AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹಳೇ ರೋಗ.. ಮುಂದೆ ಗಾಳಿಯಿಂದ ಮತ್ತೊಂದು ರೋಗ ಬರಲಿದೆ -ಕೋಡಿಹಳ್ಳಿ ಶ್ರೀ ಭವಿಷ್ಯ

ದಾವಣಗೆರೆ: ಕೊರೊನಾ ಇನ್ನಷ್ಟು ಹೆಚ್ಚಾಗುವ ಭೀತಿ ಇದೆ. ಕೊರೊನಾ ಗಾಳಿಯಿಂದ ಬರುವ ರೋಗವಲ್ಲ. ಮುಂದೆ ಗಾಳಿಯಿಂದ ಒಂದು ರೋಗ ಬರಲಿದೆ ಎಂದು ನಗರದಲ್ಲಿ ಹಾಸನ ಜಿಲ್ಲೆಯ ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ. ಕೊರೊನಾ ಹೊಸ ರೋಗ ಅಲ್ಲ. ಅದು ಹಳೇ ರೋಗ. ಮೊದಲು ಗಂಟಲು ರೋಗ ಎಂದು ಬರುತ್ತಿತ್ತು. ಈಗ ಕೊರೊನಾ ಅಂತಾ ಹೆಸರು ಬಂದಿದೆ. ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಶ್ರೀಗಳು ಹೇಳಿದರು. ಮನುಷ್ಯ ಸ್ವಚ್ಛತೆ ಮರೆತ ಹಿನ್ನಲೆಯಲ್ಲಿ […]

ಕೊರೊನಾ ಹಳೇ ರೋಗ.. ಮುಂದೆ ಗಾಳಿಯಿಂದ ಮತ್ತೊಂದು ರೋಗ ಬರಲಿದೆ -ಕೋಡಿಹಳ್ಳಿ ಶ್ರೀ ಭವಿಷ್ಯ
KUSHAL V
|

Updated on: Nov 23, 2020 | 1:58 PM

Share

ದಾವಣಗೆರೆ: ಕೊರೊನಾ ಇನ್ನಷ್ಟು ಹೆಚ್ಚಾಗುವ ಭೀತಿ ಇದೆ. ಕೊರೊನಾ ಗಾಳಿಯಿಂದ ಬರುವ ರೋಗವಲ್ಲ. ಮುಂದೆ ಗಾಳಿಯಿಂದ ಒಂದು ರೋಗ ಬರಲಿದೆ ಎಂದು ನಗರದಲ್ಲಿ ಹಾಸನ ಜಿಲ್ಲೆಯ ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ. ಕೊರೊನಾ ಹೊಸ ರೋಗ ಅಲ್ಲ. ಅದು ಹಳೇ ರೋಗ. ಮೊದಲು ಗಂಟಲು ರೋಗ ಎಂದು ಬರುತ್ತಿತ್ತು. ಈಗ ಕೊರೊನಾ ಅಂತಾ ಹೆಸರು ಬಂದಿದೆ. ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಶ್ರೀಗಳು ಹೇಳಿದರು. ಮನುಷ್ಯ ಸ್ವಚ್ಛತೆ ಮರೆತ ಹಿನ್ನಲೆಯಲ್ಲಿ ಈ ರೋಗ ಹೆಚ್ಚಾಗಲಿದೆ. ಆಷಾಢ ಮತ್ತು ಕಾರ್ತೀಕ ಮಾಸದಲ್ಲಿ ದೇಶದ ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಹೆಚ್ಚಾಗುವುದು ಎಂದು ಶ್ರೀಗಳು ಭವಿಷ್ಯ ನುಡಿದರು.

ಶ್ರೀಮಂತ ಮಣಿಪುರದ ರಾಜನಿಗೆ ಮಗ ಹುಟ್ಟಿ ಸಮುದ್ರ ರಾಜ್ಯಭಾರ ಮಾಡುತ್ತಿದ್ದರೇ, ಯುದ್ಧವಿಲ್ಲದೆ ಸಾಮ್ರಾಜ್ಯ ಸರ್ವನಾಶವಾದಿತು ನೋಡಾ ಎಂದ ಸ್ವಾಮೀಜಿ ಯಾವುದೇ ಯುದ್ಧಗಳಿಲ್ಲದೆ ಸಮಾಜ ಸರ್ವನಾಶವಾಗುವ ಕಾಲವಿದು ಎಂದು ಸ್ವಾಮೀಜಿ ಭವಿಷ್ಯ ನುಡಿದರು.

‘ದೇಶ ಹಾಗೂ ರಾಜ್ಯ ರಾಜಕೀಯದಲ್ಲಿ ವಿಪ್ಲವ ಆಗಲಿದೆ’ ದೇಶ ಹಾಗೂ ರಾಜ್ಯ ರಾಜಕೀಯದಲ್ಲಿ ವಿಪ್ಲವ ಆಗಲಿದೆ. ಇದಕ್ಕೆ ಬರುವ ಜನವರಿವರೆಗೆ ಸಮಯವಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯವಾಣಿ ನುಡಿದಿದ್ದಾರೆ. ಪರೋಕ್ಷವಾಗಿ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂದು ಹೇಳಿದ ಸ್ವಾಮೀಜಿ ಈಗಾಗಲೇ ಅಮೆರಿಕ ಸೇರಿದಂತೆ ಜಗತ್ತಿನ ಬಹುತೇಕ ಕಡೆ ರಾಜಕೀಯ ಬದಲಾವಣೆ ಆಗುತ್ತಿವೆ. ಇದೇ ರೀತಿ ನಮ್ಮ ರಾಜ್ಯ ಹಾಗೂ ದೇಶದಲ್ಲಿ ರಾಜಕೀಯ ವಿಪ್ಲವ ಆಗಲಿದೆ ಎಂದು ಸ್ವಾಮೀಜಿ ಭವಿಷ್ಯ ನುಡಿದರು. ಸಿಎಂ ಬಿಎಸ್​ವೈ ಭವಿಷ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಒಬ್ಬೊಬ್ಬರ ಬಗ್ಗೆ ಹೇಳಲ್ಲ ಎಂದು ಶ್ರೀಗಳು ಉತ್ತರಿಸಿದರು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ