಿವೆ. ಇದೇ ರೀತಿ ನಮ್ಮ ರಾಜ್ಯ ಹಾಗೂ ದೇಶದಲ್ಲಿ ರಾಜಕೀಯ ವಿಪ್ಲವ ಆಗಲಿದೆ ಎಂದು ಸ್ವಾಮೀಜಿ ಭವಿಷ್ಯ ನುಡಿದರು. ಸಿಎಂ ಬಿಎಸ್​ವೈ ಭವಿಷ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಒಬ್ಬೊಬ್ಬರ ಬಗ್ಗೆ ಹೇಳಲ್ಲ ಎಂದು ಶ್ರೀಗಳು ಉತ್ತರಿಸಿದರು.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು