AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರದ ಕೇಸ್​ ದಾಖಲಿಸಲು ಬಂದ ಸಂತ್ರಸ್ತೆಯಿಂದ ಖಾಕಿಗೆ ಕೊರೊನಾ​, ಎಲ್ಲಿ?

ಚಾಮರಾಜನಗರ: ಮಹಿಳಾ ದೂರುದಾರರಿಂದ ಪೊಲೀಸರಿಗೆ ಕೊರೊನಾ ತಗಲಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಇದರ ಪರಿಣಾಮ ಸರ್ಕಲ್ ಇನ್​ಸ್ಪೆಕ್ಟರ್​ ಕಚೇರಿ ಸೀಲ್​ಡೌನ್ ಆಗಿದೆ. ಮಹಿಳೆಯು ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಠಾಣೆಗೆ ಬಂದು ದೂರು ದಾಖಲಿಸಿದ್ದರು. ಇನ್ನು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ವೇಳೆ ಮಹಿಳೆಗೆ ಕೊರೊನಾ ಪಾಸಿಟಿವ್​ ಎಂದು ತಿಳಿದುಬಂದಿದೆ. ಇದೀಗ, ಸಂತ್ರಸ್ತೆಯಿಂದ ಠಾಣೆಯ ಪೊಲೀಸರಿಗೆ ಸಹ ವೈರಸ್​ ಅಂಟಿದೆ. ಇನ್ನು ಸಿಬ್ಬಂದಿಗೆ ಕೊರೊನಾ ದೃಢವಾಡ ಹಿನ್ನೆಲೆಯಲ್ಲಿ ಸಿಪಿಐ ಕಚೇರಿ ಸೀಲ್​ಡೌನ್ ಮಾಡಲಾಗಿದೆ.

ಅತ್ಯಾಚಾರದ ಕೇಸ್​ ದಾಖಲಿಸಲು ಬಂದ ಸಂತ್ರಸ್ತೆಯಿಂದ ಖಾಕಿಗೆ ಕೊರೊನಾ​, ಎಲ್ಲಿ?
KUSHAL V
|

Updated on:Aug 11, 2020 | 2:26 PM

Share

ಚಾಮರಾಜನಗರ: ಮಹಿಳಾ ದೂರುದಾರರಿಂದ ಪೊಲೀಸರಿಗೆ ಕೊರೊನಾ ತಗಲಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಇದರ ಪರಿಣಾಮ ಸರ್ಕಲ್ ಇನ್​ಸ್ಪೆಕ್ಟರ್​ ಕಚೇರಿ ಸೀಲ್​ಡೌನ್ ಆಗಿದೆ.

ಮಹಿಳೆಯು ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಠಾಣೆಗೆ ಬಂದು ದೂರು ದಾಖಲಿಸಿದ್ದರು. ಇನ್ನು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ವೇಳೆ ಮಹಿಳೆಗೆ ಕೊರೊನಾ ಪಾಸಿಟಿವ್​ ಎಂದು ತಿಳಿದುಬಂದಿದೆ. ಇದೀಗ, ಸಂತ್ರಸ್ತೆಯಿಂದ ಠಾಣೆಯ ಪೊಲೀಸರಿಗೆ ಸಹ ವೈರಸ್​ ಅಂಟಿದೆ.

ಇನ್ನು ಸಿಬ್ಬಂದಿಗೆ ಕೊರೊನಾ ದೃಢವಾಡ ಹಿನ್ನೆಲೆಯಲ್ಲಿ ಸಿಪಿಐ ಕಚೇರಿ ಸೀಲ್​ಡೌನ್ ಮಾಡಲಾಗಿದೆ.

Published On - 1:55 pm, Tue, 11 August 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ