AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವನಿ ಶೃಂಗೇರಿ ಶಾಖಾ ‌ಮಠದ ಅಭಿನವ ವಿದ್ಯಾಶಂಕರ ಭಾರತಿ ಶ್ರೀಗಳು ವಿಧಿವಶ

ಕೋಲಾರ: ಜಿಲ್ಲೆಯ ಅವನಿ ಶೃಂಗೇರಿ ಶಾಖಾ ‌ಮಠದ ಸ್ವಾಮೀಜಿ ಅಭಿನವ ವಿದ್ಯಾಶಂಕರ ಭಾರತಿ ಶ್ರೀಗಳು ವಿಧಿವಶರಾಗಿದ್ದಾರೆ. ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿರುವ ಮಠದಲ್ಲಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ತೀವ್ರ ಅನಾರೋಗ್ಯದಿಂದ ‌ಬಳಲುತ್ತಿದ್ದ ಶ್ರೀಗಳು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಶ್ರೀಗಳ ಹಠಾತ್ ನಿಧನದಿಂದ ನೊಂದ ಭಕ್ತಾದಿಗಳು ಅವರ ಅಗಲಿಕೆಯಿಂದ ಕಂಬನಿ ಮಿಡಿದರು. ಸಚಿವ ನಾಗೇಶ್ ಸೇರಿದಂತೆ ನೂರಾರು ಭಕ್ತರು ಅಂತಿಮ ದರ್ಶನ ಪಡೆದರು.

ಅವನಿ ಶೃಂಗೇರಿ ಶಾಖಾ ‌ಮಠದ ಅಭಿನವ ವಿದ್ಯಾಶಂಕರ ಭಾರತಿ ಶ್ರೀಗಳು ವಿಧಿವಶ
KUSHAL V
| Edited By: ಸಾಧು ಶ್ರೀನಾಥ್​|

Updated on: Aug 15, 2020 | 3:45 PM

Share

ಕೋಲಾರ: ಜಿಲ್ಲೆಯ ಅವನಿ ಶೃಂಗೇರಿ ಶಾಖಾ ‌ಮಠದ ಸ್ವಾಮೀಜಿ ಅಭಿನವ ವಿದ್ಯಾಶಂಕರ ಭಾರತಿ ಶ್ರೀಗಳು ವಿಧಿವಶರಾಗಿದ್ದಾರೆ. ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿರುವ ಮಠದಲ್ಲಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ತೀವ್ರ ಅನಾರೋಗ್ಯದಿಂದ ‌ಬಳಲುತ್ತಿದ್ದ ಶ್ರೀಗಳು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಶ್ರೀಗಳ ಹಠಾತ್ ನಿಧನದಿಂದ ನೊಂದ ಭಕ್ತಾದಿಗಳು ಅವರ ಅಗಲಿಕೆಯಿಂದ ಕಂಬನಿ ಮಿಡಿದರು. ಸಚಿವ ನಾಗೇಶ್ ಸೇರಿದಂತೆ ನೂರಾರು ಭಕ್ತರು ಅಂತಿಮ ದರ್ಶನ ಪಡೆದರು.

Follow Us
KUSHAL V
KUSHAL V
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ