AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ ಸಮಿತಿಯಿಂದ ಮಠದಲ್ಲಿ ಆತಂಕ ಸೃಷ್ಟಿಯಾಗಿದೆ.. ಗೂಂಡಾಗಳ ಕರೆ ತಂದು ದಾಂಧಲೆ ಮಾಡಿದ್ದಾರೆ -ಪೀಠಾಧಿಪತಿ ಭಾರತೀ ಶ್ರೀ

ಒತ್ತಡಕ್ಕೆ ಒಳಗಾಗಿ ಯಾರನ್ನಾದರೂ ಪೀಠಾಧಿಪತಿ ಮಾಡಿಕೊಳ್ಳಿ ಅಂದಿದ್ದೆ. ಅದಕ್ಕೆ ಹೊಸ ಪೀಠಾಧಿಪತಿ ಆಯ್ಕೆಗೆ ಶ್ರೀಗಳ ಸಮ್ಮತಿಯೆಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಗಲಾಟೆ, ದೊಂಬಿಯಿಂದ ಮನನೊಂದು ಚಿತ್ರದುರ್ಗದ ಶಾಖಾಮಠಕ್ಕೆ ಬಂದಿದ್ದೇನೆ ಎಂದು ಭಾರತೀ ಶ್ರೀ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಹಳೇ ಸಮಿತಿಯಿಂದ ಮಠದಲ್ಲಿ ಆತಂಕ ಸೃಷ್ಟಿಯಾಗಿದೆ.. ಗೂಂಡಾಗಳ ಕರೆ ತಂದು ದಾಂಧಲೆ ಮಾಡಿದ್ದಾರೆ -ಪೀಠಾಧಿಪತಿ ಭಾರತೀ ಶ್ರೀ
ಕೂಡಲಿ ಮಠದ ಪೀಠಾಧಿಪತಿ ವಿಧ್ಯಾಭಿನವ ವಿದ್ಯಾರಣ್ಯ ಭಾರತೀ ಶ್ರೀ
ಆಯೇಷಾ ಬಾನು
| Edited By: |

Updated on: Feb 25, 2021 | 3:38 PM

Share

ಚಿತ್ರದುರ್ಗ: ಶಿವಮೊಗ್ಗ ಜಿಲ್ಲೆಯ ಶ್ರೀ ಮಜ್ಜಗದ್ಗುರು ಕೂಡಲಿ ಶೃಂಗೇರಿ ಶಂಕರಾಚಾರ್ಯ ಮಹಾಸಂಸ್ಥಾನಮ್​ನ ಹಳೇ ಸಮಿತಿಯವರಿಂದ ಮಠದಲ್ಲಿ ಆತಂಕ ಸೃಷ್ಟಿಯಾಗಿದೆ. ನಮ್ಮನ್ನು ಹೆದರಿಸಿ ಮಠದ ಹಣ, ಆಸ್ತಿ ದೋಚಲು ಕೆಲವರು ಷಡ್ಯಂತ್ರ ರೂಪಿಸಿದ್ದಾರೆ ಎಂದು ಕೂಡಲಿ ಮಠದ ಪೀಠಾಧಿಪತಿ ವಿಧ್ಯಾಭಿನವ ವಿದ್ಯಾರಣ್ಯ ಭಾರತೀ ಶ್ರೀ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಮಠದ ಹಳೇ ಸಮಿತಿಯವರು ಮಠದಲ್ಲಿ ಆತಂಕ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಕೆಲವರು ಗೂಂಡಾಗಳನ್ನು ಕರೆತಂದು ಮಠದಲ್ಲಿ ದಾಂಧಲೆ ನಡೆಸಿದ್ದಾರೆ. ಪೂಜೆ, ಅನುಷ್ಠಾನ ಮಾಡಲು ಸಹ ಅಡೆತಡೆ ಮಾಡಿ ಕಿರುಕುಳ ನೀಡುತ್ತಿದ್ದಾರೆ. ಕಳೆದ ಶನಿವಾರ ದಾಂಧಲೆ ನಡೆಸಿ ನಮ್ಮ ಶಿಷ್ಯಂದಿರು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು. ಪೀಠದಿಂದ ಇಳಿದು ನಡೆಯುವಂತೆ ನಮ್ಮ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ. ಹೀಗಾಗಿ ನಾವು ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದೇವೆ.

ಒತ್ತಡಕ್ಕೆ ಒಳಗಾಗಿ ಯಾರನ್ನಾದರೂ ಪೀಠಾಧಿಪತಿ ಮಾಡಿಕೊಳ್ಳಿ ಅಂದಿದ್ದೆ. ಅದಕ್ಕೆ ಹೊಸ ಪೀಠಾಧಿಪತಿ ಆಯ್ಕೆಗೆ ಶ್ರೀಗಳ ಸಮ್ಮತಿಯೆಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಗಲಾಟೆ, ದೊಂಬಿಯಿಂದ ಮನನೊಂದು ಚಿತ್ರದುರ್ಗದ ಶಾಖಾಮಠಕ್ಕೆ ಬಂದಿದ್ದೇನೆ ಎಂದು ಭಾರತೀ ಶ್ರೀ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: Death Note: ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ