AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರದ ಕೇಸ್​ ದಾಖಲಿಸಲು ಬಂದ ಸಂತ್ರಸ್ತೆಯಿಂದ ಖಾಕಿಗೆ ಕೊರೊನಾ​, ಎಲ್ಲಿ?

ಚಾಮರಾಜನಗರ: ಮಹಿಳಾ ದೂರುದಾರರಿಂದ ಪೊಲೀಸರಿಗೆ ಕೊರೊನಾ ತಗಲಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಇದರ ಪರಿಣಾಮ ಸರ್ಕಲ್ ಇನ್​ಸ್ಪೆಕ್ಟರ್​ ಕಚೇರಿ ಸೀಲ್​ಡೌನ್ ಆಗಿದೆ. ಮಹಿಳೆಯು ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಠಾಣೆಗೆ ಬಂದು ದೂರು ದಾಖಲಿಸಿದ್ದರು. ಇನ್ನು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ವೇಳೆ ಮಹಿಳೆಗೆ ಕೊರೊನಾ ಪಾಸಿಟಿವ್​ ಎಂದು ತಿಳಿದುಬಂದಿದೆ. ಇದೀಗ, ಸಂತ್ರಸ್ತೆಯಿಂದ ಠಾಣೆಯ ಪೊಲೀಸರಿಗೆ ಸಹ ವೈರಸ್​ ಅಂಟಿದೆ. ಇನ್ನು ಸಿಬ್ಬಂದಿಗೆ ಕೊರೊನಾ ದೃಢವಾಡ ಹಿನ್ನೆಲೆಯಲ್ಲಿ ಸಿಪಿಐ ಕಚೇರಿ ಸೀಲ್​ಡೌನ್ ಮಾಡಲಾಗಿದೆ.

ಅತ್ಯಾಚಾರದ ಕೇಸ್​ ದಾಖಲಿಸಲು ಬಂದ ಸಂತ್ರಸ್ತೆಯಿಂದ ಖಾಕಿಗೆ ಕೊರೊನಾ​, ಎಲ್ಲಿ?
KUSHAL V
|

Updated on:Aug 11, 2020 | 2:26 PM

Share

ಚಾಮರಾಜನಗರ: ಮಹಿಳಾ ದೂರುದಾರರಿಂದ ಪೊಲೀಸರಿಗೆ ಕೊರೊನಾ ತಗಲಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಇದರ ಪರಿಣಾಮ ಸರ್ಕಲ್ ಇನ್​ಸ್ಪೆಕ್ಟರ್​ ಕಚೇರಿ ಸೀಲ್​ಡೌನ್ ಆಗಿದೆ.

ಮಹಿಳೆಯು ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಠಾಣೆಗೆ ಬಂದು ದೂರು ದಾಖಲಿಸಿದ್ದರು. ಇನ್ನು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ವೇಳೆ ಮಹಿಳೆಗೆ ಕೊರೊನಾ ಪಾಸಿಟಿವ್​ ಎಂದು ತಿಳಿದುಬಂದಿದೆ. ಇದೀಗ, ಸಂತ್ರಸ್ತೆಯಿಂದ ಠಾಣೆಯ ಪೊಲೀಸರಿಗೆ ಸಹ ವೈರಸ್​ ಅಂಟಿದೆ.

ಇನ್ನು ಸಿಬ್ಬಂದಿಗೆ ಕೊರೊನಾ ದೃಢವಾಡ ಹಿನ್ನೆಲೆಯಲ್ಲಿ ಸಿಪಿಐ ಕಚೇರಿ ಸೀಲ್​ಡೌನ್ ಮಾಡಲಾಗಿದೆ.

Published On - 1:55 pm, Tue, 11 August 20

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್