AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವನಿ ಶೃಂಗೇರಿ ಶಾಖಾ ‌ಮಠದ ಅಭಿನವ ವಿದ್ಯಾಶಂಕರ ಭಾರತಿ ಶ್ರೀಗಳು ವಿಧಿವಶ

ಕೋಲಾರ: ಜಿಲ್ಲೆಯ ಅವನಿ ಶೃಂಗೇರಿ ಶಾಖಾ ‌ಮಠದ ಸ್ವಾಮೀಜಿ ಅಭಿನವ ವಿದ್ಯಾಶಂಕರ ಭಾರತಿ ಶ್ರೀಗಳು ವಿಧಿವಶರಾಗಿದ್ದಾರೆ. ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿರುವ ಮಠದಲ್ಲಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ತೀವ್ರ ಅನಾರೋಗ್ಯದಿಂದ ‌ಬಳಲುತ್ತಿದ್ದ ಶ್ರೀಗಳು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಶ್ರೀಗಳ ಹಠಾತ್ ನಿಧನದಿಂದ ನೊಂದ ಭಕ್ತಾದಿಗಳು ಅವರ ಅಗಲಿಕೆಯಿಂದ ಕಂಬನಿ ಮಿಡಿದರು. ಸಚಿವ ನಾಗೇಶ್ ಸೇರಿದಂತೆ ನೂರಾರು ಭಕ್ತರು ಅಂತಿಮ ದರ್ಶನ ಪಡೆದರು.

ಅವನಿ ಶೃಂಗೇರಿ ಶಾಖಾ ‌ಮಠದ ಅಭಿನವ ವಿದ್ಯಾಶಂಕರ ಭಾರತಿ ಶ್ರೀಗಳು ವಿಧಿವಶ
KUSHAL V
| Updated By: ಸಾಧು ಶ್ರೀನಾಥ್​|

Updated on: Aug 15, 2020 | 3:45 PM

Share

ಕೋಲಾರ: ಜಿಲ್ಲೆಯ ಅವನಿ ಶೃಂಗೇರಿ ಶಾಖಾ ‌ಮಠದ ಸ್ವಾಮೀಜಿ ಅಭಿನವ ವಿದ್ಯಾಶಂಕರ ಭಾರತಿ ಶ್ರೀಗಳು ವಿಧಿವಶರಾಗಿದ್ದಾರೆ. ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿರುವ ಮಠದಲ್ಲಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ತೀವ್ರ ಅನಾರೋಗ್ಯದಿಂದ ‌ಬಳಲುತ್ತಿದ್ದ ಶ್ರೀಗಳು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಶ್ರೀಗಳ ಹಠಾತ್ ನಿಧನದಿಂದ ನೊಂದ ಭಕ್ತಾದಿಗಳು ಅವರ ಅಗಲಿಕೆಯಿಂದ ಕಂಬನಿ ಮಿಡಿದರು. ಸಚಿವ ನಾಗೇಶ್ ಸೇರಿದಂತೆ ನೂರಾರು ಭಕ್ತರು ಅಂತಿಮ ದರ್ಶನ ಪಡೆದರು.

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್