AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ ಸಮಿತಿಯಿಂದ ಮಠದಲ್ಲಿ ಆತಂಕ ಸೃಷ್ಟಿಯಾಗಿದೆ.. ಗೂಂಡಾಗಳ ಕರೆ ತಂದು ದಾಂಧಲೆ ಮಾಡಿದ್ದಾರೆ -ಪೀಠಾಧಿಪತಿ ಭಾರತೀ ಶ್ರೀ

ಒತ್ತಡಕ್ಕೆ ಒಳಗಾಗಿ ಯಾರನ್ನಾದರೂ ಪೀಠಾಧಿಪತಿ ಮಾಡಿಕೊಳ್ಳಿ ಅಂದಿದ್ದೆ. ಅದಕ್ಕೆ ಹೊಸ ಪೀಠಾಧಿಪತಿ ಆಯ್ಕೆಗೆ ಶ್ರೀಗಳ ಸಮ್ಮತಿಯೆಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಗಲಾಟೆ, ದೊಂಬಿಯಿಂದ ಮನನೊಂದು ಚಿತ್ರದುರ್ಗದ ಶಾಖಾಮಠಕ್ಕೆ ಬಂದಿದ್ದೇನೆ ಎಂದು ಭಾರತೀ ಶ್ರೀ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಹಳೇ ಸಮಿತಿಯಿಂದ ಮಠದಲ್ಲಿ ಆತಂಕ ಸೃಷ್ಟಿಯಾಗಿದೆ.. ಗೂಂಡಾಗಳ ಕರೆ ತಂದು ದಾಂಧಲೆ ಮಾಡಿದ್ದಾರೆ -ಪೀಠಾಧಿಪತಿ ಭಾರತೀ ಶ್ರೀ
ಕೂಡಲಿ ಮಠದ ಪೀಠಾಧಿಪತಿ ವಿಧ್ಯಾಭಿನವ ವಿದ್ಯಾರಣ್ಯ ಭಾರತೀ ಶ್ರೀ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Feb 25, 2021 | 3:38 PM

Share

ಚಿತ್ರದುರ್ಗ: ಶಿವಮೊಗ್ಗ ಜಿಲ್ಲೆಯ ಶ್ರೀ ಮಜ್ಜಗದ್ಗುರು ಕೂಡಲಿ ಶೃಂಗೇರಿ ಶಂಕರಾಚಾರ್ಯ ಮಹಾಸಂಸ್ಥಾನಮ್​ನ ಹಳೇ ಸಮಿತಿಯವರಿಂದ ಮಠದಲ್ಲಿ ಆತಂಕ ಸೃಷ್ಟಿಯಾಗಿದೆ. ನಮ್ಮನ್ನು ಹೆದರಿಸಿ ಮಠದ ಹಣ, ಆಸ್ತಿ ದೋಚಲು ಕೆಲವರು ಷಡ್ಯಂತ್ರ ರೂಪಿಸಿದ್ದಾರೆ ಎಂದು ಕೂಡಲಿ ಮಠದ ಪೀಠಾಧಿಪತಿ ವಿಧ್ಯಾಭಿನವ ವಿದ್ಯಾರಣ್ಯ ಭಾರತೀ ಶ್ರೀ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಮಠದ ಹಳೇ ಸಮಿತಿಯವರು ಮಠದಲ್ಲಿ ಆತಂಕ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಕೆಲವರು ಗೂಂಡಾಗಳನ್ನು ಕರೆತಂದು ಮಠದಲ್ಲಿ ದಾಂಧಲೆ ನಡೆಸಿದ್ದಾರೆ. ಪೂಜೆ, ಅನುಷ್ಠಾನ ಮಾಡಲು ಸಹ ಅಡೆತಡೆ ಮಾಡಿ ಕಿರುಕುಳ ನೀಡುತ್ತಿದ್ದಾರೆ. ಕಳೆದ ಶನಿವಾರ ದಾಂಧಲೆ ನಡೆಸಿ ನಮ್ಮ ಶಿಷ್ಯಂದಿರು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು. ಪೀಠದಿಂದ ಇಳಿದು ನಡೆಯುವಂತೆ ನಮ್ಮ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ. ಹೀಗಾಗಿ ನಾವು ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದೇವೆ.

ಒತ್ತಡಕ್ಕೆ ಒಳಗಾಗಿ ಯಾರನ್ನಾದರೂ ಪೀಠಾಧಿಪತಿ ಮಾಡಿಕೊಳ್ಳಿ ಅಂದಿದ್ದೆ. ಅದಕ್ಕೆ ಹೊಸ ಪೀಠಾಧಿಪತಿ ಆಯ್ಕೆಗೆ ಶ್ರೀಗಳ ಸಮ್ಮತಿಯೆಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಗಲಾಟೆ, ದೊಂಬಿಯಿಂದ ಮನನೊಂದು ಚಿತ್ರದುರ್ಗದ ಶಾಖಾಮಠಕ್ಕೆ ಬಂದಿದ್ದೇನೆ ಎಂದು ಭಾರತೀ ಶ್ರೀ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: Death Note: ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ