AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಣನಕುಂಟೆಯಲ್ಲಿ ಕೊವಿಡ್ ಆಸ್ಪತ್ರೆ ಬೇಡವೆಂದು ಸ್ಥಳೀಯರ ಪಟ್ಟು, ಯಾಕೆ?

ಬೆಂಗಳೂರು: ಖಾಸಗಿ ಆಸ್ಪತ್ರೆಯನ್ನ ಕೊವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲು ಹೊರಟ ಅಧಿಕಾರಿಗಳ ವಿರುದ್ಧ ಸ್ಥಳೀಯರು ಧರಣಿ ನಡೆಸಿರುವ ಘಟನೆ ನಗರದ ಕೋಣನಕುಂಟೆ ಬಳಿ ನಡೆದಿದೆ. ಬಡಾವಣೆಯಲ್ಲಿರುವ ಸುಪೂರ್ವ ಆಸ್ಪತ್ರೆಯನ್ನ ಕೊವಿಡ್ ಆಸ್ಪತ್ರೆಯಾಗಿ ಮಾರ್ಪಾಡು ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಜನ ಸ್ಥಳೀಯರು ಆಸ್ಪತ್ರೆಯ ಮುಂದೆ ಜಾಮವಣೆಯಾದರು. ಆಸ್ಪತ್ರೆ ಅಕ್ಕಪಕ್ಕದಲ್ಲಿ ಮನೆಗಳು ಇವೆ. ಜೊತೆಗೆ, ಇದೇ ರಸ್ತೆಯಲ್ಲಿ ಜನ ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಾರೆ. ಇದು ಜನಸಂದಣಿಯ ಪ್ರದೇಶವಾಗಿರೋದ್ರಿಂದ ಇಲ್ಲಿ ಕೊವಿಡ್​ ಅಸ್ಪತ್ರೆ ಮಾಡಿದರೆ ಸೋಂಕು ಹರಡುವ […]

ಕೋಣನಕುಂಟೆಯಲ್ಲಿ ಕೊವಿಡ್ ಆಸ್ಪತ್ರೆ ಬೇಡವೆಂದು ಸ್ಥಳೀಯರ ಪಟ್ಟು, ಯಾಕೆ?
KUSHAL V
| Edited By: |

Updated on: Jul 07, 2020 | 12:49 PM

Share

ಬೆಂಗಳೂರು: ಖಾಸಗಿ ಆಸ್ಪತ್ರೆಯನ್ನ ಕೊವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲು ಹೊರಟ ಅಧಿಕಾರಿಗಳ ವಿರುದ್ಧ ಸ್ಥಳೀಯರು ಧರಣಿ ನಡೆಸಿರುವ ಘಟನೆ ನಗರದ ಕೋಣನಕುಂಟೆ ಬಳಿ ನಡೆದಿದೆ.

ಬಡಾವಣೆಯಲ್ಲಿರುವ ಸುಪೂರ್ವ ಆಸ್ಪತ್ರೆಯನ್ನ ಕೊವಿಡ್ ಆಸ್ಪತ್ರೆಯಾಗಿ ಮಾರ್ಪಾಡು ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಜನ ಸ್ಥಳೀಯರು ಆಸ್ಪತ್ರೆಯ ಮುಂದೆ ಜಾಮವಣೆಯಾದರು.

ಆಸ್ಪತ್ರೆ ಅಕ್ಕಪಕ್ಕದಲ್ಲಿ ಮನೆಗಳು ಇವೆ. ಜೊತೆಗೆ, ಇದೇ ರಸ್ತೆಯಲ್ಲಿ ಜನ ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಾರೆ. ಇದು ಜನಸಂದಣಿಯ ಪ್ರದೇಶವಾಗಿರೋದ್ರಿಂದ ಇಲ್ಲಿ ಕೊವಿಡ್​ ಅಸ್ಪತ್ರೆ ಮಾಡಿದರೆ ಸೋಂಕು ಹರಡುವ ಸಾಧ್ಯತೆಯಿದೆ ಎಂದು ಧರಣಿ ನಡೆಸಿದರು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್