AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನೂತನ ಪ್ರತಿಭಟನೆ: ಗುಂಡಿಯಲ್ಲಿ ನಿಂತ ನೀರಿಗೆ ಬಾಗಿನ! ಶಾಸಕ, ಸಚಿವ, ಸಂಸದರ ಮುಖವಾಡ

ಕೋಲಾರ: ನಗರದಲ್ಲಿ ಇಂದು ರೈತ ಸಂಘದಿಂದ ವಿನೂತನ ಪ್ರತಿಭಟನೆ ನಡೆಸಲಾಯಿತು. ನಗರದ ಟೇಕಲ್ ಸರ್ಕಲ್ ಬಳಿ ರಸ್ತೆ ತಡೆದು ರೈತ ಸಂಘಟನೆಯ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು. ಕೋಲಾರ ಜಿಲ್ಲೆಯ ಶಾಸಕ, ಸಚಿವ ಹಾಗೂ ಸಂಸದರ ಮುಖವಾಡಿ ಹಾಕಿಕೊಂಡು ರಸ್ತೆ ಮಧ್ಯೆ ಬಿದ್ದಿದ್ದ ಗುಂಡಿಯಲ್ಲಿ ನಿಂತ ಮಳೆನೀರಿಗೆ ಪ್ರತಿಭಟನಾಕಾರರು ಬಾಗಿನ ಅರ್ಪಿಸಿ ಪ್ರತಿಭಟನೆ ನಡೆಸಿದರು. ಜೊತೆಗೆ, ನಗರದಲ್ಲಿ ಬೃಹತ್ ಹೊಂಡಗಳಾಗಿ, ಕೆರೆಗಳಂತಾಗಿರುವ ರಸ್ತೆಗಳನ್ನ ಸರಿಪಡಿಸುವಂತೆ ಒತ್ತಾಯ ಮಾಡಿದರು. ಇತ್ತೀಚೆಗೆ ಬಂದು ಮಳೆಯಿಂದ ರಸ್ತೆಗಳೆಲ್ಲಾ ಕೆರೆ ಕುಂಟೆಗಳಂತ್ತಾಗಿದೆ. ಇದರಿಂದ, […]

ವಿನೂತನ ಪ್ರತಿಭಟನೆ: ಗುಂಡಿಯಲ್ಲಿ ನಿಂತ ನೀರಿಗೆ ಬಾಗಿನ! ಶಾಸಕ, ಸಚಿವ, ಸಂಸದರ ಮುಖವಾಡ
KUSHAL V
| Edited By: |

Updated on:Sep 21, 2020 | 12:16 PM

Share

ಕೋಲಾರ: ನಗರದಲ್ಲಿ ಇಂದು ರೈತ ಸಂಘದಿಂದ ವಿನೂತನ ಪ್ರತಿಭಟನೆ ನಡೆಸಲಾಯಿತು. ನಗರದ ಟೇಕಲ್ ಸರ್ಕಲ್ ಬಳಿ ರಸ್ತೆ ತಡೆದು ರೈತ ಸಂಘಟನೆಯ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು. ಕೋಲಾರ ಜಿಲ್ಲೆಯ ಶಾಸಕ, ಸಚಿವ ಹಾಗೂ ಸಂಸದರ ಮುಖವಾಡಿ ಹಾಕಿಕೊಂಡು ರಸ್ತೆ ಮಧ್ಯೆ ಬಿದ್ದಿದ್ದ ಗುಂಡಿಯಲ್ಲಿ ನಿಂತ ಮಳೆನೀರಿಗೆ ಪ್ರತಿಭಟನಾಕಾರರು ಬಾಗಿನ ಅರ್ಪಿಸಿ ಪ್ರತಿಭಟನೆ ನಡೆಸಿದರು. ಜೊತೆಗೆ, ನಗರದಲ್ಲಿ ಬೃಹತ್ ಹೊಂಡಗಳಾಗಿ, ಕೆರೆಗಳಂತಾಗಿರುವ ರಸ್ತೆಗಳನ್ನ ಸರಿಪಡಿಸುವಂತೆ ಒತ್ತಾಯ ಮಾಡಿದರು.

ಇತ್ತೀಚೆಗೆ ಬಂದು ಮಳೆಯಿಂದ ರಸ್ತೆಗಳೆಲ್ಲಾ ಕೆರೆ ಕುಂಟೆಗಳಂತ್ತಾಗಿದೆ. ಇದರಿಂದ, ಪ್ರತಿನಿತ್ಯ ವಾಹನ ಸವಾರರು, ಸಾರ್ವಜನಿಕರು ಪರದಾಡುತ್ತಿದ್ದರೂ ಸರಿಪಡಿಸಿಲ್ಲ ಎಂದು ರೈತ ಸಂಘಟನೆ ಅರೋಪಿಸಿದೆ.

Published On - 12:14 pm, Mon, 21 September 20

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?