AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನೂತನ ಪ್ರತಿಭಟನೆ: ಗುಂಡಿಯಲ್ಲಿ ನಿಂತ ನೀರಿಗೆ ಬಾಗಿನ! ಶಾಸಕ, ಸಚಿವ, ಸಂಸದರ ಮುಖವಾಡ

ಕೋಲಾರ: ನಗರದಲ್ಲಿ ಇಂದು ರೈತ ಸಂಘದಿಂದ ವಿನೂತನ ಪ್ರತಿಭಟನೆ ನಡೆಸಲಾಯಿತು. ನಗರದ ಟೇಕಲ್ ಸರ್ಕಲ್ ಬಳಿ ರಸ್ತೆ ತಡೆದು ರೈತ ಸಂಘಟನೆಯ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು. ಕೋಲಾರ ಜಿಲ್ಲೆಯ ಶಾಸಕ, ಸಚಿವ ಹಾಗೂ ಸಂಸದರ ಮುಖವಾಡಿ ಹಾಕಿಕೊಂಡು ರಸ್ತೆ ಮಧ್ಯೆ ಬಿದ್ದಿದ್ದ ಗುಂಡಿಯಲ್ಲಿ ನಿಂತ ಮಳೆನೀರಿಗೆ ಪ್ರತಿಭಟನಾಕಾರರು ಬಾಗಿನ ಅರ್ಪಿಸಿ ಪ್ರತಿಭಟನೆ ನಡೆಸಿದರು. ಜೊತೆಗೆ, ನಗರದಲ್ಲಿ ಬೃಹತ್ ಹೊಂಡಗಳಾಗಿ, ಕೆರೆಗಳಂತಾಗಿರುವ ರಸ್ತೆಗಳನ್ನ ಸರಿಪಡಿಸುವಂತೆ ಒತ್ತಾಯ ಮಾಡಿದರು. ಇತ್ತೀಚೆಗೆ ಬಂದು ಮಳೆಯಿಂದ ರಸ್ತೆಗಳೆಲ್ಲಾ ಕೆರೆ ಕುಂಟೆಗಳಂತ್ತಾಗಿದೆ. ಇದರಿಂದ, […]

ವಿನೂತನ ಪ್ರತಿಭಟನೆ: ಗುಂಡಿಯಲ್ಲಿ ನಿಂತ ನೀರಿಗೆ ಬಾಗಿನ! ಶಾಸಕ, ಸಚಿವ, ಸಂಸದರ ಮುಖವಾಡ
KUSHAL V
| Edited By: |

Updated on:Sep 21, 2020 | 12:16 PM

Share

ಕೋಲಾರ: ನಗರದಲ್ಲಿ ಇಂದು ರೈತ ಸಂಘದಿಂದ ವಿನೂತನ ಪ್ರತಿಭಟನೆ ನಡೆಸಲಾಯಿತು. ನಗರದ ಟೇಕಲ್ ಸರ್ಕಲ್ ಬಳಿ ರಸ್ತೆ ತಡೆದು ರೈತ ಸಂಘಟನೆಯ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು. ಕೋಲಾರ ಜಿಲ್ಲೆಯ ಶಾಸಕ, ಸಚಿವ ಹಾಗೂ ಸಂಸದರ ಮುಖವಾಡಿ ಹಾಕಿಕೊಂಡು ರಸ್ತೆ ಮಧ್ಯೆ ಬಿದ್ದಿದ್ದ ಗುಂಡಿಯಲ್ಲಿ ನಿಂತ ಮಳೆನೀರಿಗೆ ಪ್ರತಿಭಟನಾಕಾರರು ಬಾಗಿನ ಅರ್ಪಿಸಿ ಪ್ರತಿಭಟನೆ ನಡೆಸಿದರು. ಜೊತೆಗೆ, ನಗರದಲ್ಲಿ ಬೃಹತ್ ಹೊಂಡಗಳಾಗಿ, ಕೆರೆಗಳಂತಾಗಿರುವ ರಸ್ತೆಗಳನ್ನ ಸರಿಪಡಿಸುವಂತೆ ಒತ್ತಾಯ ಮಾಡಿದರು.

ಇತ್ತೀಚೆಗೆ ಬಂದು ಮಳೆಯಿಂದ ರಸ್ತೆಗಳೆಲ್ಲಾ ಕೆರೆ ಕುಂಟೆಗಳಂತ್ತಾಗಿದೆ. ಇದರಿಂದ, ಪ್ರತಿನಿತ್ಯ ವಾಹನ ಸವಾರರು, ಸಾರ್ವಜನಿಕರು ಪರದಾಡುತ್ತಿದ್ದರೂ ಸರಿಪಡಿಸಿಲ್ಲ ಎಂದು ರೈತ ಸಂಘಟನೆ ಅರೋಪಿಸಿದೆ.

Published On - 12:14 pm, Mon, 21 September 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!