AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರದ ಕೇಸ್​ ದಾಖಲಿಸಲು ಬಂದ ಸಂತ್ರಸ್ತೆಯಿಂದ ಖಾಕಿಗೆ ಕೊರೊನಾ​, ಎಲ್ಲಿ?

ಚಾಮರಾಜನಗರ: ಮಹಿಳಾ ದೂರುದಾರರಿಂದ ಪೊಲೀಸರಿಗೆ ಕೊರೊನಾ ತಗಲಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಇದರ ಪರಿಣಾಮ ಸರ್ಕಲ್ ಇನ್​ಸ್ಪೆಕ್ಟರ್​ ಕಚೇರಿ ಸೀಲ್​ಡೌನ್ ಆಗಿದೆ. ಮಹಿಳೆಯು ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಠಾಣೆಗೆ ಬಂದು ದೂರು ದಾಖಲಿಸಿದ್ದರು. ಇನ್ನು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ವೇಳೆ ಮಹಿಳೆಗೆ ಕೊರೊನಾ ಪಾಸಿಟಿವ್​ ಎಂದು ತಿಳಿದುಬಂದಿದೆ. ಇದೀಗ, ಸಂತ್ರಸ್ತೆಯಿಂದ ಠಾಣೆಯ ಪೊಲೀಸರಿಗೆ ಸಹ ವೈರಸ್​ ಅಂಟಿದೆ. ಇನ್ನು ಸಿಬ್ಬಂದಿಗೆ ಕೊರೊನಾ ದೃಢವಾಡ ಹಿನ್ನೆಲೆಯಲ್ಲಿ ಸಿಪಿಐ ಕಚೇರಿ ಸೀಲ್​ಡೌನ್ ಮಾಡಲಾಗಿದೆ.

ಅತ್ಯಾಚಾರದ ಕೇಸ್​ ದಾಖಲಿಸಲು ಬಂದ ಸಂತ್ರಸ್ತೆಯಿಂದ ಖಾಕಿಗೆ ಕೊರೊನಾ​, ಎಲ್ಲಿ?
KUSHAL V
|

Updated on:Aug 11, 2020 | 2:26 PM

Share

ಚಾಮರಾಜನಗರ: ಮಹಿಳಾ ದೂರುದಾರರಿಂದ ಪೊಲೀಸರಿಗೆ ಕೊರೊನಾ ತಗಲಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಇದರ ಪರಿಣಾಮ ಸರ್ಕಲ್ ಇನ್​ಸ್ಪೆಕ್ಟರ್​ ಕಚೇರಿ ಸೀಲ್​ಡೌನ್ ಆಗಿದೆ.

ಮಹಿಳೆಯು ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಠಾಣೆಗೆ ಬಂದು ದೂರು ದಾಖಲಿಸಿದ್ದರು. ಇನ್ನು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ವೇಳೆ ಮಹಿಳೆಗೆ ಕೊರೊನಾ ಪಾಸಿಟಿವ್​ ಎಂದು ತಿಳಿದುಬಂದಿದೆ. ಇದೀಗ, ಸಂತ್ರಸ್ತೆಯಿಂದ ಠಾಣೆಯ ಪೊಲೀಸರಿಗೆ ಸಹ ವೈರಸ್​ ಅಂಟಿದೆ.

ಇನ್ನು ಸಿಬ್ಬಂದಿಗೆ ಕೊರೊನಾ ದೃಢವಾಡ ಹಿನ್ನೆಲೆಯಲ್ಲಿ ಸಿಪಿಐ ಕಚೇರಿ ಸೀಲ್​ಡೌನ್ ಮಾಡಲಾಗಿದೆ.

Published On - 1:55 pm, Tue, 11 August 20

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ