AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್​ಗೆ ಕೊರೊನಾ ಪಾಸಿಟೀವ್

ಕೊಪ್ಪಳ: ಶಾಸಕ ರಾಘವೇಂದ್ರ ಹಿಟ್ನಾಳ್​ಗೆ ಕೊರೊನಾ ದೃಢವಾಗಿರುವ ಬಗ್ಗೆ ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಮಾಹಿತಿ ನೀಡಿದ್ದಾರೆ. ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕಳೆದ ಐದು ದಿನದ ಹಿಂದೆ ಶಾಸಕ ರಾಘವೇಂದ್ರ ಹಿಟ್ನಾಳ್​ಗೆ ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಕ್ವಾರಂಟೈನ್ ಮುಗಿಸಿದ 3 ದಿನಗಳ ಬಳಿಕ ಅವರಿಗೆ ಕೊರೊನಾ ಇರುವುದು ದೃಢವಾಗಿದೆ. ಕೋವಿಡ್ ನಿಯಂತ್ರಣ ಸಭೆಯಲ್ಲಿ ಇಬ್ಬರು ಶಾಸಕರು ಅಕ್ಕ ಪಕ್ಕ ಕೂತಿದ್ದರು. ಹೀಗಾಗಿ ಕೊರೊನಾ ಹರಡಿದೆ ಎನ್ನಲಾಗುತ್ತಿದೆ. ಅಲ್ಲದೆ ಶಾಸಕ ರಾಘವೇಂದ್ರ […]

ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್​ಗೆ ಕೊರೊನಾ ಪಾಸಿಟೀವ್
ಆಯೇಷಾ ಬಾನು
| Edited By: |

Updated on: Jul 30, 2020 | 3:12 PM

Share

ಕೊಪ್ಪಳ: ಶಾಸಕ ರಾಘವೇಂದ್ರ ಹಿಟ್ನಾಳ್​ಗೆ ಕೊರೊನಾ ದೃಢವಾಗಿರುವ ಬಗ್ಗೆ ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಮಾಹಿತಿ ನೀಡಿದ್ದಾರೆ.

ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕಳೆದ ಐದು ದಿನದ ಹಿಂದೆ ಶಾಸಕ ರಾಘವೇಂದ್ರ ಹಿಟ್ನಾಳ್​ಗೆ ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಕ್ವಾರಂಟೈನ್ ಮುಗಿಸಿದ 3 ದಿನಗಳ ಬಳಿಕ ಅವರಿಗೆ ಕೊರೊನಾ ಇರುವುದು ದೃಢವಾಗಿದೆ.

ಕೋವಿಡ್ ನಿಯಂತ್ರಣ ಸಭೆಯಲ್ಲಿ ಇಬ್ಬರು ಶಾಸಕರು ಅಕ್ಕ ಪಕ್ಕ ಕೂತಿದ್ದರು. ಹೀಗಾಗಿ ಕೊರೊನಾ ಹರಡಿದೆ ಎನ್ನಲಾಗುತ್ತಿದೆ. ಅಲ್ಲದೆ ಶಾಸಕ ರಾಘವೇಂದ್ರ ಹಿಟ್ನಾಳ್ ಒಂದು ವಾರದ ಹಿಂದೆ ಕೊಪ್ಪಳ ತಾಲೂಕಿನ ಕಾಟ್ರಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಹೀಗಾಗಿ ಈಗ ಆ ಕಾರ್ಯಕ್ರಮದಲ್ಲಿ ಭಾಗಿಯಾದ ಮಂದಿಗೆ ಕೊರೊನಾ ಆತಂಕ ಶುರುವಾಗಿದೆ.

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ